`ಸಂಗೀತ ಪರಂಪರೆಗೆ ಲಾಲ್ಗುಡಿ ದೊಡ್ಡ ಆಸ್ತಿ’
Team Udayavani, Sep 19, 2017, 4:55 PM IST
ಉಡುಪಿ: ಶಾಸ್ತ್ರಬದ್ಧವಾದ ಸಂಗೀತದಿಂದ ಕಲಾರಸಿಕರ ಮನಗೆದ್ದ ಲಾಲ್ಗುಡಿ ಜಯರಾಮನ್ ಸಂಗೀತ ಪರಂಪರೆಗೆ ದೊಡ್ಡ ಆಸ್ತಿ ಎಂದು ಹಿರಿಯ ಪತ್ರಕರ್ತ, ಕಲಾವಿಮರ್ಶಕ ಈಶ್ವರಯ್ಯ ಹೇಳಿದರು.
ಅವರು ಸೆ. 17ರಂದು ಎಂಜಿಎಂ ನೂತನ ರವೀಂದ್ರ ಮಂಟಪದಲ್ಲಿ ಜರಗಿದ ನಿನಾದ ಮ್ಯೂಸಿಕ್ ಅಕಾಡೆಮಿಯ ದಶ ಮಾನೋತ್ಸವ ಹಾಗೂ ಲಾಲ್ಗುಡಿ ಅವರ 87ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಎಂಜಿಎಂ ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿದ್ವಾನ್ ಹೊಸಹಳ್ಳಿ ಕೆ. ವೆಂಕಟರಾಮ್ ಅವರನ್ನು ಗೌರವಿಸಲಾಯಿತು. ಮಣಿಪಾಲ ಸಿಂಡಿಕೇಟ್ ಬ್ಯಾಂಕ್ನ ಕ್ಷೇತ್ರೀಯ ಮಹಾ ಪ್ರಬಂಧಕ ಕಚೇರಿಯ ಹಿರಿಯ ಅಧಿಕಾರಿ ಸತೀಶ್ ಕಾಮತ್, ಕಲಾವಿದರಾದ ಮದೂರು ಬಾಲಸುಬ್ರಹ್ಮಣ್ಯಂ, ನಿನಾದದ ವಿದ್ಯಾನ್ ರವಿ ಕುಮಾರ್ ಮೈಸೂರು ಮತ್ತಿತರರು ಉಪಸ್ಥಿತರಿದ್ದರು. ನಿನಾದ ಅಕಾಡೆಮಿಯ ಕಾರ್ಯದರ್ಶಿ ಶ್ರೇಷ್ಠಾ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ