ಸಾವಯವ ತರಕಾರಿ ಕೃಷಿಯಲ್ಲಿ ಯಶಸ್ಸು ಕಂಡ ಲಲಿತಾ ಪೂಜಾರಿ

ಅಂಗವೈಕಲ್ಯದ ನಡುವೆಯೂ ಕುಗ್ಗದ ಉತ್ಸಾಹ

Team Udayavani, Apr 8, 2019, 6:30 AM IST

SAVAYAVA-TARAKARI

ತೆಕ್ಕಟ್ಟೆ: ಪೋಲಿಯೋ ಅಂಗ ವೈಕಲ್ಯದ ನಡುವೆ ಕುಂಭಾಸಿ ಕೊರವಡಿಯ ಲಲಿತಾ ಪೂಜಾರಿ ಅವರು ಮನೆಯ ತೋಟದಲ್ಲಿ ತರಕಾರಿ ಬೆಳೆದು ಫಸಲು ಕಂಡುಕೊಂಡು ಮಾದರಿಯಾಗಿದ್ದಾರೆ.

ಕೊರವಡಿ ಸ.ಪ್ರಾ. ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವಾಗಲೇ ಜ್ವರದಿಂದ ಬಳಲುತ್ತಿದ್ದ ಇವರು ಕ್ರಮೇಣ ತನ್ನ ಕೈ ಕಾಲುಗಳ ಅಸ್ತಿತ್ವವನ್ನು ಕಳೆದುಕೊಂಡರು. ಈ ನಡುವೆ ಬಿಡುವಿನ ಸಮಯದಲ್ಲಿ ನಿಸರ್ಗದೊಂದಿಗೆ ಬೆರೆಯಬೇಕು ಎನ್ನುವ ಹಂಬಲದೊಂದಿಗೆ ಮನೆಯ ಪರಿಸರದಲ್ಲಿ ಯೇ ವಿವಿಧ ಬಗೆಯ ಹೂವಿನ ಮತ್ತು ತರಕಾರಿ ಗಿಡಗಳನ್ನು ಬೆಳೆದು ಯಶಸ್ಸು ಕಂಡಿದ್ದಾರೆ. ಹಲವು ಬಗೆಯ ಕಲಾಕೃತಿಗಳ ರಚನೆಯಲ್ಲಿಯೂ ಇವರು ನಿಪುಣರು.

ಸ್ವಾವಲಂಬಿಯಾಗಿ ಬದುಕುವ ಜತೆಗೆ ಕಲೆ ಮತ್ತು ನಿಸರ್ಗದ ಜತೆ ಬೆರೆತು ಬಾಳಬೇಕು ಎನ್ನುವ ಹಂಬಲ ನನ್ನದು. ನನ್ನ ಈ ಹಂಬಲಕ್ಕೆ ಪೂರಕವಾಗಿ ತಾಯಿ ಮತ್ತು ಮನೆಯವರು ಪ್ರೋತ್ಸಾಹಿಸ ನೀಡುತ್ತಿದ್ದಾರೆ ಎನ್ನುತ್ತಾರೆ ಲಲಿತಾ ಪೂಜಾರಿ ಅವರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.