Lok Sabha Elections; ರಾಷ್ಟ್ರೀಯ ಪಕ್ಷಗಳು ಚುರುಕು

ಪ್ರಮುಖ ನಾಯಕರಿಂದ ಸರಣಿ ಸಭೆ, ಮತದಾನ ಹೆಚ್ಚಳಕ್ಕೆ ತಂತ್ರ

Team Udayavani, Feb 11, 2024, 7:00 AM IST

lokLok Sabha Elections; ರಾಷ್ಟ್ರೀಯ ಪಕ್ಷಗಳು ಚುರುಕು

ಉಡುಪಿ/ ಮಂಗಳೂರು: ಲೋಕಸಭೆ ಚುನಾವಣೆ ಎಪ್ರಿಲ್‌-ಮೇಯಲ್ಲಿ ನಡೆಯುವ ಸಾಧ್ಯತೆಗಳಿದ್ದು, ಕರಾವಳಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಚುರುಕಾಗಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್‌ ಸರಣಿ ಸಭೆ ನಡೆಸುತ್ತಿವೆ. ರಾಜ್ಯ ಮಟ್ಟ ದಲ್ಲಿ ಕೈಗೊಳ್ಳುತ್ತಿರುವ ನಿರ್ಣಯಗಳನ್ನು ಇಲ್ಲಿಯೂ ಅನುಷ್ಠಾನಿಸಲಾಗುತ್ತಿದೆ.

ಜಿಲ್ಲಾಧಿಕಾರಿ ಕಚೇರಿ ಸಹಿತ ಜಿಲ್ಲೆಯ ವಿವಿಧೆಡೆ ಡಿಸೆಂಬರ್‌ನಿಂದಲೇ ಇವಿಎಂ ಪ್ರಾತ್ಯಕ್ಷಿಕೆ ನಡೆಯುತ್ತಿದೆ. ಚುನಾವಣೆ ಅಧಿಕೃತ ಘೋಷಣೆಯಾದ ಬಳಿಕ ಬೂತ್‌ಗಳ ಸಿದ್ಧತೆ, ಚೆಕ್‌ಪೋಸ್ಟ್‌ಗಳು, ಚುನಾವಣ ವೀಕ್ಷಕರ ನೇಮಕ, ನಾಮಿನೇಷನ್‌ ಪ್ರಕ್ರಿಯೆ, ಜಾಗೃತಿ ಮತ್ತಿತರ ಪ್ರಕ್ರಿಯೆಗಳು ನಡೆಯಲಿವೆ. ಉಭಯ ರಾಷ್ಟ್ರೀಯ ಪಕ್ಷಗಳ ಕೇಂದ್ರ ನಾಯಕರು ಈಗಾಗಲೇ ವಿವಿಧ ಹಂತದಲ್ಲಿ ಸಭೆ ನಡೆಸುತ್ತಿದ್ದಾರೆ. ಬಿಜೆಪಿಯು ಈಗಾಗಲೇ ರಾಜ್ಯ ಉಸ್ತು ವಾರಿ ಗಳನ್ನು ನೇಮಕ ಮಾಡಿದೆ.

ನಾಯಕರ ದೌಡು
ಬಿಜೆಪಿ ಹಾಗೂ ಕಾಂಗ್ರೆಸ್‌ನ ಮುಖಂಡರು ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸುತ್ತಿದ್ದಾರೆ. ಈ ಹಿಂದಿನ ಫ‌ಲಿತಾಂಶಗಳನ್ನು ಅವಲೋಕಿಸಿ ಕೊಂಡು ಹೆಚ್ಚುವರಿ ಮತ ಗಳಿಸುವುದು ಹಾಗೂ ಕಡಿಮೆ ಮತದಾನ ಆದಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಕಾರ್ಯಯೋಜನೆ ಸಿದ್ಧಪಡಿಸ ಲಾಗುತ್ತಿದೆ. ಉಭಯ ಪಕ್ಷಗಳ ರಾಷ್ಟ್ರೀಯ ನಾಯಕರೂ ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ವಿವಿಧ ಕಾರ್ಯಕ್ರಮ
ಮತದಾರರನ್ನು ಅದರಲ್ಲಿ ಮುಖ್ಯವಾಗಿ ಯುವ ಮತದಾರರು, ಹಿರಿಯರು ಸಹಿತ ಹೊರ ದೇಶದಲ್ಲಿರುವ ಮತದಾರ ರನ್ನು ಸೆಳೆಯಲು ನಾನಾ ತಂತ್ರಗಾರಿಕೆ ಹೆಣೆಯಲಾಗುತ್ತಿದೆ.

ಮತದಾರರ ಸಂಖ್ಯೆ ಹೆಚ್ಚಳ
2019ರಲ್ಲಿ ಉಡುಪಿ -ಚಿಕ್ಕ ಮಗಳೂರು ಕ್ಷೇತ್ರದಲ್ಲಿ 15,13,116 ರಷ್ಟಿದ್ದ ಮತದಾರರ ಸಂಖ್ಯೆ ಈಗ 15,65,339ಕ್ಕೆ ಏರಿದೆ. 2019ರಲ್ಲಿ 30,845 ಮಂದಿ ಯುವ ಮತದಾರರು ನೋಂದಣಿ ಮಾಡಿಸಿಕೊಂಡಿದ್ದು, ಈ ಬಾರಿ ಇದುವರೆಗೆ 28,149 ಮಂದಿ ನೋಂದಾಯಿಸಿಕೊಂಡಿದ್ದಾರೆ.

ಚುನಾವಣೆಗೆ 10 ದಿನ ಇರುವವರೆಗೂ ನೋಂದಣಿ ಪ್ರಕ್ರಿಯೆ ನಡೆಯ ಲಿರುವ ಕಾರಣ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ. ದ.ಕ. ಜಿಲ್ಲೆಯಲ್ಲೂ ಹೊಸ ಮತದಾರರ ಸಂಖ್ಯೆ ಏರಿಕೆಯಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.