“ಕಾನೂನು ಪಾಲನೆ ಎಲ್ಲರ ಜವಾಬ್ದಾರಿ’
ಬೈಂದೂರು: ಜನಸಂಪರ್ಕ ಸಭೆ
Team Udayavani, Apr 13, 2019, 6:30 AM IST
ಬೈಂದೂರು: ಉಡುಪಿ ಜಿಲ್ಲಾ ಪೋಲಿಸ್, ಕುಂದಾಪುರ ಉಪ ವಿಭಾಗ,ಬೈಂದೂರು ವೃತ್ತ, ಬೈಂದೂರು ಪೋಲಿಸ್ ಠಾಣೆ ಇದರ ವತಿಯಿಂದ ಜನಸಂಪರ್ಕ ಸಭೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು.
ಕುಂದಾಪುರ ಡಿ.ವೈ.ಎಸ್.ಪಿ. ಬಿ.ಪಿ. ದಿನೇಶ್ ಕುಮಾರ್ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿ, ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಡುವುದು ನಮ್ಮೆಲ್ಲರ ಜವಾ ಬ್ದಾರಿಯಾಗಿದೆ. ಕಾನೂನು ಪಾಲನೆ ಪ್ರತಿಯೊಬ್ಬರ ಜವಬ್ದಾರಿ. ಜನಸ್ನೇಹಿ ಪೋಲಿಸ್ ವ್ಯವಸ್ಥೆ ಇದೆ. ಚುನಾವಣೆ ಸಂಬಂಧಿಸಿದ ದೂರುಗಳಿದ್ದರೆ ತಕ್ಷಣ ತಿಳಿಸಬಹುವುದಾಗಿದೆ. ಬೂತ್ನ 200 ಮೀಟರ್ ಒಳಗೆ ಯಾವುದೇ ವ್ಯಕ್ತಿ ಪ್ರಚಾರ ಮಾಡುವಂತಿಲ್ಲ. ಸಾಮಾಜಿಕ ಜಾಲ ತಾಣಗಳ ಪ್ರಚಾರದ ಬಗ್ಗೆ ವಿಶೇಷ ನಿಗಾ ವಹಿಸಲಾಗಿದೆ ಎಂದರು.
ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ