ಬೋಳ ಕೋಡಿಯಲ್ಲಿ ಬೋನಿಗೆ ಬಿದ್ದ ಚಿರತೆ : ಇನ್ನೆರಡು ಚಿರತೆ ಇರುವ ಶಂಕೆ
Team Udayavani, Aug 21, 2022, 8:05 AM IST
ಬೆಳ್ಮಣ್ : ಇಲ್ಲಿನ ಕೋಡಿ ಪರಿಸರದಲ್ಲಿ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಅಲ್ಲದೆ ಈ ಪರಿಸರದಲ್ಲಿ ಇನ್ನೂ ಎರಡು ಚಿರತೆಗಳು ಇವೆ ಎಂಬ ಆತಂಕ ಊರಿನ ಜನರಲ್ಲಿ ಮನೆಮಾಡಿದೆ.
ಕೋಡಿಯಲ್ಲಿ ಚಿರತೆ ಸಂಚಲನ ಇರುವ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೋಡಿಯಲ್ಲಿ ಬೋನ್ ಇಟ್ಟಿದ್ದರು ಅದರಂತೆ ಶುಕ್ರವಾರ ರಾತ್ರಿ ಚಿರತೆ ಬಿದ್ದಿದೆ. ಬೋಳ ಕೋಡಿ ಗುಣವತಿ ಎಂಬವರ ಮನೆಯ ಪಕ್ಕದಲ್ಲಿ ನಡೆದ ಘಟನೆ ಇದಾಗಿದ್ದು. ಈ ಪರಿಸರದಲ್ಲಿ ಇನ್ನೂ ಎರಡು ಚಿರತೆಗಳನ್ನು ಕಂಡಿದ್ದೇವೆ ಎಂದು ಈ ಭಾಗದ ಜನ ಹೇಳಿದ್ದಾರೆ.
ಬೆಳ್ಮಣ್ ವಿಭಾಗದ ಅರಣ್ಯ ಅಧಿಕಾರಿ ಹುಕ್ರಪ್ಪ ಹಾಗೂ ಪ್ರಕಾಶ್ ಬೋನು ಇಟ್ಟಿದ್ದು. ಸೆರೆ ಹಿಡಿದ ಚಿರತೆಯನ್ನು ಕುದುರೆಮುಖ ಅಭಯಾರಣ್ಯಕ್ಕೆ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ