ಕುದುರೆಮುಖ ಘಾಟಿ ರಸ್ತೆಯಲ್ಲಿ ಮಗುಚಿ ಬಿದ್ದ ತರಕಾರಿ ಸಾಗಾಟದ ಲಾರಿ: ಓರ್ವ ಸಾವು
Team Udayavani, Jan 2, 2021, 10:29 AM IST
ಕಾರ್ಕಳ: ತರಕಾರಿ ಸಾಗಿಸುತ್ತಿದ್ದ ಮಿನಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಕುದುರೆಮುಖ- ಮಾಳಘಾಟಿ ರಸ್ತೆಯಲ್ಲಿ ಇಂದು ನಸುಕಿನ ವೇಳೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಅಣ್ಣಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸಹಪ್ರಯಾಣಿಕನೂ ಗಾಯಗೊಂಡಿದ್ದಾರೆ.
ಮಿನಿ ಲಾರಿಯು ಚಿಕ್ಕಮಗಳೂರಿನಿಂದ ಬಜಗೋಳಿಗೆ ತರಕಾರಿ ಸಾಗಿಸುತಿತ್ತು. ಈ ವೇಳೆ ಕುದುರೆಮುಖ- ಮಾಳ ಘಾಟಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಮಲ್ಪೆ: ಸ್ಕೂಟರ್- ಇನ್ಸುಲೇಟರ್ ವಾಹನ ಢಿಕ್ಕಿ, ಸ್ಕೂಟರ್ ಸವಾರ ಸಾವು
ಅಫಘಾತ ಸಂಭವಿಸಿದ ಲಾರಿಯಡಿ ಚಾಲಕ ಮತ್ತು ಇನ್ನೋರ್ವ ಸಹ ಪ್ರಯಾಣಿಕ ಸಿಲುಕಿ ಹಾಕಿಕೊಂಡಿದ್ದು ಅವರನ್ನು ಹೊರ ತೆಗೆಯುವಲ್ಲಿ ಹರಸಾಹಸ ಪಡಬೇಕಾಯಿತು. ಬಳಿಕ ಕ್ರೇನ್ ತರಿಸಿ ಮೇಲಕ್ಕೆತ್ತಲಾಯಿತು. ಸಹ ಪ್ರಯಾಣಿಕನಿಗೆ ಗಾಯಗಳಾಗಿವೆ.
ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ