ನಮ್ಮ ಗ್ರಾಮ ನಮ್ಮ ಯೋಜನೆ ಸಾಕಾರಗೊಳ್ಳಲಿ: ಸಂಜೀವ ಮೊಗವೀರ


Team Udayavani, Oct 15, 2019, 5:38 AM IST

1410BAS3

ಬಸ್ರೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2020-21 ನೇ ಸಾಲಿನಲ್ಲಿ ವಿವಿಧ ಕಾಮಗಾರಿಗಳ ಗುತ್ಛ ತಯಾರಿಸುವ ಉದ್ದೇಶದಿಂದ ಕೋಣಿ ಗ್ರಾ.ಪಂ. ವಿಶೇಷ ಗ್ರಾಮ ಸಭೆಯು ಗ್ರಾ.ಪಂ. ಅಧ್ಯಕ್ಷ‌ ಕೆ. ಸಂಜೀವ ಮೊಗವೀರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.

ಅವರು ಮಾತನಾಡಿ ನಮ್ಮ ಗ್ರಾಮ ನಮ್ಮ ಯೋಜನೆ ಐದು ವರ್ಷದ ಯೋಜನೆಯಾಗಿದೆ. ಗ್ರಾಮಸ್ಥರು ಇದರ ಸಹಕಾರ ಪಡೆದುಕೊಳ್ಳಬೇಕು. ಮುಂದಿನ ಐದು ವರ್ಷಗಳಲ್ಲಿ ಕೋಣಿ ಗ್ರಾಮವನ್ನು ಈ ಯೋಜನೆಯ ಮೂಲಕ ಮಾದರಿ ಗ್ರಾಮವನ್ನಾಗಿಸುವುದು ನಮ್ಮ ಆಶಯವಾಗಿದೆ. ಮಹಾತ್ಮಾ ಗಾಂಧಿ ಯೋಜನೆಯಡಿ ಹಲವು ಕಾಮಗಾರಿಗಳನ್ನು ನಡೆಸಲು ಅವಕಾಶವಿದೆ. ನಮ್ಮ ಗ್ರಾಮ ನಮ್ಮ ಯೋಜನೆಯಲ್ಲಿ ಕೋಣಿ ಗ್ರಾಮವನ್ನು ಆದರ್ಶ ಪೂರ್ಣವಾಗಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ. ತ್ಯಾಜ್ಯ ವಿಲೇವಾರಿಯನ್ನು ಈಗಾಗಲೇ ಸಮರ್ಪಕವಾಗಿ ವಿಲೇವಾರಿ ಮಾಡುತ್ತಿದ್ದು ಪ್ಲಾಸ್ಟಿಕ್‌ನ್ನು ಪೂರ್ಣವಾಗಿ ಗ್ರಾಮದಲ್ಲಿ ನಿಷೇಧಿಸಲಾಗಿದೆ. ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಎಂದರು.

ಮಾರ್ಗದರ್ಶಿ ಅಧಿಕಾರಿಯಾಗಿ ಕುಂದಾಪುರ ತಾ.ಪಂ. ಸಹಾಯಕ ನಿದೇರ್ಶಕ ಎಚ್‌.ವಿ. ಇಬ್ರಾಹಿಂಪುರ ಅವರು ಆಗಮಿಸಿದ್ದು ಯೋಜನೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಕೋಣಿ ಗ್ರಾ.ಪಂ. ಉಪಾಧ್ಯಕ್ಷೆ ಸುಮನಾ ಸದಸ್ಯರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಪ್ರಾಜೆಕ್ಟರ್‌ ಮೂಲಕ ಸಮಗ್ರ ಮಾಹಿತಿಯನ್ನು ಪ್ರದರ್ಶಿಸಲಾಯಿತು.

ರಸ್ತೆ ದುರಸ್ತಿ, ಬರಗಾಲ ತಡೆಯಲು ವನನಿರ್ಮಾಣ, ಕಾಲುವೆ ರಚನೆ, ಮದಗ ಕೆರೆ ಅಭಿವೃದ್ಧಿ, ಶಾಲೆ, ಅಂಗನವಾಡಿಗಳಲ್ಲಿ ನೂತನ ವನ ನಿರ್ಮಾಣ, ರಸ್ತೆ ಬದಿ ಸಾಲು ಗಿಡಗಳನ್ನು ನೆಡುವುದು ಮುಂತಾದ ಕಾಮಗಾರಿಗಳ ಬಗ್ಗೆ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಯಿತು.

ಗ್ರಾ.ಪಂ.ಗೆ ವಿವಿಧ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಮೋಹನ್‌ ರಾವ್‌ ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ಕೆ. ನಾರಾಯಣ ನಾಯ್ಕ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.