ಜೀವನಾಂಶ ವಿವಾದ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ
Team Udayavani, Aug 14, 2018, 11:51 AM IST
ಕುಂದಾಪುರ: ಪತ್ನಿಗೆ ಜೀವನಾಂಶ ಮೊತ್ತ ಹೆಚ್ಚಿಸಲು ನಿರಾಕರಿಸಿದ ವ್ಯಕ್ತಿಯ ಮೇಲೆ ತಂಡವೊಂದು ಹಲ್ಲೆ ನಡೆದಿದೆ.
ನಾಡ ಗ್ರಾಮದ ಗುಡ್ಡೆಯಂಗಡಿ ಅಮ್ಮುಂಜೆ ಸೆಡುRಳಿ ನಿವಾಸಿ ಉದಯ ಕುಮಾರ್ ಶೆಟ್ಟಿ ಹಾಗೂ ಪತ್ನಿ ಮಲ್ಲಿಕಾ ಶೆಟ್ಟಿ ಅವರ ದಾಂಪತ್ಯದಲ್ಲಿ ವಿರಸ ಉಂಟಾಗಿ ನ್ಯಾಯಾಲಯದಲ್ಲಿ ದಾವೆ ದಾಖಲಾಗಿತ್ತು.
ನ್ಯಾಯಾಲಯದ ಆದೇಶದಂತೆ ಉದಯ ಕುಮಾರ್ ಶೆಟ್ಟಿ ಅವರು ಪತ್ನಿ ಹಾಗೂ ಮಗುವಿಗೆ ತಿಂಗಳಿಗೆ 3,000 ರೂ.ಜೀವನಾಂಶ ನೀಡುತ್ತಾ ಬಂದಿದ್ದಾರೆ. ಈ ಮೊತ್ತ ಕಡಿಮೆ ಆಗುತ್ತಿದ್ದು, ಹೆಚ್ಚಿನ ಹಣ ಹಾಗೂ ಒಡವೆಯನ್ನು ಕೊಡಬೇಕು ಎಂದು ಪತ್ನಿ ಕೇಳಿದ್ದರು.
ಇದಕ್ಕೆ ನಿರಾಕರಿಸಿದ ಉದಯ ಕುಮಾರ್ ಶೆಟ್ಟಿ ಮೇಲೆ ನಾಡ ಗ್ರಾಮದ ಕೋಣಿR ಕದ್ರಾ ಹಾಡಿಯಲ್ಲಿ ಆರೋಪಿಗಳಾದ ಸರ್ವೋತ್ತಮ ಶೆಟ್ಟಿ, ಆನಂದ ಶೆಟ್ಟಿ ಮತ್ತು ಇತರ 7 ಮಂದಿ ಎರಡು ಕಾರಿನಲ್ಲಿ ಬಂದು ಹಲ್ಲೆ ಮಾಡಿ, 3 ಪವನ್ ಚಿನ್ನದ ಸರ ಮತ್ತು ಆಮ್ನಿಯಲ್ಲಿದ್ದ 35 ಸಾ. ರೂ. ಹಣವನ್ನು ಕೊಂಡೊಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ