ಕುರ್ಕಾಲು-ಮಣಿಪುರ: ಸಂಪರ್ಕ ರಸ್ತೆ ತಾತ್ಕಾಲಿಕ ಕಾಮಗಾರಿ ಪೂರ್ಣ; ವಾಹನ ಸಂಚಾರ ಮುಕ್ತ
Team Udayavani, Sep 11, 2019, 5:49 AM IST
ಕಟಪಾಡಿ : ವಾಹನ ಸಂಚಾರ ನಿಷೇಧಗೊಂಡಿದ್ದ ಕುರ್ಕಾಲು- ಮಣಿಪುರ ಸಂಪರ್ಕ ರಸ್ತೆಯ ಅಪಾಯಕಾರಿ ಪ್ರದೇಶದಲ್ಲಿ ತಾತ್ಕಾಲಿಕ ಕಾಮಗಾರಿ ನಿರ್ವಹಿಸಲಾಗಿದ್ದು, ಸೆ.8ರಿಂದ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ.
ಬೆಳ್ಮಣ್, ಶಿರ್ವ, ಶಂಕರಪುರ ಭಾಗದಿಂದ ಮಣಿಪುರ-ದೆಂದೂರುಕಟ್ಟೆ-ಅಲೆವೂರು ಮಣಿಪಾಲಕ್ಕೆ ಸಂಪರ್ಕವನ್ನು ಕಲ್ಪಿಸುವ ಹೆಚ್ಚು ಬಳಕೆಯಲ್ಲಿರುವ ಅತೀ ಶಾರ್ಟ್ ಕಟ್ ಆಗಿರುವ ಈ ರಸ್ತೆಯ ನಡುವೆ ಕುಸಿತ ಉಂಟಾಗಿ ಸೃಷ್ಟಿಯಾಗಿದ್ದ ಭಾರೀ ಗಾತ್ರದ ಕಂದಕ ಇದೀಗ ಮುಚ್ಚಲಾಗಿದೆ.
ರಸ್ತೆಯನ್ನು ಅಗೆದಾಗ ಬೃಹತ್ ಗಾತ್ರದ ಮರದ ಬುಡವೊಂದು ಕಂಡು ಬಂದಿದ್ದು, ಅದರ ಸುತ್ತ ಮಣ್ಣು ಕುಸಿದು ರಸ್ತೆಯಲ್ಲಿ ಕಂದಕ ಏರ್ಪಟ್ಟಿತ್ತು. ಇದೀಗ ಬುಡ ಸಮೇತವಾಗಿ ತೆರವುಗೊಳಿಸಲಾಗಿದೆ. ತಾತ್ಕಾಲಿಕ ಕಾಮಗಾರಿಯನ್ನು ನಿರ್ವಹಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಪ್ರಸನ್ನ ಶೆಟ್ಟಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ, ಸದಸ್ಯ ದಿನಕರ ಶೆಟ್ಟಿ ಕುರ್ಕಾಲು, ಪಿ.ಡಿ.ಒ ಚಂದ್ರಕಲಾ ಸೆ.7ರ ಸಂಜೆ ಸ್ಥಳಕ್ಕೆ ತೆರಳಿ ನಿರ್ವಹಿಸಲಾದ ತಾತ್ಕಾಲಿಕ ಕಾಮಗಾರಿಯ ಪರಿಶೀಲನೆಯನ್ನು ನಡೆಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…