ಮಣಿಪಾಲದಲ್ಲಿ ಮತ್ತೆ ಚಿರತೆ ಸದ್ದು!
Team Udayavani, Dec 3, 2021, 5:15 AM IST
ಸಾಂದರ್ಭಿಕ ಚಿತ್ರ.
ಉಡುಪಿ: ಮಣಿಪಾಲ ಸಮೀಪದ ಇಂದ್ರಾಳಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ದುರ್ಗಾನಗರ ಬಳಿ ಚಿರತೆ ಕಾಣಿಸಿದ್ದು, ಜನರು ಭೀತರಾಗಿದ್ದಾರೆ.
ಮಂಗಳವಾರ ತಡರಾತ್ರಿ ಇಲ್ಲಿ ನಾಯಿಯೊಂದನ್ನು ಚಿರತೆ ಕೊಂದಿದೆ. ಘಟನೆ ಬುಧವಾರ ಬೆಳಗ್ಗೆ ಗೊತ್ತಾಗಿದ್ದು, ಪರಿಸರದಲ್ಲಿ ಚಿರತೆಯ ಹೆಜ್ಜೆ ಗುರುತು ಕೂಡ ಕಂಡುಬಂದಿದೆ.
ರಾತ್ರಿ ವೇಳೆ ಇಲ್ಲಿ ಸಾಮಾನ್ಯವಾಗಿ ಜನ ಸಂಚಾರ ಇರುತ್ತಿದ್ದು, ಚಿರತೆ ಕಾಣಿಸಿಕೊಂಡ ಬಳಿಕ ಜನರು ಆತಂಕಿತರಾಗಿದ್ದಾರೆ.
ಚಿರತೆಗೆ ಏಟು ಬಿದ್ದರೆ ಮನುಷ್ಯರ ಮೇಲೆ ದಾಳಿ ಮಾಡುವ ಸಾಧ್ಯತೆ ಇರುತ್ತದೆ. ಇಲ್ಲದಿದ್ದರೆ ಮನುಷ್ಯರಿಗೆ ಯಾವುದೇ ಸಮಸ್ಯೆಯಿಲ್ಲ. ಚಿರತೆ ಸಾಮಾನ್ಯವಾಗಿ ಒಂದೇ ಪ್ರದೇಶ ದಲ್ಲಿ ನಿಲ್ಲುವುದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಬ್ರಹ್ಮಾವರ, ಕಾಪು, ಶಿರ್ವ, ಮೂಡು ಬೆಳ್ಳೆ ಭಾಗ ಗಳಲ್ಲಿ ಬೋನು ಇರಿಸಲಾಗಿದೆ.
ಇದನ್ನೂ ಓದಿ:ಬಂಟ್ವಾಳ: ನಾಯಿ ಬೇಟೆಗಾಗಿ ಮನೆಯ ಆವರಣಕ್ಕೆ ಬಂದ ಚಿರತೆ!
ಆಸುಪಾಸಿನಲ್ಲಿ ಚಿರತೆ ಕಂಡು ಬಂದರೆ ಅರಣ್ಯ ಇಲಾಖೆ ಅಥವಾ 1926 ಸಂಖ್ಯೆಗೆ ದೂರು ನೀಡ ಬಹುದು ಎಂದು ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ