8 ವರ್ಷಗಳ ಪರಿಶ್ರಮದ “ಮಹಾ’ಭಾರತ

ನ. 7ರಂದು ಉಡುಪಿಯಲ್ಲಿ ಲೋಕಾರ್ಪಣೆ

Team Udayavani, Nov 5, 2019, 5:38 AM IST

Vidyadheesha-Tirtha-Swamiji

ಉಡುಪಿ: ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಮಗ್ರ ಮಹಾಭಾರತ ಕನ್ನಡ ಮತ್ತು ಸಂಸ್ಕೃತ ಮುದ್ರಿತ ಹಾಗೂ ಇ- ಬುಕ್‌ ಆವೃತ್ತಿ ಲೋಕಾರ್ಪಣೆಗೆ ಕ್ಷಣಗಣನೆ ಆರಂಭ ಗೊಂಡಿದೆ. ನ. 6ರಂದು ವ್ಯಾಸ-ದಾಸ- ವಿಜಯ ಉತ್ಸವ ಉದ್ಘಾಟನೆ ಗೊಳ್ಳಲಿದ್ದು, ನ. 7ರಂದು ಸಂಪುಟಗಳು ಬಿಡುಗಡೆ ಗೊಳ್ಳಲಿವೆ.

ಪ್ರಾಚೀನ ಗ್ರಂಥಗಳ ಲ್ಲೊಂದಾದ ವೇದವ್ಯಾಸ ವಿರಚಿತ ಮಹಾಭಾರತದ ಶುದ್ಧ ಪ್ರತಿಯನ್ನು ಶ್ರಾವಕರಿಗೆ ನೀಡಬೇಕೆನ್ನುವುದು ಪಲಿಮಾರು ಮಠದ ಪೂರ್ವಯತಿ ಶ್ರೀ ವಿದ್ಯಾಮಾನ್ಯತೀರ್ಥರ ಕನಸಾ ಗಿತ್ತು. ಅದೀಗ ನನಸಾಗುತ್ತಿದೆ. 8 ವರ್ಷಗಳಿಂದ ಬೆ.ನಾ. ವಿಜಯೀಂದ್ರಾಚಾರ್ಯ ನೇತೃತ್ವದ 40 ವಿದ್ವಾಂಸರ ತಂಡ ಸಂಶೋಧನೆಯಲ್ಲಿ ನಿರತರಾಗಿದ್ದಾರೆ.

ಆ್ಯಂಡ್ರಾಯ್ಡ ಆ್ಯಪ್‌
ಪಲಿಮಾರು ಮಠದ ತಣ್ತೀಸಂಶೋಧನ ಸಂಸತ್‌ ಮಹಾಭಾರತದ ಕನ್ನಡ 37 ಮತ್ತು ಸಂಸ್ಕೃತದ 24 ಸಂಪುಟಗಳನ್ನು ಇ-ಬುಕ್‌ ಮತ್ತು ಆ್ಯಂಡ್ರಾಯ್ಡ ಆ್ಯಪ್‌ ಆಗಿ ಪ್ರಕಟಪಡಿಸುತ್ತಿದೆ. ಈ ಆ್ಯಪನ್ನು ಗೂಗಲ್‌ ಪ್ಲೇಸ್ಟೋರಿನಲ್ಲಿ ಪಡೆಯ ಬಹುದಾಗಿದೆ. ಆ್ಯಪ್‌ ಅನ್ನು ಸಂಸ್ಕೃತ ಪಾಠಶಾಲೆಯ ಡಾ| ಕಡಂದಲೆ ಗಣಪತಿ ಭಟ್‌ ತಂಡ ಅಭಿವೃದ್ಧಿಪಡಿಸಿದೆ.

250 ಪ್ರಾಚೀನ ತಾಳೆ ಪತ್ರ ಬಳಕೆ
ಮಧ್ವಾಚಾರ್ಯರ “ತಾತ್ಪರ್ಯ ನಿರ್ಣಯ’ ಮತ್ತು ವಾದಿರಾಜರ “ಲಕ್ಷಾಲಂಕಾರ’ ಗಳನ್ನು ಸಂಯೋಜಿಸಿಕೊಂಡು 40 ವಿದ್ವಾಂಸರ ಸಹಕಾರದಿಂದ ಮಹಾ ಭಾರತದ ಶುದ್ಧಪ್ರತಿ ಸಿದ್ಧಪಡಿಸಲಾಗಿದೆ. ಪೂರಕವಾಗಿ ಅಷ್ಟಮಠ ಮತ್ತು ಸುಬ್ರಹ್ಮಣ್ಯ ಮಠ ಸೇರಿದಂತೆ ವಿವಿಧೆಡೆಗಳಿಂದ 450ವರ್ಷಕ್ಕೂ ಹಿಂದಿನ 250ಕ್ಕೂ ಹೆಚ್ಚಿನ ಪ್ರಾಚೀನ ತಾಡಪತ್ರಗಳನ್ನು ಕಲೆಹಾಕಿ ಸಂಶೋಧನೆ ನಡೆಸಲಾಗಿದೆ.

ಮೊಘಲರ ಆಕ್ರಮಣ ದಿಂದಾಗಿ ಉ.ಭಾರತದಲ್ಲಿ ರಾಮಾಯಣ, ಮಹಾ ಭಾರತದ ಮೂಲಪ್ರತಿಗಳು ನಾಶವಾಗಿವೆ. ಆದರೆ ದ. ಭಾರತದ ಮಠಗಳಲ್ಲಿ ತಾಳೆಗರಿಯ ಮೂಲ ಪ್ರತಿಗಳು ಲಭ್ಯವಿವೆ. ಅಷ್ಟ ಮಠಗಳು ಮತ್ತು ಸುಬ್ರಹ್ಮಣ್ಯ ಮಠದ ಸಂಗ್ರಹದಲ್ಲಿದ್ದ ತುಳು ಲಿಪಿಯ ತಾಳೆಗರಿಗಳು ಮತ್ತು 40 ಮಂದಿ ವಿದ್ವಾಂಸರ ಸಹಕಾರದಿಂದ ಮಹಾ ಭಾರತದ ಶುದ್ಧಪಾಠ ಸಿದ್ಧಪಡಿಸಲಾಗಿದ್ದು, ವಿದ್ವಾಂಸರು ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ.
-ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ
ಪರ್ಯಾಯ ಶ್ರೀ ಪಲಿಮಾರು ಮಠ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.