ನೆನಪಿನ ಶಕ್ತಿ ಪವಾಡ ಇದ್ದಂತೆ


Team Udayavani, Dec 30, 2019, 3:06 AM IST

nenapina

ಬೆಂಗಳೂರು: ಶ್ರೀಗಳು ದೀಪಾವಳಿ, ನವರಾತ್ರಿ, ಚಾತುರ್ಮಾಸ್ಯವನ್ನು ಹೆಚ್ಚಾಗಿ ಇಲ್ಲೇ ಆಚರಣೆ ಮಾಡುತ್ತಿದ್ದರು. ತಮ್ಮ 18ನೇ ವಯಸ್ಸಿನಲ್ಲಿ ಪ್ರಾರಂಭಿಸಿದ ವಿದ್ಯಾಪೀಠವೇ ಅವರ ಕಾರ್ಯಕ್ಷೇತ್ರ ಎಂದರೂ ತಪ್ಪಾಗದು. ಇಲ್ಲಿನ ವಿದ್ಯಾರ್ಥಿ ಹಾಗೂ ಶಿಷ್ಯವೃಂದ ಮೇಲೆ ವಿಶೇಷ ಪ್ರೀತಿ ಅವರಿಗಿತ್ತು. ವಿದ್ಯಾರ್ಥಿಗಳು ಕೂಡ ಅವರನ್ನು ಸ್ವಾಮೀಜಿ ಎಂದು ಭಾವಿಸಿದೆ, ಪ್ರೀತಿಯ ಅಜ್ಜಯ್ಯ ಎಂದೇ ಕರೆಯುತ್ತಿದ್ದರು.

ಶ್ರೀಗಳಿಗೆ ವಿದ್ಯಾರ್ಥಿಗಳೆಂದರೆ ಅಷ್ಟೇ ಅಚ್ಚುಮೆಚ್ಚು. ಶ್ರೀಗಳ ನೆನಪಿನ ಶಕ್ತಿ ಪವಾಡ ಇದ್ದಂತೆ. ಎಷ್ಟೇ ವರ್ಷವಾದರೂ ಹೆಸರು ಮತ್ತು ಊರು ಹೇಳಿಯೇ ಗುರುತು ಹಿಡಿಯುತ್ತಿದ್ದರು. ಪಾಠ ಮಾಡುವ ಸಂದರ್ಭದಲ್ಲೂ ಕೂಡ ಪುಟ ಸಂಖ್ಯೆಯನ್ನು ಮರೆಯುತ್ತಿರಲಿಲ್ಲ ಎಂದು ಪೂರ್ಣಪ್ರಜ್ಞಾ ವಿದ್ಯಾಪೀಠದ ಸಂಶೋಧಕರಲ್ಲಿ ಒಬ್ಬರಾದ ಕೃಷ್ಣ ಆಚಾರ್ಯ ಮಾಹಿತಿ ನೀಡಿದರು.

ಕೃಷ್ಣಾಷ್ಟಮಿಯಂದು ರಾತ್ರಿ 12 ಗಂಟೆಗೆ ಚಂದ್ರ ದರ್ಶನ ಮಾಡಿ, ಅಘಕೊಟ್ಟು, ಬೆಳಗ್ಗೆ ಪೂಜೆ ಮುಗಿಸಿ ಉಪಾಹಾರ ಸೇವಿಸುತ್ತಿದ್ದರು. ಕೃಷ್ಣನಿಗೆ ಉಡುಪಿಯಲ್ಲಿ 108 ಬಗೆ ಅಡುಗೆ ಸಮರ್ಪಿಸಲಾಗುತ್ತದೆ. ನವಮಿಯಲ್ಲಿ ಎಲ್ಲವನ್ನೂ ಹಂಚಲಾಗುತ್ತದೆ. ಬೆಂಗಳೂರಿನ ವಿದ್ಯಾಪೀಠದಲ್ಲಿ ಹತ್ತಾರು ಬಗೆಯ ಖಾದ್ಯ ತಯಾರಿಸಿ, ವಿತರಿಸಲಾಗುತ್ತಿತ್ತು. ಇದರ ನೇತೃತ್ವವನ್ನು ಸ್ವಾಮೀಜಿ ವಹಿಸುತ್ತಿದ್ದರು. ಪರ್ಯಾಯದ ಎರಡು ವರ್ಷ ಹೊರತುಪಡಿಸಿ ಉಳಿದಂತೆ ವಿದ್ಯಾಪೀಠದಲ್ಲೇ ಕೃಷ್ಣಾಷ್ಟಮಿ ಆಚರಿಸುತ್ತಿದ್ದರು ಎಂದು ಹೇಳಿದರು.

ಖಾದಿ ಪ್ರಿಯ ಶ್ರೀಗಳು
ಉಡುಪಿ: ಶ್ರೀಗಳು ಪರ್ಯಾಯೋತ್ಸವದಲ್ಲಿ ಪೀತಾಂಬರ ಧರಿಸುವುದನ್ನು ಹೊರತುಪಡಿಸಿದರೆ ಯಾವಾಗಲೂ ಸರಳವಾದ ಖಾದಿ ಬಟ್ಟೆಯನ್ನೇ ಧರಿಸುತ್ತಿದ್ದರು. ಇದು ಒಂದು ರೀತಿಯಲ್ಲಿ ಅವರು ತನ್ನ ಗುರು ಶ್ರೀ ವಿಶ್ವಮಾನ್ಯತೀರ್ಥರಿಗೆ ಗೌರವ ಕೊಟ್ಟಂತೆ. ಏಕೆಂದರೆ ಅವರು ಸ್ವಾತಂತ್ರ್ಯ ಹೋರಾಟಗಾರರ ಜತೆ ಸೇರಿ ವಿದೇಶಿ ಬಟ್ಟೆಗಳನ್ನು ಸುಟ್ಟಿದ್ದರು ಮತ್ತು ಖಾದಿಧಾರಿಗಳಾಗಿದ್ದರು.

ಸಾಮಾನ್ಯವಾಗಿ ರೇಷ್ಮೆ ಬಟ್ಟೆಯನ್ನು ಮಡಿ ಪಟ್ಟೆ ಎಂದು ಪರಿಗಣಿಸುತ್ತಾರೆ. ಪೇಜಾವರ ಶ್ರೀಗಳೂ ಸಂಪ್ರದಾಯದಂತೆ ರೇಷ್ಮೆ ಬಟ್ಟೆ ಧರಿಸುತ್ತಿದ್ದರು. ಕ್ರಮೇಣ ಇದನ್ನು ಹೇಗೆ ತಯಾರಿಸು ತ್ತಾರೆಂಬುದನ್ನು ಅರಿತುಕೊಂಡರು. ರೇಷ್ಮೆ ವಸ್ತ್ರ ತಯಾರಿಸುವಾಗ ರೇಷ್ಮೆ ಹುಳಗಳು ಸಾಯುತ್ತವೆ. ಇದನ್ನು ಹಿಂಸೆ ಎಂದು ಪರಿಗಣಿಸಿದ ಶ್ರೀಗಳು ಐದನೆಯ ಪರ್ಯಾಯದಿಂದ ನಾರುಮಡಿ ಬಟ್ಟೆಯನ್ನು ಧರಿಸುತ್ತಿದ್ದರು. ಇದನ್ನು ಬೆಂಗಳೂರಿನಿಂದ ಖರೀದಿಸಿ ಅದಕ್ಕೆ ಖಾವಿ ಬಣ್ಣ ಕೊಡಿಸಿ ಧರಿಸುತ್ತಿದ್ದರು.

ಶ್ರೀರಾಮಚಂದ್ರ ನಾರುಮಡಿಯನ್ನು ಉಟ್ಟು ವನವಾಸಕ್ಕೆ ಹೋದ ಎಂಬ ಪುರಾಣದ ಉಲ್ಲೇಖಗಳನ್ನೂ ಶ್ರೀಗಳು ಗಮನಿಸಿದ್ದರು. ಇಷ್ಟು ಮಾತ್ರವಲ್ಲದೆ ಸನ್ಯಾಸಿಗಳು ಹುಲಿ ಚರ್ಮ/ ಕೃಷ್ಣಾಜಿನ ಚರ್ಮದ ಮೇಲೆ ಕುಳಿತುಕೊಳ್ಳುತ್ತಾರೆ. ಈ ಚರ್ಮದ ಮೇಲೆ ಕುಳಿತುಕೊಳ್ಳುವುದರಿಂದಲೂ ಹಿಂಸಾಸಂಪರ್ಕವಾದಂತಾಗುತ್ತದೆ ಎಂದು ತಿಳಿದು ಈ ಪದ್ಧತಿಯನ್ನು ತ್ಯಜಿಸಿ ಹತ್ತಿ ಬಟ್ಟೆಯ ಆಸನದ ಮೇಲೆ ಕುಳಿತುಕೊಳ್ಳುತ್ತಿದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.