ಕ್ಷುಲ್ಲಕ ಕಾರಣಕ್ಕೆ ಸೌಹಾರ್ದತೆಗೆ  ಧಕ್ಕೆ :ಲಾಲಾಜಿ


Team Udayavani, Jul 3, 2018, 7:05 AM IST

0207kpe2.jpg

ಕಾಪು: ಇತ್ತೀಚಿನ ದಿನಗಳಲ್ಲಿ ಪರಸ್ಪರ ತಪ್ಪು ಅಭಿಪ್ರಾಯದಿಂದ ಕ್ಷುಲಕ ಕಾರಣಗಳಿಗಾಗಿ ಸಮಾಜದಲ್ಲಿ  ಸೌಹಾರ್ದತೆಗೆ ಭಂಗ ಉಂಟಾಗುತ್ತಿದೆ. ಇದನ್ನು ಎಸಗುವವರು ಸಮಾಜ ಘಾತುಕರಾಗಿದ್ದು, ಅವರ ಬಗ್ಗೆ  ನಾಗರಿಕರು ಎಚc‌ರದಿಂದ ಇರಬೇಕು ಎಂದು ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಜಮಾಅತೆ ಇಸ್ಲಾಮೀ ಹಿಂದ್‌ ಕಾಪು ವರ್ತುಲದ ವತಿಯಿಂದ ಕಾಪು ಪುರಸಭೆಯಲ್ಲಿ ಹಮ್ಮಿಕೊಂಡಿದ್ದ ಈದ್‌ ಸಮ್ಮಿಲನ – ಸೌಹಾರ್ದ ಕೂಟ ಕಾರ್ಯ ಕ್ರಮದ‌‌ಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಸದ್ಭಾವನಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಜನಾಬ್‌ ಅಕºರ್‌ ಅಲಿ ಮಾತನಾಡಿ, ಬಾಲ್ಯದಲ್ಲಿ  ಯಾವುದೇ ಹಬ್ಬಗಳು ಬಂದರೂ ಎಲ್ಲ  ಧರ್ಮ ದವರು ಸಂಭ್ರಮ ಪಡುತ್ತಿದ್ದರು. ಎಲ್ಲ  ಧರ್ಮಗಳು ಮನುಷ್ಯನಿಗೆ ಗೌರವ ನೀಡುತ್ತಾ ಪರಸ್ಪರ ಅನ್ಯಾಯವೆಸಗಬಾರದು, ಮನುಷ್ಯ ರೆಲ್ಲರೂ ಏಕ ದೇವನ ಸೃಷ್ಟಿಗಳು, ಎಲ್ಲರೂ ಓರ್ವ ತಂದೆ-ತಾಯಿಯ ಮಕ್ಕಳು ಎನ್ನುವುದನ್ನು  ಬೋಧಿಸುತ್ತವೆ. ಅದರಂತೆ ಜೀವನ ನಡೆಸಬೇಕು ಎನ್ನುವ ಆದೇಶದಂತೆ ನಾವು ಬಾಳಿದರೆ, ಸಮಾಜದ ಜನರಲ್ಲಿ  ಸೌಹಾರ್ದ ಮತ್ತು ಸಾಮರಸ್ಯ ಮೂಡಿಬರಲು ಸಾಧ್ಯ ಎಂದರು.

ಮೌಲಾನಾ ದಾನಿಶ್‌ ರಝಾ ಅವರ ಕುರ್‌ಆನ್‌ ಪಠನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಕಾಪು ಪುರಸಭೆಯ ಉಪಾಧ್ಯಕ್ಷ ಕೆ.ಎಚ್‌. ಉಸ್ಮಾನ್‌, ಮುಖ್ಯಾಧಿಕಾರಿ ರಾಯಪ್ಪ, ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು ಸೌಹಾರ್ದತಾ ಸಂದೇಶ ನೀಡಿದರು.

ಸ್ಥಾಯೀ ಸಮಿತಿಯ ಅಧ್ಯಕ್ಷೆ ಶಾಂತಲಾ ಶೆಟ್ಟಿ, ಜಮಿಯ್ಯತುಲ್‌ ಫಲಾಹ್‌ ಅಧ್ಯಕ್ಷ ಶಭೀ ಕಾಝಿ, ಉದ್ಯಮಿ ಮುಸ್ತಾಕ್‌ ಇಬ್ರಾಹಿಮ್‌ ಉಪಸ್ಥಿತರಿದ್ದರು.

ಜಮಾಅತ್‌ನ ಕಾಪು ವರ್ತುಲದ ಸ್ಥಾನೀಯ ಅಧ್ಯಕ್ಷ ಅನ್ವರ್‌ ಅಲಿ ಕಾಪು ಸ್ವಾಗತಿಸಿ, ಪ್ರಸ್ತಾವನೆಗೆ„ದರು. ಅಬ್ದುಲ್‌ ಅಝೀಝ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್‌ ಇಕ್ಬಾಲ್‌ ವಂದಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.