Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ


Team Udayavani, May 10, 2024, 10:35 PM IST

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

ಉಡುಪಿ: ವಿದೇಶದಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ನಂಬಿಸಿ ಹೊಟೇಲ್‌ ವೈಟರ್‌ನಿಂದ ಲಕ್ಷಾಂತರ ರೂ. ಆನ್‌ಲೈನ್‌ನಲ್ಲಿ ಹಣ ಪಡೆದು ವಂಚಿಸಿದ ಘಟನೆ ನಡೆದಿದೆ.

ಹೆಜಮಾಡಿಯ ಕ್ರಿಸ್ಟನ್‌ ಡಿ’ಸೋಜಾ ವಂಚನೆಗೊಳಗಾದವರು. ಹೂಡೆಯ ಹೊಟೇಲ್‌ವೊಂದರಲ್ಲಿ ವೈಟರ್‌ ಆಗಿ ಕೆಲಸ ಮಾಡುತ್ತಿರುವ ಇವರಿಗೆ ಮೇ 7, 8ರಂದು ಗ್ಲೋಬಲ್‌ ಕೆರಿಯರ್‌ ಸೊಲ್ಯೂಶನ್‌ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕರೆ ಬಂದಿತ್ತು. ಸುಮಿತ್‌ ಹಾಗೂ ಸುಭಾಸ್‌ ಚೌವ್ಹಾಣ್‌ ತಾವು ಮ್ಯಾನೇಜರ್‌ಗಳು ಎಂದು ಪರಿಚಯಿಸಿಕೊಂಡು ಹಣವನ್ನು ಕೇಳಿ ಗೂಗಲ್‌ ಪೇ ಮೂಲಕ ಒಟ್ಟು 4,42,645 ರೂ. ಪಡೆದು ಉದ್ಯೋಗ ದೊರಕಿಸದೆ ಮತ್ತು ಹಣವನ್ನು ವಾಪಸ್‌ ನೀಡದೆ ಮೋಸ ಮಾಡಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.