ಮಾಹೆ- ಫ್ರಾನ್ಸ್‌ನ ಫಿಗರ್‌: ಒಪ್ಪಂದಕ್ಕೆ ಸಹಿ


Team Udayavani, Jun 20, 2019, 6:10 AM IST

oppandakke-sahi

ಉಡುಪಿ: ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯ ಫ್ರಾನ್ಸ್‌ನ
ವಿ.ವಿ.ಗಳ ಸಮೂಹ “ಫಿಗರ್‌’ ಜಾಲಕ್ಕೆ ಸೇರ್ಪಡೆಗೊಂಡಿದೆ. ಇದಕ್ಕಾಗಿ ಎರಡೂ ಸಂಸ್ಥೆಗಳು ತಿಳಿವಳಿಕೆ ಪತ್ರಕ್ಕೆ ಸಹಿ ಮಾಡಿದವು. ಮಾಹೆ ಪರವಾಗಿ ಕುಲಪತಿ ಡಾ| ಎಚ್‌.ವಿನೋದ ಭಟ್‌ ಮತ್ತು ಫಿಗರ್‌ ಅಧ್ಯಕ್ಷ ಡಾ| ಲಾಮಿನ್‌ ಬೌಡಕರ್‌ ಫ್ರಾನ್ಸ್‌ನಲ್ಲಿ ಸಹಿ ಮಾಡಿದರು.

ಫಿಗರ್‌ ಫ್ರಾನ್ಸ್‌ ವಿ.ವಿ.ಗಳ ಲಾಭೇತರ ಉದ್ದೇಶದ ಸಂಘಟನೆಯಾಗಿದೆ. ಇದರಲ್ಲಿ ನೂರಕ್ಕೂ ಹೆಚ್ಚು ವಿ.ವಿ.ಗಳ ಸಂಯೋಜನೆ (ಕೋರ್ಸಸ್‌ ಮಾಸ್ಟರ್‌ ಎಂಜಿನಿಯರಿಂಗ್‌- ಸಿಎಂಐ) ಇದೆ. ಎಂಜಿನಿಯರಿಂಗ್‌ ಶಿಕ್ಷಣಕ್ಕೆ ಒತ್ತು ನೀಡುವ ಸಂಘಟನೆ ಇದಾಗಿದೆ. ಸಿಎಂಐ ಐದು ವರ್ಷಗಳ ಕೋರ್ಸ್‌ ಹೊಂದಿದೆ. ಇದು ಪ್ರಾಜೆಕ್ಟ್$Õ, ಇಂಟರ್‌° ಶಿಪ್ಸ್‌ ಸಹಿತವಾದ ಸಂಶೋಧನ ತರ ಬೇತಿಯನ್ನು ನೀಡಲಿದೆ. ಸಂಶೋಧನ ಸಂಸ್ಥೆಗಳೊಂದಿಗೆ ಸಂಬಂಧವಿದೆ.

ಮಾಹೆ ಮತ್ತು ಸಿಎಂಐ ಸಂಯೋ ಜಿತ ಸದಸ್ಯ ವಿ.ವಿ.ಗಳ ನಡುವೆ ಸಂಶೋ
ಧನೆ, ತರಬೇತಿಯನ್ನು ನೀಡಿ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಪರಿಣಿತರನ್ನು ತಯಾರುಗೊಳಿಸುವ ಗುರಿಯನ್ನು ಒಡಂಬಡಿಕೆ ಹೊಂದಿದೆ. ಮಣಿಪಾಲ ಎಂಐಟಿಯ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಫ್ರಾನ್ಸ್‌ನಲ್ಲಿ ಅಧ್ಯಯನಕ್ಕೆ ಅವಕಾಶ ಸಿಗಲಿದೆ.

ಒಪ್ಪಂದ ಪತ್ರಕ್ಕೆ ಸಹಿ ಮಾಡುವ ಸಂದರ್ಭ ಮಾಹೆ ಇಂಟರ್‌ನ್ಯಾಶನಲ್‌ ರಿಲೇಶನ್ಸ್‌ ನಿರ್ದೇಶಕ ಡಾ| ರಘು ರಾಧಾಕೃಷ್ಣನ್‌, ಫಿಗರ್‌ ಇಂಟರ್‌ನ್ಯಾಶನಲ್‌ ರಿಲೇಶನ್ಸ್‌ ಪ್ರಭಾರಿ ಪ್ರೊ| ಜೀನ್‌ ಪೀರ್‌ ಜೆಸನ್‌, ಮಾಹೆ ಸ್ಕೂಲ್‌ ಆಫ್ ಇನಾ#ರ್ಮೇಶನ್‌ ಸೈನ್ಸಸ್‌ ಸಹ ಪ್ರಾಧ್ಯಾಪಕ ಡಾ| ಪ್ರಶಾಂತ ಶೆಟ್ಟಿ ಉಪಸ್ಥಿತರಿದ್ದರು.

ಆಯಾ ವಿ.ವಿ.ಗಳೇ ಸ್ನಾತಕೋತ್ತರ ಪದವಿಗಳನ್ನು ನೀಡಲಿವೆ. ಆದರೆ ಸಿಎಂಐ ಜಂಟಿ ಮಾನ್ಯತೆ ವಿದ್ಯಾರ್ಥಿ ಗಳಿಗೆ ದೊರಕಲಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.