ಕುತ್ಪಾಡಿ: ವಾಣಿಜ್ಯ ಕಟ್ಟಡಗಳ ಡ್ರೈನೇಜ್‌ ನೀರು, ತ್ಯಾಜ್ಯ ತೋಡಿಗೆ

ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ, ಗ್ರಾಮಸ್ಥರಿಂದ ಎಚ್ಚರಿಕೆ

Team Udayavani, May 17, 2022, 11:05 AM IST

drainage

ಮಲ್ಪೆ: ಕಡೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುತ್ಪಾಡಿ ಬಲಾಯಿಪಾದೆಯ ಗರೋಡಿ ರಸ್ತೆಯ ಬಹುಮಹಡಿ ವಾಣಿಜ್ಯ ಕಟ್ಟಡಗಳ ಡ್ರೈನೇಜ್‌ ನೀರನ್ನು ಕಟ್ಟಡದ ಹಿಂಬದಿಯ ತೋಡಿಗೆ ಹರಿಸುತ್ತಿದ್ದ, ತ್ಯಾಜ್ಯವನ್ನೂ ಈ ತೋಡಿಗೆ ಹಾಕುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುತ್ಪಾಡಿ ಗ್ರಾಮದ ಬಲಾಯಿಪಾದೆ ಗ್ರಾಮಸ್ಥರು ಕಡೆಕಾರು ಗ್ರಾ.ಪಂ. ಪಿಡಿಒಗೆ ದೂರು ನೀಡಿದ್ದಾರೆ.

ಡ್ರೈನೇಜ್‌ ನೀರು ಹಾಗೂ ತ್ಯಾಜ್ಯ ತೋಡಿನಲ್ಲಿ ತುಂಬಿಕೊಂಡು ವಿಪರೀತ ದುರ್ವಾಸನೆ, ನೀರಿನಿಂದ ಉಂಟಾದ ಸೊಳ್ಳೆಗಳ ಕಾಟದಿಂದಾಗಿ ಈ ಪರಿಸರದ ಜನರಿಗೆ ಡೆಂಗ್ಯೂ, ಮಲೇರಿಯಾ ಮೊದಲಾದ ತೀವ್ರವಾದ ಆರೋಗ್ಯ ಸಮಸ್ಯೆ ಉಂಟಾಗಿದೆ. ಈ ದುರ್ವಾಸನೆಯಿಂದ ಪರಿಸರದಲ್ಲಿ ನಡೆದಾಡಲೂ ಆಗುತ್ತಿಲ್ಲ. ಡ್ರೈನೇಜ್‌ ನೀರಿನಿಂದ ಈ ಭಾಗದ ಬಾವಿಗಳ ನೀರು ಮಲೀನವಾಗಿದೆ.

ಕುತ್ಪಾಡಿ ಗ್ರಾಮದ ಪವಿತ್ರ ವ್ಯಾಘ್ರ ಚಾಮುಂಡಿ ಕ್ಷೇತ್ರದ ಗಡುವಾಡು ಆವರಣ ಈ ತೋಡಿಗೆ ತಾಗಿಕೊಂಡೆ ಇದೆ. ವ್ಯಾಘ್ರ ಚಾಮುಂಡಿ ಗಡುವಾಡು ಆವರಣದಲ್ಲಿ ಪುರಾತನ ಕಾಲದಿಂದಲೂ ಕುತ್ಪಾಡಿ ಗ್ರಾಮದ ಜನರೆಲ್ಲರೂ ಸೇರಿ ಸಂಪ್ರದಾಯ ಪ್ರಕಾರ ವರ್ಷಕ್ಕೆ ಮೂರು ಬಾರಿ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಡ್ರೈನೇಜ್‌ ನೀರು, ತ್ಯಾಜ್ಯದಿಂದಾಗಿ ಮಲೀನವಾಗಿ ಈ ಭಾಗದ ಜನರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ.

ಉಗ್ರ ಹೋರಾಟದ ಎಚ್ಚರಿಕೆ

ತತ್‌ಕ್ಷಣ ಡ್ರೈನೇಜ್‌ ನೀರು, ತ್ಯಾಜ್ಯವನ್ನು ತೋಡಿಗೆ ಹಾಕುತ್ತಿರುವ ಕಟ್ಟಡಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕುತ್ಪಾಡಿ ಗ್ರಾಮದ ಈ ಭಾಗದ ಜನರ ಆರೋಗ್ಯ ಸಮಸ್ಯೆ ಹಾಗೂ ಧಾರ್ಮಿಕ ಭಾವನೆಗಳನ್ನು ಮನಗೊಂಡು ಈ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು. ಸಮಸ್ಯೆ ಹೀಗೆಯೇ ಮುಂದುವರಿದಲ್ಲಿ ಕುತ್ಪಾಡಿ ಗ್ರಾಮದ ಜನರೆಲ್ಲ ಸೇರಿ ಸಂಬಂಧಪಟ್ಟ ಇಲಾಖೆಯ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.