ಮರವಂತೆ: ವರಾಹ ಮಾರಸ್ವಾಮಿ ಜಾತ್ರೆ ಸಂಪನ್ನ


Team Udayavani, Jul 24, 2017, 6:15 AM IST

2307uppe1-2.gif

ಮರವಂತೆ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ವಿವಿಧ ಭಾಗಗಳಿಂದ ಭಕ್ತರು ಸಹಸ್ರಾರು  ಸಂಖ್ಯೆಯಲ್ಲಿ  ನಸುಕಿನಲ್ಲಿಯೇ ದೇಗುಲಕ್ಕೆ ಬಂದು ಸಮುದ್ರ ಹಾಗೂ ಸೌರ್ಪಣಿಕಾ ನದಿಯಲ್ಲಿ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಹರಕೆಗಳನ್ನು ಸಲ್ಲಿಸಿದರು.

ಭೂಮಾತೆಯನ್ನು ದುಷ್ಟ ರಕ್ಕಸರಿಂದ ರಕ್ಷಿಸಿದ ಶ್ರೀ ವರಾಹ ಸ್ವಾಮಿಯು ಲೋಕಕ್ಕೆ ಕಲ್ಯಾಣ ವನ್ನು ಉಂಟುಮಾಡಿ ಸಕಲ ಜೀವರಾಶಿಗಳನ್ನು ಕಾಯುವವನು. ಆದರಿಂದ ಸಂಪ್ರದಾಯದಂತೆ ವಿವಾಹಿತ ನವಜೋಡಿಗಳು ದೇವಸ್ಥಾನಕ್ಕೆ ಬಂದು ವಿಶೇಷ ಪೂಜೆಗಳನ್ನು ಸಲ್ಲಿಸಿದ್ದರು.

ಶ್ರೀ ದೇವರು ಪ್ರಕೃತಿ ವಿಕೋಪದಿಂದ ಹಾಗೂ ಕಷ್ಟಕಾರ್ಪಣಗಳಿಂದ ರಕ್ಷಿಸಿ ಪೊರೆಯುವ ಮಹಿಮಾ ನ್ವಿತನೂ, ಅಭಯದಾತನೂ ಆಗಿ  ಭಕ್ತ ಕೋಟಿ ಜನರನ್ನು ಕಾಯುತ್ತಿರುವ ದೇವರಲ್ಲಿ ಕರಾವಳಿಯ ಭಾಗದ ಮೀನುಗಾರರು ಮೀನುಗಾರಿಕೆಯಲ್ಲಿ ಸಮೃದ್ಧಿಯನ್ನು ಕರುಣಿಸು ಎಂದು ಪ್ರಾರ್ಥನೆಗೈದರು.

ಜಟಿ ಜಟಿ ಮಳೆ
ಮುಂಜಾನೆಯಿಂದ ಮಳೆ ಮತ್ತು ಬಿಸಿಲಿನ ನಡುವೆ ಸ್ಪರ್ಧೆ ಏರ್ಪಟ್ಟಂತೆ ಕಂಡುಬಂತು. ಸ್ವಲ್ಪ ಸಮಯ ಆಗಾಗ  ಉರಿಬಿಸಿಲು ಇದ್ದರೆ ನಡುವೆ ಒಂದಿಷ್ಟು ಹೊತ್ತು ತಂಗಾಳಿಯ ಜತೆ ಜಟಿಜಟಿಯಾಗಿ ಸುರಿಯುತ್ತಿರುವ ಮಳೆಯಿಂದ ಭಕ್ತರಿಗೆ ತಣ್ಣನೆಯ ಅನುಭವ ಒದಗಿಸಿತ್ತು.

ಬಿಗಿ ಬದ್ರತೆ
ರಾ.ಹೆ.ಯಲ್ಲಿ ದೇವಸ್ಥಾನದ ಜಾತ್ರಾ ಸ್ಥಳವಾಗಿರುವುದರಿಂದ ಟ್ರಾಫಿಕ್‌ ವ್ಯವಸ್ಥೆ ಸೇರಿದಂತೆ, ಸಮುದ್ರ ತೀರಗಳಲ್ಲಿ ಹಾಗೂ ನದಿ ತೀರಗಳಲ್ಲಿ ಜನತೆಯ ಸುರಕ್ಷೆಯ ದೃಷ್ಟಿಯಿಂದ ಅನೇಕ ಪೊಲೀಸ್‌ ಸಿಬಂದಿಯನ್ನು  ನಿಯೋಜಿಸಲಾಗಿತ್ತು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.