ಲೋಕಸಭಾ ಚುನಾವಣ ಕಾವು ಮರೆಯಾಯಿತೇ ಬೋಟ್‌ ಪ್ರಕರಣ?


Team Udayavani, Mar 21, 2019, 1:00 AM IST

suvarna.jpg

ಮಲ್ಪೆ: ಲೋಕಸಭಾ ಚುನಾವಣೆಯ ಕಾವು ಏರತೊಡ ಗಿದ್ದು, ಸೀಟಿಗಾಗಿ ಕಾದಾಟ, ಮೇಲಾಟ ನಡೆಯುತ್ತಿದೆ. ಈ ಮಧ್ಯೆ ಮೂರು ತಿಂಗಳ ಹಿಂದೆ ನಡೆದ 7 ಮಂದಿ ಮೀನುಗಾರರು ನಾಪತ್ತೆ ಪ್ರಕರಣ ಆಡಳಿತ ವರ್ಗ ಮತ್ತು ಜನಮಾನಸದಿಂದ ಮೆಲ್ಲನೆ ಮರೆಯಾಗುತ್ತಿದೆ.

ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಏಳು ಮಂದಿ ಮೀನುಗಾರರ ಮನೆಗಳಲ್ಲಿ ಮಾತ್ರ ಮೌನ ಆವರಿಸಿದೆ.

ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮನೆಯವರು ನಿತ್ಯ ಕಣ್ಣೀರು ಹಾಕುತ್ತಿದ್ದಾರೆ.

ಡಿ. 13ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್‌ ಮತ್ತು ಅದರಲ್ಲಿ 7 ಮಂದಿ ಮೀನುಗಾರರು ನಾಪತ್ತೆ ಯಾಗಿ ಇಂದಿಗೆ 95 ದಿನಗಳು ಕಳೆದಿವೆ. ಕಣ್ಮರೆಯಾದ ಸಮಯದಲ್ಲಿ ಜನಪ್ರತಿನಿಧಿಗಳು ಸಾಲು ಸಾಲಾಗಿ ಮನೆಗಳಿಗೆ ಭೇಟಿ ನೀಡುವ, ಸಾಂತ್ವನ ಹೇಳುವ ಕಾರ್ಯ ನಡೆಸು ತ್ತಿದ್ದರು. ಆದರೆ ಈಗ ಎಲ್ಲವೂ  ಸ್ಥಗಿತವಾಗಿದೆ. 
ಊಹಾಪೋಹದಿಂದ ಗೊಂದಲ
ಒಂದು ಸಲ ಅಪಹರಿಸಲಾಗಿದೆ, ಮತ್ತೂಂದು ಸಲ ಯುದ್ಧ ನೌಕೆ ಢಿಕ್ಕಿ ಹೊಡೆದಿದೆ ಎನ್ನಲಾಯಿತು. ಅನಂತರ ನಾಪತ್ತೆಯಾದವರ ಮೊಬೈಲಿಗೆ ಕರೆ ಹೋಯಿತು; ಇಬ್ಬರ ಪೋನ್‌ ರಿಂಗಣಿಸಿತು ಎನ್ನುವುದಾಗಿ ಸುದ್ದಿಯಾಯಿತು. ಮತ್ತೂಮ್ಮೆ ಸಮುದ್ರದಡಿಯಲ್ಲಿ ಬೋಟ್‌ ಮಾದರಿಯ ವಸ್ತು ಪತ್ತೆಯಾಗಿದೆ ಎಂದೂ ಕೆಲವು ದಿನಗಳ ಬಳಿಕ ಅದು ಕಲ್ಲು ಎಂದೂ ಹೇಳಲಾಯಿತು. ಶ್ರೀಲಂಕದಲ್ಲಿ ಇದ್ದಾರೆ, ದುಬಾೖಯಲ್ಲಿ ಇರುವ ಸಾಧ್ಯತೆ ಇದೆ ಎಂಬೆಲ್ಲ ಊಹಾಪೋಹಗಳು ನಮಗೆ ಗೊಂದಲಕ್ಕೆ ಕಾರಣವಾಗಿತ್ತು ಎಂದು ಮೀನುಗಾರರ ಮನೆಯವರು ತಿಳಿಸುತ್ತಾರೆ.
ಚುನಾವಣೆಯೊಳಗೆ ಸುಳಿವು ನೀಡಿ
ಚುನಾವಣೆ ದಿನಾಂಕದ ಒಳಗೆ ನಮ್ಮವರ ಸುಳಿವು ಸಿಗುವಂತೆ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ. ಮುಂದೆ ಎರಡೂ ಪಕ್ಷಗಳ ಅಭ್ಯರ್ಥಿಗಳಿಗೂ ಮನವಿ ನೀಡಿ ಆಗ್ರಹಿಸುತ್ತೇವೆ ಎಂದು ನಾಪತ್ತೆಯಾದ ಮೀನುಗಾರ ಕುಮಟಾದ ಲಕ್ಷ್ಮಣ ಅವರ ಸಹೋದರ ಗೊವಿಂದ ಹರಿಕಂತ್ರ ತಿಳಿಸಿದ್ದಾರೆ.

ನಾಪತ್ತೆಯಾದ ನಮ್ಮ ಉ.ಕ.ದ ಮೀನುಗಾರರ ಮನೆಯಲ್ಲಿ ಎಲ್ಲರೂ ಕಷ್ಟದಲ್ಲಿದ್ದಾರೆ. ಎರಡು ಮನೆಯಲ್ಲಿ ಒಂದು ಹೊತ್ತಿನ ಊಟಕ್ಕೂ ಗತಿಯಿಲ್ಲ. ಜನಪ್ರತಿನಿಧಿಗಳೆಲ್ಲರು ಬಡಪಾಯಿ ಮೀನುಗಾರರನ್ನು ಮರೆತಿದ್ದಾರೆ. ಚುನಾವಣಾ ಬಹಿಷ್ಕಾರದ ಚಿಂತನೆ ನಡೆಸಿದ್ದೇವೆ. ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ನೀಡಲಿದ್ದು, ಸೂಕ್ತ ಸ್ಪಂದನೆ ಸಿಗದಿದ್ದರೆ ಧರಣಿ ಕೂರುವುದೆಂದು ನಿರ್ಧರಿಸಿದ್ದೇವೆ.
– ಗಣಪತಿ ಮಾಂಗ್ರೆ ಕಾರವಾರ, 
ಮೀನುಗಾರ ಮುಖಂಡ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.