ಶಿರೂರು – ನೀರ್ಗದ್ದೆ; ಗ್ಯಾರೇಜ್‌ನಿಂದ ಲಾರಿ ಕಳವು


Team Udayavani, Jun 2, 2019, 11:51 AM IST

lorry

ಬೈಂದೂರು: ಬೈಂದೂರು ಆರಕ್ಷಕ ಠಾಣಾ ವ್ಯಾಪ್ತಿಯ ನೀರ್ಗದ್ದೆಯ ಗ್ಯಾರೇಜಿನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಲಾರಿಯನ್ನು ಕಳ್ಳರು ಶುಕ್ರವಾರ ರಾತ್ರಿ ಕದ್ದೊಯ್ದಿದ್ದಾರೆ.

ನರಸಿಂಹ ದೇವಾಡಿಗ ಎನ್ನುವವರ ಮೂಕಾಂಬಿಕಾ ಕೃಪಾ ಎನ್ನುವ ಲಾರಿಯನ್ನು ಬಾಡಿ ಕೆಲಸ ಸಹಿತ ದುರಸ್ತಿಗಾಗಿ ಗ್ಯಾರೇಜಿನಲ್ಲಿ ಇರಿಸಲಾಗಿತ್ತು. ಈ ಸಂದರ್ಭ ಅದರ ಬ್ಯಾಟರಿಯನ್ನೂ ತೆಗೆದಿಡಲಾಗಿತ್ತು. ಆದರೆ ಕಳ್ಳರು ಬೇರೆ ಬ್ಯಾಟರಿ ತಂದು ಲಾರಿಯನ್ನು ಒಯ್ದಿದ್ದಾರೆ.

ನಿರಂತರ ಕಳವು
ಈ ಭಾಗದಲ್ಲಿ 2-3 ವರ್ಷಗಳಿಂದ ನಿರಂತರ ಕಳ್ಳತನ ನಡೆಯುತ್ತಿದೆ. ಮೂರು ವರ್ಷಗಳ ಹಿಂದೆ ಇಲ್ಲಿನ ವೃದ್ಧ ದಂಪತಿಯ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗ -ನಗದು ಕದ್ದೊಯ್ಯಲಾಗಿತ್ತು. ಬಳಿಕ ಸ್ಥಳೀಯ ಉದ್ಯೋಗಿಯೊಬ್ಬರ ಮನೆಯಿಂದ ಹಾಡಹಗಲೇ ಚಿನ್ನಾಭರಣ ಸಹಿತ 2.5 ಲ.ರೂ. ಮೌಲ್ಯದ ಸೊತ್ತನ್ನು ಕಳವು ಮಾಡಲಾಗಿತ್ತು. ಕಳೆದ ವರ್ಷ ನಿಲ್ಲಿಸಿದ್ದ 4 ಲಾರಿಗಳಿಂದ ಡೀಸೆಲ್‌ ಕದಿಯಲಾಗಿತ್ತು. ಬಳಿಕ ಲಾರಿಯೊಂದರ 6 ಟಯರ್‌ಗಳನ್ನು ಕದ್ದೊಯ್ಯಲಾಗಿತ್ತು. ಇಲ್ಲಿನ ಮನೆಯೊಂದರಿಂದ ಮೂರು ಸಲ ಕಳವು ಮಾಡಲಾಗಿತ್ತು. ಇತ್ತೀಚೆಗೆ ಸ್ಥಳೀಯ ಬೀಡಾ ಅಂಗಡಿಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕದ್ದೊಯ್ದು ಎ.ಟಿ.ಎಂ. ಕಳವಿಗೆ ಯತ್ನಿಸಲಾಗಿತ್ತು.

ಸ್ಥಳೀಯರ ಕೈವಾಡ ಶಂಕೆ
ಈ ಪರಿಸರದಲ್ಲಿ ಈಗಾಗಲೇ ಹತ್ತಕ್ಕೂ ಅಧಿಕ ಕಳವು ನಡೆದಿದ್ದು, ಸ್ಥಳೀಯರ ಕೈವಾಡದ ಶಂಕೆ ಎದ್ದು ಕಾಣುತ್ತಿದೆ.

ಸೂಕ್ತ ತನಿಖೆೆ: ಎಸ್‌.ಪಿ.
ಈ ಕುರಿತು ಪ್ರತಿಕ್ರಿಯಿಸಿದ ಎಸ್‌. ಪಿ. ನಿಶಾ ಜೇಮ್ಸ್‌ ಅವರು, ನೀರದ್ದೆ ಪ್ರಕರಣದ ಮಾಹಿತಿ ಸಿಕ್ಕಿದೆ. ಈ ಹಿಂದಿನ ಕಳ್ಳತನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಕಳವು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.