ಮಹಾಮಳೆ: ಉಡುಪಿ, ಕಾಪು, ಬ್ರಹ್ಮಾವರದಲ್ಲಿ ಲಕ್ಷಾಂತರ ರೂ. ಆಸ್ತಿ ನಷ್ಟ


Team Udayavani, Aug 8, 2019, 5:35 AM IST

2356IMG-20190807-WA0267

ಕೊಚ್ಚಿ ಹೋಗುತ್ತಿರುವ ಅಂಬಲಪಾಡಿ ಸಮೀಪದ ಸರ್ವಿಸ್‌ ರಸ್ತೆ.

ಉಡುಪಿ: ಕಳೆದ 2 ದಿನಗಳಿಂದ ಎಡೆ ಬಿಡದೆ ಸುರಿಯುತ್ತಿರುವ ಬಿರುಗಾಳಿ ಸಹಿತ ಮಳೆ ಯಿಂದ ಉಡುಪಿ, ಬ್ರಹ್ಮಾವರ ಹಾಗೂ ಕಾಪುವಿನಲ್ಲಿ ಒಟ್ಟು 78 ಮನೆಗಳಿಗೆ ಹಾನಿಯಾಗಿದೆ. ಸುಮಾರು 36 ಲ.ರೂ. ಆಸ್ತಿ ನಷ್ಟವಾಗಿದೆ.

ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ತಗ್ಗು ಪ್ರದೇಶದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಸೀತಾ ಹಾಗೂ ಸುವರ್ಣ ನದಿಗಳಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ನೀಲಾವರ, ಮಟಪಾಡಿ, ಉಪ್ಪೂರು, ಸೇರಿದಂತೆ ಕೆಲ ಗ್ರಾಮಗಳು ಜಲಾವೃತವಾಗಿವೆ.

ನೆರೆ ಆವೃತವಾದ ಸ್ಥಳಗಳಿಗೆ ಜಿಲ್ಲಾಡಳಿತದ ವತಿಯಿಂದ ಸ್ಥಳೀಯರಿಗೆ ರಸ್ತೆ ದಾಟಲು ಬೋಟ್‌ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಹಾಗೂ ನುರಿತ ಈಜುಗಾರರನ್ನು ನಿಯೋಜಿಸಲಾಗಿದೆ. ಮಳೆಯ ನೀರಿನಲ್ಲಿ ತಾಲೂಕಿನ ನೂರಾರು ಎಕರೆ ಭತ್ತದ ಗದ್ದೆ ಮಳುಗಡೆಯಾಗಿವೆ. ಉಡುಪಿಯಲ್ಲಿ 97.4, ಕಾರ್ಕಳದಲ್ಲಿ 112. ಮಿ.ಮೀ. ಮಳೆಯಾಗಿದೆ. ಆ. 7ರ ಬೆಳಗ್ಗೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ.

ಸರ್ವಿಸ್‌ ರಸ್ತೆ ಕೊಚ್ಚಿ ಹೋಯ್ತು !
ಮಳೆಯಿಂದಾಗಿ ಹೆ.ರಾ. 66ರ ಅಂಬಲಪಾಡಿಯ ಅಭಿನಂದನ್‌ ಪೆಟ್ರೋಲ್‌ ಬಂಕ್‌ ಸಮೀಪದ ಸರ್ವಿಸ್‌ ರಸ್ತೆಯು ಮಳೆಯ ನೀರಿನಿಂದ ಕೊಚ್ಚಿ ಹೋಗುತ್ತಿದೆ.

ಶಾಲೆಯ ಕಂಪ್ಯೂಟರ್‌ ಹಾನಿ
ಬಿರುಗಾಳಿ ಮಳೆಯಿಂದಾಗಿ ಅಜ್ಜರಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ಕಂಪ್ಯೂಟರ್‌ ಲ್ಯಾಬ್‌ ಕೊಠಡಿಯ ಮೇಲ್ಛಾವಣಿಗೆ ಮರ ಉರುಳಿ ಬಿದ್ದು, ಹಲವು ಕಂಪ್ಯೂಟರ್‌ ಗಳು ಹಾಳಾಗಿ ಸಾವಿರಾರು ರೂ. ನಷ್ಟವಾಗಿದೆ.

ಮನೆ ಹಾನಿ
ಗಾಳಿ ಮಳೆಗೆ ಬ್ರಹ್ಮಾವರ ವ್ಯಾಪ್ತಿಯಲ್ಲಿ ಒಟ್ಟು 17 ಮನೆಗಳಿಗೆ ಹಾನಿಯಾಗಿದೆ. ಸುಮಾರು 4.94 ಲ.ರೂ. ನಷ್ಟವಾಗಿದೆ. ಕಾಪುವಿನಲ್ಲಿ ಒಟ್ಟು 15 ಮನೆಗಳು ಹಾನಿಯಾಗಿವೆ.ಸುಮಾರು 9.88 ಲ.ರೂ. ನಷ್ಟವಾಗಿದೆ. ಉಡುಪಿಯಲ್ಲಿ ಒಟ್ಟು 46 ಮನೆಗಳಿಗೆ ಹಾನಿಯಾಗಿದ್ದು, ಸುಮಾರು 21.30 ಲ.ರೂ. ನಷ್ಟವಾಗಿದೆ.

ಟಾಪ್ ನ್ಯೂಸ್

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.