ಪಾದೆಬೆಟ್ಟು ಪರಿಶಿಷ್ಟ ಪಂಗಡದವರ ಗುಣಮಟ್ಟ ರಹಿತ ಮನೆ ಕಾಮಗಾರಿ: ಶಾಸಕ ಲಾಲಾಜಿ ಮೆಂಡನ್‌


Team Udayavani, Oct 17, 2019, 5:31 AM IST

1610RA2E_1610MN__1

ಪಡುಬಿದ್ರಿ: ಪಾದೆಬೆಟ್ಟು ಗ್ರಾಮದ ಕುಚ್ಚಿಗುಡ್ಡೆ ಶಾಲೆಯ ಬಳಿ ನಿರ್ಮಿತಿ ಕೇಂದ್ರದ ಮೂಲಕ ಸ್ವಯಂ ತರಬೇತಿ ಪಡೆದು ಕೊರಗ ಜನಾಂಗವೇ ತಲಾ 2 ಲಕ್ಷ ರೂ., ಗಳ ಅನುದಾನದ ಮೂಲಕ ನಿರ್ಮಿಸಿರುವ ಮನೆಗಳಲ್ಲಿ ಬಳಸಲಾದ ಮರಮಟ್ಟುಗಳು, ಬಾಗಿಲಿ ಲ್ಲದ ಕಿಟಿಕಿಗಳು ಮುಂತಾಗಿ ಒಟ್ಟಾರೆ ಕಾಮಗಾರಿಯ ಕುರಿತು ಕಾಪು ಶಾಸಕ ಲಾಲಾಜಿ ಮೆಂಡನ್‌ ಅತೃಪ್ತಿಯನ್ನು ವ್ಯಕ್ತಪಡಿಸಿದರು.

ನಿರ್ಮಿತಿ ಕೇಂದ್ರದ ಅರುಣ್‌ ಕುಮಾರ್‌ ಸಹವರ್ತಿಯೊಂದಿಗೆ ಮಾತ ನಾಡಿದ ಶಾಸಕರು ತನ್ನ ಅನುದಾನದಿಂದ 3 ಲಕ್ಷ ರೂ.ಗಳನ್ನು ಮತ್ತು ಪಂಚಾಯತ್‌ ಅನುದಾನದಿಂದ ಪ್ರತಿ ಮನೆಯ ಶೌಚಾಲಯ ನಿರ್ಮಾಣಕ್ಕಾಗಿ 3 ಲಕ್ಷ ರೂ.ಗಳನ್ನು ಹಾಗೂ 25 ಶೇ. ನಿಧಿಯಲ್ಲಿ 50 ಸಾ.ರೂ. ಗಳನ್ನು ನೀಡಲಾಗಿದ್ದು ಕಾಮಗಾರಿಯ ಗುಣಮಟ್ಟವನ್ನು ಹೆಚ್ಚಿಸಬೇಕೆಂದರು.

ಇದೇ ಸಂದರ್ಭದಲ್ಲಿ ಶಾಸಕ ಲಾಲಾಜಿ ಮೆಂಡನ್‌, ಕುಚ್ಚಿಗುಡ್ಡೆ ಶಾಲೆಯಿಂದ ಎಸ್‌ಟಿ ಕಾಲನಿ ರಸ್ತೆಗೆ ಲೋಕೋಪಯೋಗಿ ಇಲಾಖೆಯ 10ಲಕ್ಷ ರೂ. ಅನುದಾನದ ಕಾಮಗಾರಿ ಹಾಗೂ ಸಮಾಜಕಲ್ಯಾಣ ಇಲಾಖೆಯ 15ಲಕ್ಷ ರೂ. ಅನುದಾನದಲ್ಲಿ ಪಾದೆಬೆಟ್ಟು ಕೊರಗರ ಕಾಲನಿಗೆ ನೀರಿನ ಸೌಲಭ್ಯಕ್ಕಾಗಿ ಗುದ್ದಲಿಪೂಜೆಯನ್ನು ನೆರವೇರಿಸಿದರು.

ಪಡುಬಿದ್ರಿ ಗ್ರಾ. ಪಂ.ವ್ಯಾಪ್ತಿಯಲ್ಲಿ ಪಾದೆಬೆಟ್ಟು ಕಲಾದಿಂದ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ಎಸ್‌ಟಿ ಕಾಲನಿಗೆ ಹೋಗುವ 14 ಲಕ್ಷ ರೂ. ಗಳ ರಸ್ತೆ ಕಾಮಗಾರಿಗೆ, ಐಟಿಡಿಪಿಯ 10 ಲಕ್ಷ ರೂ. ಅನುದಾನದಲ್ಲಿ ತುಳುವ ಸಂಗಮ ಕೊರಗರ ಕಾಲನಿ ರಸ್ತೆ ಅಭಿವೃದ್ಧಿ, ಪಾದೆಬೆಟ್ಟು ಬಡ್ಡೆಕರಪು ಮನೆ ಬಳಿಯಿಂದ ಐಟಿಡಿಪಿಯ 10ಲಕ್ಷ ರೂ., ಅನುದಾನದಲ್ಲಿ ಸುಬ್ರಹ್ಮಣ್ಯ ದೇವಸ್ಥಾನವನ್ನು ಹಾದು ಹೋಗುವ ರಸ್ತೆ ನಿರ್ಮಾಣಕ್ಕಾಗಿ ಶಾಸಕರು ಭೂಮಿಪೂಜೆಯನ್ನು ನೆರವೇರಿಸಿದರು.

ಪಡುಬಿದ್ರಿ ಗ್ರಾ. ಪಂ. ಅಧ್ಯಕ್ಷೆ ದಮಯಂತಿ ವಿ. ಅಮೀನ್‌, ಉಪಾಧ್ಯಕ್ಷ ವೈ.ಸುಕುಮರ್‌, ಜಿ. ಪಂ. ಸದಸ್ಯ ಶಶಿಕಾಂತ್‌ ಪಡುಬಿದ್ರಿ, ತಾ. ಪಂ. ಅಧ್ಯಕ್ಷೆ ನೀತಾ ಗುರುರಾಜ್‌, ಗ್ರಾ. ಪಂ. ಸದಸ್ಯರಾದ ರವಿ ಶೆಟ್ಟಿ, ಶ್ರೀನಿವಾಸ ಶರ್ಮ, ಮಯ್ಯದಿ, ಚುಮ್ಮಿ ಕೊರಪಳು, ಲತಾ ಪಿ. ಶೆಟ್ಟಿ, ಶಿವಮ್ಮ, ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಮಾಕಾಂತ್‌ ದೇವಾಡಿಗ, ಪೂವಪ್ಪ ಪೂಜಾರಿ, ಬಾಲಕೃಷ್ಣ ದೇವಾಡಿಗ ಮತ್ತಿತರಿದ್ದರು.

ನಂದಿಕೂರು-ಪಲಿಮಾರು ರಸ್ತೆ ಅಭಿವೃದ್ದಿಗೆ ಭೂಮಿಪೂಜೆ
ಪಲಿಮಾರು ಗ್ರಾ. ಪಂ.ವ್ಯಾಪ್ತಿಯ ನಂದಿಕೂರು -ಪಲಿಮಾರು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯ 50 ಲಕ್ಷ ರೂ. ಅನುದಾನದಲ್ಲಿ ಆರ್‌ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೂ ಕಾಪು ಶಾಸಕ ಲಾಲಾಜಿ ಮೆಂಡನ್‌ ಭೂಮಿಪೂಜೆಯನ್ನು ನೆರವೇರಿಸಿದರು. ಪಲಿಮಾರು ಗ್ರಾ. ಪಂ. ಉಪಾಧ್ಯಕ್ಷೆ ಸುಮಂಗಲಾ ದೇವಾಡಿಗ, ರಾಯೇಶ್‌ ಪೈ, ಪ್ರಸಾದ್‌ ಪಲಿಮಾರು, ರವಿ ಕುಮಾರ್‌, ಗ್ರಾ. ಪಂ. ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.