ಮಾ. 21: ನಂದಳಿಕೆ ಸಿರಿ ಜಾತ್ರೆ, ಆಯನೋತ್ಸವ


Team Udayavani, Mar 20, 2019, 1:00 AM IST

nandalike.jpg

ಬೆಳ್ಮಣ್‌: ತುಳುನಾಡಿ ನಾದ್ಯಂತ  ನೆಲೆಗೊಂಡಿರುವ ಸಕಲ ಸಿರಿ ಕ್ಷೇತ್ರಗಳಿಗೆ  ಪುರಾತನ ಮತ್ತು ಮಿಗಿಲೆನಿ ಸಿರುವ ಸತ್ಯದ ಸಿರಿಗಳ ಪುಣ್ಯಕ್ಷೇತ್ರ ಕಾರ್ಕಳ ತಾಲೂಕಿನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಳದ ಸನ್ನಿಧಾನದಲ್ಲಿ  ಸಿರಿ ಜಾತ್ರೆ ಮಾ. 21ರಂದು  ಸಡಗರದಿಂದ ನಡೆಯಲಿದೆ.  ತುಳುನಾಡು,  ಮಲೆನಾಡು, ಕರ್ನಾಟಕದಾದ್ಯಂತ ಮಹಾರಾಷ್ಟ್ರದಂತಹ ಹೊರನಾಡುಗಳಿಂದ ವಿದೇಶಗಳಿಂದಲೂ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದು, ಭಕ್ತರ ಸೇವೆಗಾಗಿ ಸಮಗ್ರ ನಂದಳಿಕೆ ತಯಾರಾಗಿದೆ.

ಮಾ. 21ರಂದು ಬೆಳಗ್ಗೆ  8ರಿಂದ ಶ್ರೀ ಉರಿಬ್ರಹ್ಮ ರಜತ ಪಾದುಕೆ, ಶ್ರೀ ಅಬ್ಬಗ-ದಾರಗರ ಚೆನ್ನೆಮಣಿಗಳ ಸಾಲಂಕೃತ ಮೆರವಣಿಗೆ ಪ್ರಾಕ್ತನ ಪದ್ಧತಿಯಂತೆ ಪರ್ಯಟಿಸಿ ಮಧ್ಯಾಹ್ನ ಶ್ರೀ ಆಲಡೆಯಲ್ಲಿ  ಶ್ರೀ ಅಣ್ಣಪ್ಪ ದರ್ಶನ, ಹಸಿಮಡಲುಚಪ್ಪರ ಕಟ್ಟೆಪೂಜಾ ಸೇವೆ ಶ್ರೀ ದೇವರ   ಮಹೋತ್ಸವ ಬಲಿ, ಮಹಾಪೂಜೆ,  ಪ್ರಸಾದ ವಿತರಣೆ ನಡೆಯಲಿದೆ.  ಮಧ್ಯಾಹ್ನ 1ರಿಂದ 8ರ ವರೆಗೆ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದ್ದು ರಾತ್ರಿ  9.30ಕ್ಕೆ ನಂದಳಿಕೆ ಚಾವಡಿ ಅರಮನೆಯಿಂದ ಶ್ರೀ ಸುಂದರರಾಮ ಹೆಗ್ಡೆ ಅವರ ಆಗಮನದ ಪರಂಪರಾಗತ ಅದ್ಧೂರಿಯ ಮೆರವಣಿಗೆ ನಡೆಯಲಿದೆ. ರಾತ್ರಿ  10.30ರಿಂದ ಆಯನೋತ್ಸವ ಬಲಿ, ವೈಭವೋಪೇತ ಕೆರೆದೀಪೋತ್ಸವ, “ಶ್ರೀ ಕೆರೆದೀಪ ಕಟ್ಟೆಪೂಜಾ ಮಹೋತ್ಸವ’ ಸಂಪನ್ನಗೊಳ್ಳಲಿದ್ದು, ರಾತ್ರಿ  11ರಿಂದ ಸತ್ಯದ ಸಿರಿಗಳ ಮೂಲಕ್ಷೇತ್ರ ಶ್ರೀ ಆಲಡೆ ಸನ್ನಿಧಾನದಲ್ಲಿ ಶ್ರೀ ಸಿರಿ ಕುಮಾರ, ಅಬ್ಬಗ-ದಾರಗ ದರ್ಶನಾವೇಶಾಪೂರ್ವಕ ಸೂಯೊìàದಯ ಪರ್ಯಂತ  ಸಪ್ತ ಸತ್ಯದ ಸಿರಿಗಳ ನಂದಳಿಕೆ ಸಿರಿಜಾತ್ರೆ ಪ್ರಾಚೀನ ವಿಧಿ ವೈಭವಗಳು ನಡೆಯಲಿವೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಮಾ. 22ರಂದು ಊರ ಅಯನೋತ್ಸವ, ಮಾ. 23ರಂದು ಬಾಕಿಮಾರು ದೀಪೋತ್ಸವ, ಮಾ. 24ರಂದು ಮೂಡುಸವಾರಿ ಉತ್ಸವ ನಡೆಯಲಿದ್ದು ಮಾ. 25ರಂದು  ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ. ಅಂದು ಬೆಳಗ್ಗೆ 7ರಿಂದ ಶ್ರೀ ದೇವರಿಗೆ ಶತರುದ್ರಾಭಿಷೇಕ, ರುದ್ರಯಾಗ ಬೆಳಗ್ಗೆ  11.45ಕ್ಕೆ ರಥಾರೋಹಣ, ಮಧ್ಯಾಹ್ನ 1ರಿಂದ  ಮಹಾಅನ್ನಸಂತರ್ಪಣೆ  ನಡೆಯಲಿದೆ. ಮಾ. 26ರಂದು ಕವಾಟೋದ್ಘಾಟನೆ,  ಪಡುಸವಾರಿ,  ಅವಭೃತ, ಧ್ವಜಾವರೋಹಣ ನಡೆಯಲಿದ್ದು ಮಾ. 27ರಂದು  ಮಹಾಸಂಪ್ರೋಕ್ಷಣೆ, ಮಂಗಲ ಮಂತ್ರಾಕ್ಷತೆ  ನಡೆಯಲಿದೆ. ಎ. 6ರಂದು  ಸಾಮೂಹಿಕ ಶ್ರೀ ಶನಿಪೂಜಾ ಮಹೋತ್ಸವ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.