ನಮ್ಮನ್ನು ಊರಿಗೆ ಕಳುಹಿಸಿ ಕೊಡಿ : ಸಾಸ್ತಾನದಲ್ಲಿ ಕೂಲಿಕಾರ್ಮಿಕರ ರೋಧನೆ
Team Udayavani, Mar 28, 2020, 3:48 PM IST
ಉಡುಪಿ: ದ.ಕ. ಜಿಲ್ಲೆಗಳಿಂದ 21ಕ್ಕೂ ಹೆಚ್ಚು ವಾಹನಗಳಲ್ಲಿ ಹುಟ್ಟೂರಿಗೆ ತಲುಪುವ ಸಲುವಾಗಿ ನಿನ್ನೆ ರಾತ್ರಿ ಬಾಗಲಕೋಟೆ ಕಡೆ ಹೊರಟಿದ್ದ ಸುಮಾರು 700ಕ್ಕೂ ಕಾರ್ಮಿಕರನ್ನು ಶಿರೂರು ಟೋಲ್ ನ ಚೆಕ್ ಪೋಸ್ಟ್ ನಲ್ಲಿ ರಾತ್ರಿ ತಡೆಯಲಾಗಿದ್ದು ಬೆಳಗ್ಗೆ ಸಾಸ್ತಾನ ಟೋಲ್ ಗೆ ಅವರನ್ನೆಲ್ಲ ಕರೆತಂದು ವಿಳಾಸ, ವಿವರಗಳನ್ನು ಪಡೆದು ಆಯಾಯ ಠಾಣಾ ವ್ಯಾಪ್ತಿಯ ಉಪನಿರೀಕ್ಷರು, ವೃತನಿರೀಕ್ಷಕರನ್ನು ಸ್ಥಳಕ್ಕೆ ಕರೆಸಿ ಕಾರ್ಮಿಕರ ಮಾಹಿತಿ ಸಂಗ್ರಹಿಸಲಾಯಿತು.
ಅನಂತರ ಎಲ್ಲಾ ಕಾರ್ಮಿಕರಿಗೂ ಉಡುಪಿ ಬೀಡನಗುಡ್ಡೆ ಸಮೀಪ ಊಟೋಪಚಾರದ ವ್ಯವಸ್ಥೆ ಮಾಡಿ ಆಯಾಯ ಠಾಣಾ ವ್ಯಾಪ್ತಿಯ ಪೊಲೀಸ್ ವಾಹನದ ಬೆಂಗಾವಲು ಪಡೆಯೊಂದಿಗೆ ಸ್ಥಳಕ್ಕೆ ಕಳುಹಿಸಿಕೊಡಲಾಯಿತು.
ಈ ಸಂದರ್ಭ ನಮ್ಮನ್ನ ನಮ್ಮ ಊರಿಗೆ ಕಳುಹಿಸಿ ಕೊಡಿ, ಕೆಲಸ ಊಟ, ತಿಂಡಿ ಇಲ್ಲದೆ ಮಕ್ಕಳು, ನಾವು ಉಪವಾಸ ಬಿದ್ದಿದ್ದೇವೆ. ಇಲ್ಲಿ ಬದಕಲು ಸಾಧ್ಯವಾಗುತ್ತಿಲ್ಲ ದಯವಿಟ್ಟು ಕರುಣೆ ತೋರಿ ಎನ್ನುವ ರೊದನ ಮುಗಿಲುಮುಟ್ಟಿತ್ತು. ಅವರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?