![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ನದಿಯಿಂದ ಕೆರೆಗೆ ನೀರು ಪೂರೈಕೆ ; ಬಾವಿಯಲ್ಲಿ ಅಂತರ್ಜಲ ವೃದ್ಧಿ
Team Udayavani, Apr 13, 2017, 3:53 PM IST
![11-Neeru13.jpg](https://www.udayavani.com/wp-content/uploads/2017/04/13/11-Neeru13-620x341.jpg)
ಕಾಪು: ಶಿರ್ವ ಮತ್ತು ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿ ಪ್ರದೇಶವಾಗಿರುವ ಪಡುಬೆಳ್ಳೆ – ಪಾಂಬೂರು ಕುರುಡಾ„ ರಾಮಚಂದ್ರ ಪ್ರಭು ಅವರ ಮುತುವರ್ಜಿಯಲ್ಲಿ ಕುರುಡಾ„ ಕೆರೆಯ ಹೂಳೆತ್ತಿ, ನದಿಯಿಂದ ಕೆರೆಗೆ ನೀರನ್ನು ಹರಿಯ ಬಿಡುವ ವಿಶಿಷ್ಟ ಕಾರ್ಯಕ್ಕೆ ಮಂಗಳವಾರ ಚಾಲನೆ ನೀಡಲಾಗಿದೆ.
ನದಿಯ ನೀರನ್ನು ಕೆರೆಗೆ ಹರಿಯ ಬಿಟ್ಟ ಪರಿಣಾಮ ಸಮೀಪದಲ್ಲೇ ಇರುವ ಗ್ರಾಮ ಪಂಚಾಯತ್ ಬಾವಿಯಲ್ಲಿ ನೀರಿನ ಮಟ್ಟ ವೃದ್ಧಿಸಿದ್ದು, ಇದರಿಂದಾಗಿ ಗ್ರಾಮಸ್ಥರಿಗೆ ಕುಡಿಯುವ ನೀರನ್ನು ಪೂರೈಸಲು ಸಹಕಾರಿಯಾಗಲಿದೆ.
ಗ್ರಾ. ಪಂ.ಗೆ ಸಂಬಂಧ ಪಟ್ಟ ಬಾವಿಯಲ್ಲಿ ನೀರಿನ ಅಂತರ್ಜಲ ವೃದ್ಧಿಸಿರುವುದರಿಂದ ಮೂರು ಸೆಂಟ್ಸ್ ಕಾಲೋನಿಗೆ ಬೆಳ್ಳೆ ಗ್ರಾ. ಪಂ. ಉಪಾಧ್ಯಕ್ಷ ಹರೀಶ್ ಶೆಟ್ಟಿ ನೇತƒತ್ವದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಹರಿಶ್ಚಂದ್ರ ರಾವ್, ಗಣೇಶ್, ಸಮಾಜ ಸೇವಕ ಹೆನ್ರಿ ಫೆರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.