ಕಾಮಗಾರಿಗಾಗಿ ಉರುಳಿದ ಮಹಾಲಿಂಗೇಶ್ವರ ಪ್ರವೇಶ ದ್ವಾರ

ಪಡುಬಿದ್ರಿ ಸರ್ವಿಸ್‌ ರಸ್ತೆ

Team Udayavani, Apr 24, 2020, 5:11 AM IST

ಕಾಮಗಾರಿಗಾಗಿ ಉರುಳಿದ ಮಹಾಲಿಂಗೇಶ್ವರ ಪ್ರವೇಶ ದ್ವಾರ

ಪಡುಬಿದ್ರಿ: ನೆನೆಗುದಿಗೆ ಬಿದ್ದದ್ದ ಪಡುಬಿದ್ರಿ ಸರ್ವಿಸ್‌ ರಸ್ತೆ ಕಾಮಗಾರಿಗೆ ಇದೀಗ ವೇಗ ದೊರೆತಿದ್ದು, ಇದಕ್ಕಾಗಿ ಸುಮಾರು 35 ವರ್ಷ ಹಳೆಯದಾದ ಪಡುಬಿದ್ರಿಯ ದಿ| ಅಣ್ಣಾಜಿ ರಾಯರು ನಿರ್ಮಿಸಿಕೊಟ್ಟಿದ್ದ ಶ್ರೀ ಮಹಾಲಿಂಗೇಶ್ವರ ಪ್ರವೇಶ ದ್ವಾರವನ್ನು ಎ. 23ರಂದು ಕೆಡವಲಾಗಿದೆ.

ಕಳೆದ ವಾರವಷ್ಟೇ ಪಶ್ಚಿಮ ಬದಿಯ ಮೆಟಲಿಂಗ್‌ ವರ್ಕ್‌ ಮುಗಿದಿದೆ. ಸುಮರು 2 ವರ್ಷಗಳ ಹಿಂದೆ ಚತುಃಷ್ಪಥ ಕಾಮಗಾರಿ ಮುಗಿದ ತತ್‌ಕ್ಷಣ ಜೆಲ್ಲಿ ಹೊದೆಸಿದ್ದ ಹೆದ್ದಾರಿಯ ಪೂರ್ವ ಬದಿಯ ಸರ್ವಿಸ್‌ ರಸ್ತೆಗೆ ಇನ್ನೂ ಡಾಮರೀಕರಣಗೊಳ್ಳುವ ಭಾಗ್ಯ ಲಭಿಸಿಲ್ಲ. ಒಳಚರಂಡಿ ಕಾಮಗಾರಿಗಳೂ ಇನ್ನೂ ಅಸಮರ್ಪಕವಾಗಿವೆ.

ಈ ಕಾಮಗಾರಿಗಳ ಕುರಿತಾಗಿ ನವಯುಗ ನಿರ್ಮಾಣ ಕಂಪೆನಿ ಹಿಂದಿನಿಂದಲೂ ನಿರ್ಲಕ್ಷ್ಯವನ್ನೇ ಪ್ರದರ್ಶಿಸುತ್ತಾ ಬಂದಿದೆ. ಅಲ್ಲಲ್ಲಿ ಒಳಚರಂಡಿಯ ಕಾಂಕ್ರೀಟ್‌ ಹೊದಿಕೆಗಳು ಚರಂಡಿಯ ಒಳಗೂ ಬಿದ್ದಿವೆ. ಕಬ್ಬಿಣದ ಸರಳುಗಳೂ ಅಪಾಯಕಾರಿ ಸ್ಥಿತಿಯಲ್ಲಿವೆ. ಜಿಲ್ಲಾಡಳಿತವು ಇದರ ಸಕ್ಷಮ ಉಸ್ತುವಾರಿ ನಿರ್ವಹಿಸದಿದ್ದಲ್ಲಿ ಅರೆಬರೆಯಾಗಿಯೇ ಎಲ್ಲವನ್ನೂ ಮುಗಿಸಿ ಕಾಲ್ಕಿಳಬಹುದಾಗಿಯೂ ಜನತೆ ಆರೋಪಿಸುತ್ತಿವೆ. ಹೆದ್ದಾರಿ ಮತ್ತು ಸರ್ವಿಸ್‌ ರಸ್ತೆ ಕಾಮಗಾರಿಗಳು ಪೂರ್ಣಗೊಂಡಾಗಲಷ್ಟೇ ಹೆದ್ದಾರಿಯಲ್ಲಿ ಈಗಾಗಲೇ ನೆಟ್ಟಿರುವ ವಿದ್ಯುತ್‌ದೀಪಗಳು ಉರಿಯಬಹುದಾಗಿದೆ. ಆ ಬಳಿಕ ಇನ್ನಷ್ಟು ಟೋಲ್‌ ದರ ಏರಿಕೆಯೊಂದಿಗೆ ಉಡುಪಿ ಜಿಲ್ಲೆಯ ಈ ಭಾಗವನ್ನು ಹಾದುಹೋಗುವ ವಾಹನಗಳ ಮಾಲಕರಿಗೆ ಮತ್ತಷ್ಟು ಬರೆ ಬೀಳಲಿದೆ.

ನವಯುಗ ಕಾಮಗಾರಿಗಳ ಕುರಿತಾಗಿ ಸದ್ಯ ಆಂಧ್ರದಲ್ಲಿದ್ದುಕೊಂಡೇ ಕಾಮಗಾರಿಗಳ ಉಸ್ತುವಾರಿ ನಿರ್ವಹಿಸುತ್ತಿರುವ ನವಯುಗ ಚೀಫ್‌ಎಂಜಿನಿಯರ್‌ ಶಂಕರ್‌ ರಾವ್‌ಅವರನ್ನು ಮಾತನಾಡಿಸಿದಾಗ ಸದ್ಯ ಮೆಟಲಿಂಗ್‌ ಕಾಮಗಾರಿ ಪೂರ್ಣಗೊಂಡಿದೆ. ಒಳಚರಂಡಿ ಕಾಮಗಾರಿ ಹಾಗೂ ಡಾಮರೀಕರಣ ಕಾರ್ಯಗಳಿಗೆ ಕಾರ್ಮಿಕರ ಕೊರತೆ ತಮ್ಮನ್ನು ಬಾಧಿಸುತ್ತಿದೆ. ಪಶ್ಚಿಮ ಬಂಗಾಲ ಮುಂತಾದೆಡೆಗಳಿಂದ ಕಾರ್ಮಿಕರನ್ನು ಕರೆಸಿಕೊಳ್ಳಲು ಸದ್ಯ ಕೋವಿಡ್ 19 ಮಹಾಮಾರಿ ಅಡೆತಡೆಯಾಗಿದೆ. ತಿಂಗಳಾಂತ್ಯದಲ್ಲಿ ಡಾಮರೀಕರಣದ ಕಾರ್ಯವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.