“ಉತ್ತಮ ಕೃತಿಗಳ ಮೂಲಕ ಸಮಾಜಕ್ಕೆ ಬೆಳಕು ನೀಡುವ ಕೆಲಸವಾಗಲಿ’

"ಲೀಲಾವತಿ ಪರಿಣಯ' ಯಕ್ಷಗಾನ ಪ್ರಸಂಗ ಲೋಕಾರ್ಪಣೆ

Team Udayavani, Sep 23, 2019, 5:57 AM IST

220919ASTRO05

ಉಡುಪಿ: ಉತ್ತಮ ಕೃತಿಗಳ ಮೂಲಕ ಸಮಾಜಕ್ಕೆ ಬೆಳಕು ನೀಡುವ ಕೆಲಸ ಆಗಬೇಕು. ಕಲೆ ಮತ್ತು ಶಿಕ್ಷಣದ ಮೂಲಕ ಮಕ್ಕಳು ಉತ್ತಮ ಸಾಧನೆ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ನುಡಿದರು.

ರವಿವಾರ ಯಕ್ಷಗಾನ ಕಲಾರಂಗದ ವತಿಯಿಂದ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ ಮಹಾದೇವ ಯಂಕ ಹಳ್ಳೇರ್‌ ಹೇಳಿದ ಕಥೆಯ ನ್ನಾಧರಿಸಿ ಹೊಸ್ತೋಟ ಮಂಜುನಾಥ ಭಾಗವತರು ರಚಿಸಿದ “ಲೀಲಾವತಿ ಪರಿಣಯ’ ಯಕ್ಷಗಾನ ಪ್ರಸಂಗ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಹೊಸ್ತೋಟ ಮಂಜುನಾಥ ಭಾಗವತರು ಮಾತನಾಡಿ, ಹಳ್ಳಿಯಲ್ಲಿರುವ ವ್ಯಕ್ತಿಗೆ ರಾಷ್ಟ್ರೀಯ ಪ್ರಜ್ಞೆ, ಸಾಮಾಜಿಕ ಚಿಂತನೆ ಬರುವುದು ತುಂಬಾ ಕಷ್ಟ. ಇಂತಹ ಅಪರೂಪದ ವಿಚಾರವಂತ, ಕ್ರಿಯಾಶೀಲ ವ್ಯಕ್ತಿಗಳನ್ನು ಗುರುತಿಸುವ ಕೆಲಸ ಆಗಬೇಕು ಎಂದರು.

ಅಭಿನವ ಪ್ರಕಾಶನದ ರವಿ ಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಯಕ್ಷಗಾನ ಉಳಿಸಿ, ಬೆಳೆಸುವ ಕೆಲಸ ಆಗಬೇಕು. ಕಾದಂಬರಿ, ಪ್ರವಾಸೋದ್ಯಮದಂತೆ ಯಕ್ಷಗಾನ ಪ್ರಸಂಗಗಳೂ ಪಠ್ಯರೂಪದಲ್ಲಿ ಪ್ರಕಟಗೊಳ್ಳಬೇಕು. ಇದರಿಂದ ಯಕ್ಷಗಾನದ ಬೆಳವಣಿಗೆ ಸಾಧ್ಯ ಎಂದರು.

ರಂಗಕರ್ಮಿ ಪ್ರೊ| ಉದ್ಯಾವರ ಮಾಧವ ಆಚಾರ್ಯ ಮಾತನಾಡಿ, ಯಕ್ಷಗಾನ ಕ್ಷೇತ್ರಕ್ಕೆ ಇದ್ದ ಸಮರ್ಥ ನಿರ್ದೇಶನದ ಕೊರತೆಯನ್ನು ನೀಗಿಸಿದವರು ಹೊಸ್ತೋಟ ಮಂಜುನಾಥ. ಯಕ್ಷಗಾನ ಕ್ಷೇತ್ರದ ಬೆಳವಣಿಗೆಗೆ ಅವರ ಕೊಡುಗೆ ಅಪಾರ ಎಂದು ಹೇಳಿದರು.

ಗೋವಿಂದ ಪೈ ಸಂಶೋಧನ ಕೇಂದ್ರದ ಸಂಯೋಜನಾಧಿಕಾರಿ ವರದೇಶ ಹಿರೇಗಂಗೆ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್‌ ರಾವ್‌ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.