ವಿಜಯನಗರ ಕಾಲದ ಕದಳಿ ಶಾಸನ ಪತ್ತೆ


Team Udayavani, Mar 11, 2020, 10:41 PM IST

Shilasasana

ಶಿರ್ವ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಇಡೂರು-ಕುಂಜ್ಞಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕದಳಿ ಮಹಾಲಿಂಗೇಶ್ವರ ದೇವಾಲಯದ ಸಮೀಪ ಬರದಕಲ್ಲು ಬೋಳೆ ಎಂಬ ಸ್ಥಳದಲ್ಲಿ ಸುಮಾರು 85 ಸೆ.ಮೀ. ಅಗಲ ಮತ್ತು 135 ಸೆ.ಮೀ ಎತ್ತರದ ಅಪ್ರಕಟಿತ ಶಾಸನವೊಂದು ಪತ್ತೆಯಾಗಿದೆ ಎಂದು ಶಿರ್ವ ಎಂಎಸ್‌ಆರ್‌ಎಸ್‌ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ| ಟಿ.ಮುರುಗೇಶಿ ತಿಳಿಸಿದ್ದಾರೆ.

ವಿಜಯನಗರ ಕಾಲದ ಶಾಸನ
ವಿಜಯನಗರ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಿದ ಸಂಗಮ ರಾಜ ಮನೆತನದ ಬುಕ್ಕರಾಯನ ಆಳ್ವಿಕೆಯ ಕಾಲದ ಶಾಸನವಿದಾಗಿದೆ. ಆತನ ಆಳ್ವಿಕೆಯ ಕಾಲದಲ್ಲಿ ಗೋಪರಸ ಒಡೆಯನು ಬಾರಕೂರಿನ ರಾಜ್ಯ ಪಾಲನಾಗಿ ಆಳ್ವಿಕೆ ಯನ್ನು ನಡೆಸುತ್ತಿದ್ದನೆಂದು ಶಾಸನದಲ್ಲಿ ಹೇಳಲಾಗಿದೆ.

ಶಾಸನದ ಕಾಲ
ಶಕವರುಷ 1290 ನೆಯ ಕೀಲಕ ಸಂವತ್ಸರ ಎಂದು ಕಾಲವನ್ನು ಉಲ್ಲೇಖೀಸಿರುವುದರಿಂದ ಶಾಸನದ ಕಾಲ ಕ್ರಿ.ಶ. 1368ಕ್ಕೆ ಸರಿ ಹೊಂದುತ್ತದೆ. ಕಬ್ಬುನಾಡ ಏಳು, ಹಂನೆರೆಡು ಯೆಕ್ಕಲ ಬಳಿಯವರು, ನಾಡ ನಾಲ್ವರು ಮತ್ತು ಸೇನಭೋವ ತಿಪ್ಪ ಕೊಲ್ಲೂರ ಕೋಟೆಗೆ ಮುತ್ತಿಗೆ ಹಾಕಿದ್ದನ್ನು ಈ ಶಾಸನದಲ್ಲಿ ಪ್ರಸ್ಥಾಪಿಸಲಾಗಿದೆ. ಈ ಕಾಳಗದಲ್ಲಿ ಕಾಡದಿ ಮುತ್ತ ಎಂಬುವನು ವೀರಮರಣವನ್ನು ಹೊಂದಿದ ವಿಷಯವನ್ನು ಮತ್ತು ಆತನಿಗೆ ನೀಡಿದ ಮಾನ್ಯವನ್ನು ಶಾಸನದಲ್ಲಿ ವಿವರಿಸಲಾಗಿದೆ. ಆತನಿಗೆ ನೀಡಿದ ಮಾನ್ಯವನು ಬಾರಕೂರ ಸಭೆಯ ಮಾನ್ಯವೆಂದು ಶಾಸನದಲ್ಲಿ ಹೇಳಲಾಗಿದೆ. ಆದರೆ ಬಾರಕೂರ ಸಭೆಯ ಮಾನ್ಯವೆಂದರೆ ಏನು ಎನ್ನುವುದು ಸ್ಪಷ್ಟವಿಲ್ಲ.

ಕದಳಿ ಹೆಸರಿನ ಸ್ವಾರಸ್ಯ
ಶಾಸನ ಇರುವ ಕದಳಿಯನ್ನು ಶಾಸನದಲ್ಲಿ ಕಡುವಳಿ ಎಂದು ಕರೆಯಲಾಗಿದೆ. ಕದಳಿಯ ಮಹಾಲಿಂಗೇಶ್ವರನನ್ನು ಕಡುವಳಿ ಮಹಾದೇವನೆಂದು ಕರೆಯಲಾಗಿದೆ. ಅಂದರೆ ಕದಳಿಯ ಮೂಲರೂಪ ಕಡುವಳಿ ಯಾಗಿದ್ದು ಜನರ ಆಡುಮಾತಿನಲ್ಲಿ ಕಡುವಳಿ ಕದಳಿಯಾಗಿ ಬದಲಾಗಿರುವುದನ್ನು ಶಾಸನ ಸ್ಪಷ್ಟಪಡಿಸುತ್ತದೆ. ಈ ಶಾಸನಾಧ್ಯಯನದಲ್ಲಿ ಕದಳಿ ಶ್ರೀಧರ ಉಡುಪ, ರಮಾನಂದ ಮಧ್ಯಸ್ಥ, ಹೊಸೂರು ಮೂಕಾಂಬಿಕಾ ಹೈಸ್ಕೂಲಿನ ಮುಖ್ಯೋ ಪಾಧ್ಯಾಯ ಚಂದ್ರ ಶೆಟ್ಟಿ, ವಂಡಬಳ್ಳಿ ಸುಧಾಕರ ಶಟ್ಟಿ, ಕೊಲ್ಲೂರಿನ ಮುರಳೀಧರ ಹೆಗಡೆ, ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ಞಾ, ರಕ್ಷಿತಾ, ಸುರಕ್ಷಾ ಮತ್ತು ಸುಭಾಷ್‌ ಸಹಕರಿಸಿದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.