ಕಾಪು ಕರಾವಳಿಯಲ್ಲಿ ಭೂತಾಯಿ ಮೀನಿನ ಸುಗ್ಗಿ: ಸುಮಾರು 30 ಟನ್ ಗೂ ಅಧಿಕ ಮೀನು ಬಲೆಗೆ
Team Udayavani, May 13, 2022, 12:38 PM IST
ಕಾಪು: ಇಲ್ಲಿನ ಕೈಪುಂಜಾಲು ಓಂ ಸಾಗರ್ ಜೋಡು ದೋಣಿಯಲ್ಲಿ ಟನ್ ಗಟ್ಟಲೆ ಭೂತಾಯಿ ಮೀನು ಬಲೆಗೆ ಬಿದ್ದಿದೆ.
ಸುಮಾರು 30 ಟನ್ ಗೂ ಅಧಿಕ ಭೂತಾಯಿ ಮೀನು ಬಲೆಗೆ ಬಿದ್ದಿದ್ದು, 30 ಲಕ್ಷ ರೂಪಾಯಿಗೂ ಹೆಚ್ಚಿನ ಬೆಲೆಗೆ ಮೀನು ಮಾರಾಟವಾಗಿದೆ.
ಇದನ್ನೂ ಓದಿ: ಸುರತ್ಕಲ್ ಬೀಚ್ನಲ್ಲಿ ಭಾರಿ ಪ್ರಮಾಣದ ತೈಲ ಜಿಡ್ಡು ಪತ್ತೆ
ಅಸಾನಿ ಚಂಡ ಮಾರುತದ ಪರಿಣಾಮದಿಂದ ಕಡಲು ಪ್ರಕ್ಷ್ಯುಬ್ದ ಗೊಂಡಿದ್ದು, ಭೂತಾಯಿ ಮೀನು ಗಂಗೊಳ್ಳಿಯಿಂದ ಮಂಗಳೂರು ಕರಾವಳಿ ತೀರದಲ್ಲಿ ಹೆಚ್ಚಾಗಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?