ಕಾರ್ಕಳ: ಬಾವಿಗೆ ಬಿದ್ದ ಚಿರತೆ ರಕ್ಷಣೆ, ಪಿಲಿಕುಳಕ್ಕೆ ರವಾನೆ
Team Udayavani, Dec 22, 2022, 9:42 PM IST
ಕಾರ್ಕಳ: ಕಾರ್ಕಳ ತಾಲೂಕು ಮುಡಾರು ಗ್ರಾಮದ ಶ್ರೀನಿವಾಸ ಆಚಾರ್ಯ ನೆಲ್ಲಿಗುಡ್ಡೆ ಇವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಡಿ. 22ರಂದು ರಕ್ಷಿಸಿದ್ದಾರೆ.
ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್, ಕಾರ್ಕಳ ಗ್ರಾಮಾಂತರ ಎಸ್ಐ ತೇಜಸ್ವಿ ಇವರ ಮಾರ್ಗದರ್ಶನದೊಂದಿಗೆ ಸುರಕ್ಷಿತವಾಗಿ ಚಿರತೆಯನ್ನು ಮೇಲಕ್ಕೆತ್ತಲಾಯಿತು. ಕಾರ್ಯಾಚರಣೆಯಲ್ಲಿ ಮುಡಾರು ಗ್ರಾ.ಪಂ. ಅಧ್ಯಕ್ಷ ಸುರೇಶ್ ಶೆಟ್ಟಿ, ಉಪವಲಯ ಅರಣ್ಯಾಧಿಕಾರಿ ಪ್ರಕಾಶ್ಚಂದ್ರ, ರಾಘವೇಂದ್ರ ಶೆಟ್ಟಿ, ಹುಕ್ರಪ್ಪ ಗೌಡ, ಚಂದ್ರಕಾಂತ ಪೋಳ್, ಅರಣ್ಯ ರಕ್ಷಕರಾದ ಮಹಂತೇಶ ಗೋಡಿ, ಸುನಿಲ್ ಪಿ., ಅರಣ್ಯ ವೀಕ್ಷಕರಾದ ಬಾಬು ಪೂಜಾರಿ, ಜಗದೀಶ ಸೇರಿಗಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಸೆರೆಹಿಡಿಯಲಾದ ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಅನಂತರ ಪಿಲಿಕುಳ ವನ್ಯಜೀವಿ ಸಂರಕ್ಷಣ ಕೇಂದ್ರಕ್ಕೆ ಬಿಡಲಾಗುವುದೆಂದು ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ