ಕೂರ್ಗಿ ಅರೋಗ್ಯ ಕೇಂದ್ರದಲ್ಲಿ ಮೂಲ ಸೌಕರ್ಯ ಕೊರತೆ
ಸಿಬಂದಿ ಕೊರತೆ, ಸಂಪರ್ಕಕ್ಕೆ ಸ್ಥಿರ ದೂರವಾಣಿ ವ್ಯವಸ್ಥೆಯೂ ಇಲ್ಲ
Team Udayavani, Jul 17, 2019, 5:43 AM IST
ತೆಕ್ಕಟ್ಟೆ : ಗ್ರಾಮೀಣ ಭಾಗದ ಕೊರ್ಗಿ ದಿ| ಕೆ.ಚಂದ್ರಶೇಖರ ಹೆಗ್ಡೆ ಪ್ರಾಥಮಿಕ ಆರೋಗ್ಯ ಕೇಂದ್ರ ಸುತ್ತಮುತ್ತಲಿನ ಜನರಿಗೆ ಉತ್ತಮ ಸೇವೆ ನೀಡುತ್ತಿದೆ. ಆದರೆ, ಮೂಲಸೌಕರ್ಯ ಕೊರತೆ ಕೇಂದ್ರವನ್ನು ಬಾಧಿಸುತ್ತಿದೆ.
ಸಿಬಂದಿ ಕೊರತೆ
ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕಾಳಾವರ, ವಕ್ವಾಡಿ, ಕೊರ್ಗಿ ಸೇರಿದಂತೆ ಒಟ್ಟು ಮೂರು ಉಪ ಕೇಂದ್ರಗಳಿವೆ. ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಹಾಗೂ ಡಿ ದರ್ಜೆಯ ನೌಕರರನ್ನು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ, 1 ಗುಮಾಸ್ತ ಹುದ್ದೆ, 1 ದಾದಿ, 1 ಫಾರ್ಮಾಸಿಸ್ಟ್ ಹುದ್ದೆ, 1ಪುರುಷ ಆ.ಸಹಾಯಕ ಹುದ್ದೆ ಖಾಲಿ ಇದೆ.
ಸ್ಥಿರ ದೂರವಾಣಿ ಇಲ್ಲ
ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆಗಳಿಲ್ಲದೆ ಇರುವ ಕಾರಣ ಪ್ರಮುಖವಾಗಿ ಗ್ರಾಮೀಣ ಭಾಗದ ಹೊರ ರೋಗಿಗಳು ಆರೋಗ್ಯ ಕೇಂದ್ರದೆಡೆಗೆ ಬರಲು ಕಷ್ಟ ಸಾಧ್ಯವಾಗುತ್ತಿದೆ.
ವೈದ್ಯಾಧಿಕಾರಿಗಳ ಸಂಪರ್ಕಕ್ಕೆ ಬೇಕಾಗುವ ಸ್ಥಿರ ದೂರವಾಣಿ ಹಾಗೂ ಇಂಟರ್ನೆಟ್ ಸಂಪರ್ಕಗಳಿಲ್ಲದಿರುವುದು ಸಮಸ್ಯೆಯಾಗಿದೆ.
ಸೌಲಭ್ಯಗಳಿವೆ
ಸುವ್ಯವಸ್ಥಿತ ಕಟ್ಟಡವನ್ನು ಹೊಂದಿರುವ ಈ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, 5 ಸಿಬಂದಿ ಇದ್ದಾರೆ. 11 ಮಂದಿ ಆಶಾ ಕಾರ್ಯಕರ್ತೆಯರೂ ಸೇವೆ ಸಲ್ಲಿಸುತ್ತಿದ್ದಾರೆ. ಹೊರ ರೋಗಿಗಳ ತಪಾಸಣಾ ವಿಭಾಗದಲ್ಲಿ ಆರು ಬೆಡ್ಗಳಿರುವ ಕೊಠಡಿ ಇದೆ. ಪೂರ್ಣ ಕಾಲಿಕ ಸಿಬಂದಿ ಬೇಕು.
ತಡೆಗೋಡೆ ಅಗತ್ಯ
ಸಿಬಂದಿ ಕೊರತೆ ನೀಗಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ