ಕೆವೈಸಿ ಅಪ್ಡೇಟ್ ಹೆಸರಲ್ಲಿ ವ್ಯಕ್ತಿಗೆ 99 ಸಾವಿರ ರೂ. ವಂಚನೆ
Team Udayavani, Mar 2, 2023, 7:42 AM IST
ಉಡುಪಿ: ಗುಂಡಿಬೈಲು ನಿವಾಸಿ ಭಾಸ್ಕರ್ ಸೇರಿಗಾರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಕರೆ ಮಾಡಿ ಸಾವಿರಾರು ರೂ. ವಂಚಿಸಿದ್ದಾನೆ.
ವ್ಯಕ್ತಿ ಕರೆ ಮಾಡಿ ತಾನು ಬ್ಯಾಂಕ್ ಅಧಿಕಾರಿಯಾಗಿದ್ದು, ನಿಮ್ಮ ಖಾತೆ ಕೆವೈಸಿ ಅಪ್ಡೇಟ್ ಮಾಡಬೇಕು. ಇಲ್ಲವಾದಲ್ಲಿ ಖಾತೆ ಬ್ಲಾಕ್ ಆಗುತ್ತದೆ ಎಂದು ನಂಬಿಸಿ ಆಧಾರ್, ಬ್ಯಾಂಕ್, ಎಟಿಎಂ, ಒಟಿಪಿ ವಿವರವನ್ನು ಪಡೆದುಕೊಂಡು ಹಂತ-ಹಂತವಾಗಿ 99 ಸಾವಿರ ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾಗಿ ಎಂದು ಸೆನ್ ಅಪರಾಧ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ