ಚಿರತೆಗೆ ಆಹಾರವಾದ ಅಂಗಳದಲ್ಲಿದ್ದ ನಾಯಿ !


Team Udayavani, Feb 27, 2023, 6:12 AM IST

ಚಿರತೆಗೆ ಆಹಾರವಾದ ಅಂಗಳದಲ್ಲಿದ್ದ ನಾಯಿ !

ಬ್ರಹ್ಮಾವರ: ಬಾರ್ಕೂರಿನ ಹೊಸಾಳ ಗ್ರಾಮದ ಸೀತಾ ಪೂಜಾರ್ತಿ ಅವರ ಸಾಕು ನಾಯಿಯನ್ನು ಶನಿವಾರ ತಡರಾತ್ರಿ ಮನೆಯಂಗಳದಲ್ಲಿ ಚಿರತೆ ಬೇಟೆಯಾಡಿದೆ. ಈ ಘಟನೆಯು ರವಿವಾರ ಬೆಳಗ್ಗೆ ಮನೆಯವರ ಗಮನಕ್ಕೆ ಬಂದಿದೆ.

ನಾಯಿಯ ಅಂಗಾಂಗಳಾದ ಕಾಲು, ದೇಹದ ಇತರ ಭಾಗಗಳನ್ನು ಅಲ್ಲಿಯೇ ಬಿಟ್ಟು ಹೋಗಿದೆ. ಬಾರ್ಕೂರಿನ ಜನನಿಬಿಡ ಪ್ರದೇಶದಲ್ಲಿ ಚಿರತೆ ಸಂಚಾರ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ. ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆಯು ಘಟನ ಸ್ಥಳದ ಸಮೀಪ ಚಿರತೆ ಸೆರೆಗಾಗಿ ಬೋನು ಇರಿಸಿದೆ.

Ad

ಟಾಪ್ ನ್ಯೂಸ್

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ… ಕಾಫಿನಾಡಿಗರ ದಶಕಗಳ ಕನಸು ಇಂದು ನನಸು

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ ಆರಂಭ… ಕಾಫಿನಾಡಿಗರ ದಶಕಗಳ ಕನಸು ನನಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಜು. 21ರಿಂದ ಕೆಳಪರ್ಕಳ ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

9

Belman: ಮುಂಡ್ಕೂರಿನಿಂದ ಮುಂಬಯಿಗೆ ಬೆಂಡೆಕಾಯಿ, ತೊಂಡೆಕಾಯಿ!

7

Karkala: ತೃತೀಯ ಲಿಂಗಿ ಕೃಷ್ಟಿಕಾ ಈಗ ಇಂಗ್ಲಿಷ್‌ ಭಾಷಾ ಶಿಕ್ಷಕಿ

6

Karkala: ಪ್ರಶ್ನೆಗೆ ಆಸ್ಪದವಿಲ್ಲದಂತೆ ಕಾಮಗಾರಿ ಮುಗಿಸಿ

1-udu

ಶ್ರೀ ಕೃಷ್ಣಮಠದಲ್ಲಿ ಪರ್ಯಾಯ ಪುತ್ತಿಗೆ ಶ್ರೀಪಾದರಿಗೆ ಗುರುವಂದನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Shimoga: Firefighters rescue cow that fell into canal

Shimoga: ಕಾಲುವೆಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

13-wedding

Grand Functions: ಆಡಂಬರ ಆವಶ್ಯಕವೇ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.