ಲೋಕಸಭೆ ಚುನಾವಣೆ: ಈ ಬಾರಿ ಬೆಟ್ಟಿಂಗ್‌ ಹವಾ ಇಲ್ಲ!


Team Udayavani, Apr 24, 2019, 6:26 AM IST

betting

ಉಡುಪಿ: ಹೋದ ವರ್ಷ ನಡೆದ ನಗರ ಸಂಸ್ಥೆಗಳ ಚುನಾವಣೆ, ವಿಧಾನ ಸಭೆ ಚುನಾವಣೆಯಲ್ಲಿ ಕಂಡು ಬಂದಿದ್ದ ಬೆಟ್ಟಿಂಗ್‌ ಹವಾ ಈ ಬಾರಿಯ ಲೋಕ ಸಭಾ ಚುನಾವಣೆಯಲ್ಲಿ ಕಂಡುಬಂದಿಲ್ಲ.

ಈ ವರೆಗಿನ ಚುನಾವಣೆಗಳಲ್ಲಿ ಕಾರ್ಯಕರ್ತರು, ನಾಯಕರು ಹಣ ಕಟ್ಟಿ ತಮ್ಮ ಅಭ್ಯರ್ಥಿ ಗೆಲ್ಲುತ್ತಾರೆಂದು ಬೆಟ್ಟಿಂಗ್‌ ಹೂಡುತ್ತಿರುವುದು ಸಾಮಾನ್ಯವಾಗಿತ್ತು. ಎರಡೂ ಪಕ್ಷಗಳಲ್ಲಿ ಗೆಲುವಿನ ಸಾಧ್ಯತೆ ಇರುವಾಗ ಬೆಂಬಲಿಗರು ಬೆಟ್ಟಿಂಗ್‌ ಕಟ್ಟುವುದು ಹೆಚ್ಚು.

ಈಗ ಚುನಾವಣೆ ನಡೆದು ಒಂದು ತಿಂಗಳು ಫ‌ಲಿತಾಂಶಕ್ಕೆ ಕಾಯಬೇಕಾಗಿರುವುದು ಬೆಟ್ಟಿಂಗ್‌ಗೆ ತೊಡಕಾಗಿದೆ. ಒಂದು ತಿಂಗಳು ಹಣವನ್ನು ಇಡಬೇಕಾಗಿರುವುದು ಮತ್ತು ಕಠಿನ ನೀತಿ ಸಂಹಿತೆ ಪರಿಣಾಮ ಬೆಟ್ಟಿಂಗ್‌ ಇಲ್ಲವಾಗಿದೆ. ಜತೆಗೆ ಈ ಬಾರಿ ಚುನಾವಣೆಯಲ್ಲಿ ಅಷ್ಟೊಂದು ತೀವ್ರ ಪೈಪೋಟಿ ಕಾಣದಿರುವುದೂ ಬೆಟ್ಟಿಂಗ್‌ಹಬ್ಬದಿರಲು ಪ್ರಮುಖ ಕಾರಣ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

ಚುನಾವಣೆಗೆ ಹಿಂದೆ ಅಭ್ಯರ್ಥಿಗಳು ಖರ್ಚಿಗೆ ಕೊಟ್ಟ ಹಣದಲ್ಲಿ ಉಳಿಸಿ ಬೆಟ್ಟಿಂಗ್‌ ಕಟ್ಟುವವರಿದ್ದಾರೆ. ಆದರೆ ಈ ಬಾರಿ ಇದೂ ಕಂಡಿಲ್ಲ. ಘಟ್ಟದ ಮೇಲ್ಭಾಗದಲ್ಲಿ ಬೆಟ್ಟಿಂಗ್‌ ಕ್ರಮಕ್ಕೂ ಕರಾವಳಿಯಲ್ಲಿ ಬೆಟ್ಟಿಂಗ್‌ ಕ್ರಮಕ್ಕೂ ವ್ಯತ್ಯಾಸವಿದೆ. ಘಟ್ಟದ ಮೇಲೆ ಗ್ರಾಮಾಂತರ ಪ್ರದೇಶವಿರುವಲ್ಲಿ ಹೊಲ, ಗದ್ದೆ, ಜಾನುವಾರುಗಳನ್ನು ಬೆಟ್ಟಿಂಗ್‌ಗೆ ಪಣವಾಗಿರಿಸುವುದೂ ಇದೆ. ಕರಾವಳಿಯಲ್ಲಿ ಜನರಿಗೆ ಬೆಟ್ಟಿಂಗ್‌ ಚಟವಿಲ್ಲ. ಕೇವಲ ಸಾವಿರ ರೂ.ಗಳಲ್ಲಿ ಬೆಟ್ಟಿಂಗ್‌ ನಡೆಯುವುದಿದೆ. ಇಲ್ಲಿ ವ್ಯವಹಾರವಾಗಿರದೆ, ಪ್ರತಿಷ್ಠೆಗಾಗಿ ಬೆಟ್ಟಿಂಗ್‌ ನಡೆಸುತ್ತಾರೆ. ಹೀಗಾಗಿ ಈ ಮೊತ್ತವನ್ನು ಬಡವರಿಗೆ ನೆರವಾಗುವುದಕ್ಕೆ, ವಿಜಯೋತ್ಸವದಲ್ಲಿ ಖರ್ಚಿಗೆ ಬಳಸುತ್ತಾರೆ.

ಈಗ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಚುನಾವಣೆ ನಡೆಯುವ ಕಾರಣ ನೀತಿ ಸಂಹಿತೆ ಬಿಗಿಯಾಗಿದೆ. ಎ. 23ರ ಬಳಿಕ ನೀತಿ ಸಂಹಿತೆ ಸಹಜವಾಗಿ ಸ್ವಲ್ಪ ಸಡಿಲವಾಗುತ್ತದೆ.

ಅನಂತರ ಫ‌ಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆ ಬೆಟ್ಟಿಂಗ್‌ ಹವಾ ಏರುವ ಸಾಧ್ಯತೆಯೂ ಇದೆ. ಮೊದಲು ಅಭ್ಯರ್ಥಿ ಗಳ ಪರವಾಗಿ ಬೆಟ್ಟಿಂಗ್‌ ನಡೆದರೆ ಬರಬರುತ್ತ ಬೂತ್‌, ವಾರ್ಡ್‌ ವಾರು ಬೆಟ್ಟಿಂಗ್‌ ನಡೆಯುವುದೂ ಇದೆ.

ಒಟ್ಟಾರೆಯಾಗಿ ಹಿಂದಿನ ಚುನಾವಣೆಗಳಲ್ಲಿದ್ದಷ್ಟು ಬೆಟ್ಟಿಂಗ್‌ ಜೋಷ್‌ ಮುಂದಿನ ದಿನಗಳಲ್ಲಿ ಏರಬಹುದೆ? ಎನ್ನುವುದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.