15 ವರ್ಷಗಳಿಂದ ಡಾಮರು ಭಾಗ್ಯ ಕಾಣದ ಕುರ್ಪಾಡಿ ರಸ್ತೆ


Team Udayavani, Aug 19, 2018, 6:00 AM IST

1608ajke02.jpg

ಅಜೆಕಾರು: ಸುಮಾರು 15 ವರ್ಷಗಳ ಹಿಂದೆ ನಿರ್ಮಾಣಗೊಂಡ ಅಜೆಕಾರು ಕುರ್ಪಾಡಿ ರಸ್ತೆಯು ಸಂಪೂರ್ಣ ಹೊಂಡ ಗುಂಡಿಗಳಿಂದ ಆವೃತವಾಗಿದ್ದು, ಸಂಚಾರಕ್ಕೆ ಸಂಕಷ್ಟ ಎದುರಾಗಿದೆ.

ಮರ್ಣೆ ಗ್ರಾಮ ಪಂಚಾಯತದ ಅಜೆಕಾರು ಪೇಟೆಯಿಂದ ಕುರ್ಪಾಡಿ ಸಂಪರ್ಕಿಸುವ ಈ ರಸ್ತೆಯು ಕಳೆದ 15 ವರ್ಷಗಳಿಂದ ಡಾಮರು ಭಾಗ್ಯ ಕಂಡಿಲ್ಲ. ಕಳೆದ ಕೆಲವು ವರ್ಷಗಳಿಂದ ತೇಪೆ ಕಾರ್ಯವು ನಡೆದಿಲ್ಲ ಎಂಬುದು ಸ್ಥಳೀಯರ ಅಳಲು.

ಸುಮಾರು 1.5 ಕಿ.ಮೀ. ಉದ್ದದ ರಸ್ತೆ ಇದಾಗಿದ್ದು, ರಸ್ತೆಯಲ್ಲಿ ಬೃಹತ್‌ ಗಾತ್ರದ ಹೊಂಡಗಳು ನಿರ್ಮಾಣವಾಗಿ ವಾಹನ ಸಂಚಾರ ಅಸಾಧ್ಯವಾದರೆ ಪಾದಾಚಾರಿಗಳಿಗೆ ನಿತ್ಯ ಕೆಸರಿನ ಅಭಿಷೇಕವಾಗುತ್ತಿದೆ. ಅಲ್ಲದೆ ಈ ರಸ್ತೆಯ ಮೂಲಕವೇ ಅಜೆಕಾರು ಗ್ರಾಮದ ಕೊಡಮಣಿತ್ತಾಯ ದೈವಸ್ಥಾದ ಭಂಡಾರವು ಗುತ್ತಿನ ಮನೆಯಿಂದ ಪ್ರತೀ ವರ್ಷ ದೈವಸ್ಥಾನಕ್ಕೆ ತೆರಳುತ್ತದೆ. ಈ ರಸ್ತೆ ಅಭಿವೃಧಿಗೊಂಡಲ್ಲಿ ಸ್ಥಳೀಯರಿಗೆ ಹೆರ್ಮುಂಡೆ ಸಂಪರ್ಕ ರಸ್ತೆಯನ್ನು ಸಂಪರ್ಕಿಸಲು ಬಹಳಷ್ಟು ಹತ್ತಿರದ ರಸ್ತೆಯಾಗಲಿದೆ.
ಅಲ್ಲದೆ ಅಜೆಕಾರು ಪೊಲೀಸ್‌ ಠಾಣಾ ಮಾರ್ಗಕ್ಕೆ ಸಂಪರ್ಕ ಕಲ್ಪಿಸಿ ರಿಂಗ್‌ ರೋಡ್‌ ನಿರ್ಮಾಣ ಮಾಡಲು ಅವಕಾಶವಿದೆ.

ಈ ಭಾಗದಲ್ಲಿ ಸುಮಾರು 100 ಮನೆಗಳಿದ್ದು ಸಂಪರ್ಕಕ್ಕೆ ಇದೇ ಪ್ರಮುಖ ರಸ್ತೆಯಾಗಿದ್ದು ಪ್ರತಿ ನಿತ್ಯ ನೂರಾರು ವಾಹನಗಳು ಶಾಲಾ ವಿದ್ಯಾರ್ಥಿಗಳು ಸಂಚಾರಿಸುತ್ತಾರೆ.

ರಸ್ತೆಯಲ್ಲೇ  ಮಳೆ ನೀರು 
ಅಗಲ ಕಿರಿದಾದ ರಸ್ತೆ ಇದಾಗಿದ್ದು ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಇಲ್ಲದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದಾಗಿ ರಸ್ತೆ ಮತ್ತಷ್ಟು ಹದಗೆಡುವಂತಾಗಿದೆ.

ದುರಸ್ತಿಗೆ ಮನವಿ 
ಅಭಿವೃದ್ಧಿಗೊಳ್ಳುತ್ತಿರುವ ಅಜೆಕಾರು ಪೇಟೆ ಭಾಗದಲ್ಲಿಯೇ ಹೊಂಡ ಗುಂಡಿಗಳಿಂದ ಕೂಡಿದ ರಸ್ತೆಯಿಂದಾಗಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈಗಾಗಲೇ ಹಲವು ಬಾರಿ ರಸ್ತೆ ದುರಸ್ತಿಗೆ ಮನವಿ ಮಾಡಲಾಗಿದೆ. ಆದರೆ ರಸ್ತೆ ಹೊಂಡ ಗುಂಡಿಗಳಿಂದ ಮುಕ್ತಿ ಕಂಡಿಲ್ಲ.
– ಶಿವಕುಮಾರ್‌ ಕುರ್ಪಾಡಿ ಗುತ್ತು, ಸ್ಥಳೀಯರು

ಸರ್ವಋತು ಸಂಪರ್ಕ ರಸ್ತೆಗೆ ಪ್ರಯತ್ನ
ಅತ್ಯವಶ್ಯಕವಾಗಿರುವ ಈ ರಸ್ತೆ ಅಭಿವೃದ್ಧಿಗೆ ಕ್ರಿಯಾ ಯೋಜನೆಯಲ್ಲಿ ತೆಗೆದುಕೊಂಡು ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಅನುದಾನಗಳನ್ನು ಬಳಸಿಕೊಂಡು ಸರ್ವಋತು ಸಂಪರ್ಕ ರಸ್ತೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು.
– ದಿನೇಶ್‌ ಕುಮಾರ್‌, ಅಧ್ಯಕ್ಷರು, ಮರ್ಣೆ ಗ್ರಾ.ಪಂ. 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.