ಕೋಡಿಬೇಂಗ್ರೆ: ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ; ಪೊಲೀಸರೊಂದಿಗೆ ಮಾತಿನ ಚಕಮಕಿ


Team Udayavani, Jan 24, 2023, 11:42 AM IST

ಕೋಡಿಬೇಂಗ್ರೆ: ಶಿಕ್ಷಕರ ವರ್ಗಾವಣೆ ವಿರೋಧಿಸಿ ಪ್ರತಿಭಟನೆ; ಪೊಲೀಸರೊಂದಿಗೆ ಮಾತಿನ ಚಕಮಕಿ

ಉಡುಪಿ: ಕೋಡಿಬೇಂಗ್ರೆ ಶಾಲೆಯ ಹೆಚ್ಚುವರಿ ಶಿಕ್ಷಕರೊಬ್ಬರನ್ನು ವರ್ಗಾವಣೆಗೊಳಿಸದಂತೆ ಆಗ್ರಹಿಸಿ ಸ್ಥಳೀಯರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಮಟ್ಟದ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಮತ್ತು ಕೌನ್ಸಿಲಿಂಗ್ ಪ್ರಕ್ರಿಯೆ ಡಯಟ್ ನಲ್ಲಿ ನಡೆಯುತ್ತಿದ್ದು, ಇದಕ್ಕೆ ಅಡ್ಡಿಪಡಿಸದಂತೆ ಪೊಲೀಸರು ಎಚ್ಚರಿಕೆ ನೀಡಿದರು.‌ ಸ್ಥಳೀಯರು ಪಟ್ಟು ಬಿಡದೇ ನ್ಯಾಯ ಸಿಗುವಂತೆ ಒತ್ತಾಯಿಸಿದರು.‌ ಈ ವೇಳೆ ಪೊಲೀಸರು, ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು.

ಕೋಡಿಬೇಂಗ್ರೆ ಹೆಚ್ಚುವರಿ ಶಿಕ್ಷಕರನ್ನು ಉಳಿಸಿಕೊಳ್ಳುವ ಬಗ್ಗೆ:

ನಮ್ಮ ಶಾಲೆಯಲ್ಲಿ ಈಗ ಕೇವಲ ಮೂರು ಜನ ಖಾಯಂ ಶಿಕ್ಷಕರಿದ್ದು ಒಂದರಿಂದ 7ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆಯನ್ನು ಮಾಡುತ್ತಿದ್ದಾರೆ, ಆದರೆ ಈ ಬಾರಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ಜನ ಶಿಕ್ಷಕರಲ್ಲಿ ಒಬ್ಬರನ್ನು ವರ್ಗಾವಣೆ ಮಾಡಿದರೆ ಶಾಲೆಯ ಶೈಕ್ಷಣಿಕ ಸ್ಥಿತಿ ತೀರಾ ಕೆಳಗಿಳಿ ರ ನಾವು ಪೋಷಕರು ಶಿಕ್ಷಕರ ಮೇಲಿನ ಭರವಸೆಯಿಂದ ಹಾಗೂ ನಮ್ಮೂರ ಶಾಲೆಯ ಮಕ್ಕಳ ಸಂಖ್ಯೆ 215 ಇಳೆದು ಶಾಲೆ ಅಳಿವಿನ ಅಂಚಿನಲ್ಲಿರುವ ಸಮಯದಲ್ಲಿ ಕೋಡಿ ಬೆಂಗ್ರೆ ಮತ್ತು ಪಡುತೋನ್ಸೆ ಗ್ರಾಮದವರು ಸೇರಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದಿಂದ ಬಿಡಿಸಿ ಇಲ್ಲಿಗೆ ಸೇರ್ಪಡೆ ಮಾಡಿದ್ದರಿಂದ 21 ಇದ್ದ ಮಕ್ಕಳ ಸಂಖ್ಯೆ 12ಕ್ಕೆ ಏರಿತು. ತದನಂತರ ನಾಲ್ಕು ನಾಯಂ ಶಿಕ್ಷಕರಲ್ಲಿ ಒಬ್ಬ ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಗೊಂಡು ಅವರ ಬದಲಿಗೆ ಇನ್ನೂ ಕೂಡ ಯಾವುದೇ ಶಿಕ್ಷಕರು ನಮ್ಮ ಶಾಲೆಗೆ ಬಂದಿರುವುದಿಲ್ಲ. ಅಲ್ಲದೆ 2020-21ನೇ ಸಾಲಿನ ಸ್ಕಾಟ್ ಅಂಕಿ ಅಂಶದ ಪ್ರಕಾರ ನಮ್ಮ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದುದರಿಂದ ಇದರ ಆಧಾರದ ಮೇಲೆ ಈಗ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಮಾಡುವುದು ಎಷ್ಟು ಸರಿ ? ಏಕೆಂದರೆ ಈಗ 2022-2023ರ ಸ್ಯಾಟ್ ಅಂಕಿ ಅಂಶದ ಪ್ರಕಾರ ಮಕ್ಕಳ ಸಂಖ್ಯೆ 67 ಇದೆ, ಶಿಕ್ಷಕರ ಕೊರತೆಯ ಕಾರಣದಿಂದ ನಮ್ಮ ಮಕ್ಕಳ ಭವಿಷ್ಯ ಚಿಂತಾಜನಕವಾಗಿದೆ. ನಮ್ಮ ಪ್ರದೇಶವು ಬೌಗೋಳಿಕವಾಗಿ ದ್ವೀಪ ಪ್ರದೇಶವಾಗಿದೆ ಇದು ಮೂರು ಕಡೆ ನದಿ ಸಮುದ್ರಗಳಿಂದ ಆವತಗೊಂಡಿದೆ. ಅಲ್ಲದೆ ಇದು ತಂಬಾಕು ಮುಕ್ತ ಗ್ರಾಮವಾಗಿದೆ ಊರಿನಲ್ಲಿರುವ ಒಂದೇ ಒಂದು ಶಾಲೆಯು ಮುಂದಿನ ದಿನಗಳಲ್ಲಿ ಮುಚ್ಚುವ ಸಂಭವವಿರುತ್ತದೆ. ಆದುದರಿಂದ ತಾವು ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೆಚ್ಚುವರಿ ಶಿಕ್ಷಕರ ವರ್ಗಾಚಣೆಯನ್ನು ವಿಶೇಷ ಗ್ರಾಮವೆಂದು ಪರಿಗಣಿಸಿ ಈ ನೀತಿಯನ್ನು ಕೈ ಬಿಡಬೇಕೆಂದು ಪೋಷಕರಾದ ನಾವು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

pentagon movie trailer

ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

tdy-6

ತೀರ್ಥಹಳ್ಳಿ : ಕಲ್ಲು ಎತ್ತಿಹಾಕಿ ವ್ಯಕ್ತಿಯ ಭೀಕರ ಹತ್ಯೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಭ್ರಷ್ಟಾಚಾರಕ್ಕೆ ಕಡಿವಾಣ: ಪ್ರಮೋದ್‌ ಮುತಾಲಿಕ್‌

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

ಉಡುಪಿ: ಕೆವೈಸಿ ಅಪ್‌ಡೇಟ್‌ ನೆಪದಲ್ಲಿ ವಂಚನೆ

1-wqewqwqe

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

protest by State Farmers Union at Mangaluru

ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.