![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
MAHE ಕ್ವಾಕ್ವರೆಲಿ ಸಿಮಂಡ್ಸ್ ಜಾಗತಿಕ ವಿವಿ-2024 ರ ಶ್ರೇಯಾಂಕ
ಲೈಫ್ ಸೈನ್ಸಸ್ ವಿಷಯದ ಶ್ರೇಯಾಂಕಗಳು ಗಮನಾರ್ಹವಾಗಿ ಸುಧಾರಣೆ
Team Udayavani, Apr 13, 2024, 9:02 PM IST
![1-qqwewqeq](https://www.udayavani.com/wp-content/uploads/2024/04/1-qqwewqeq-620x341.jpg)
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಸಂಸ್ಥೆಯು ಕ್ವಾಕ್ವರೆಲಿ ಸಿಮಂಡ್ಸ್ ಜಾಗತಿಕ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್ ನಲ್ಲಿ ಸ್ಥಾನ ಪಡೆದಿದ್ದು, ಜೀವವಿಜ್ಞಾನ ಮತ್ತು ವೈದ್ಯಕೀಯ ವಿಭಾಗದ ದಂತವೈದ್ಯಕೀಯ ಮತ್ತು ಅಂಗರಚನಾಶಾಸ್ತ್ರ (ಅನಾಟಮಿ) ಮತ್ತು ಪಿಸಿಯಾಲಜಿ (ದೇಹಶಾಸ್ತ್ರ) ವಿಭಾಗಗಳಿಗೆ ಈ ಶ್ರೇಯಾಂಕ ಬಂದಿರುವುದು ಗಮನಾರ್ಹವಾಗಿದೆ.
ಲೈಫ್ ಸೈನ್ಸಸ್ನ ವಿಷಯದ ಶ್ರೇಯಾಂಕ ಮಟ್ಟವು ಗಣನೀಯವಾಗಿ ಹೆಚ್ಚಿದ್ದು ಪ್ರಸ್ತುತ 317 ನೆಯ ಸ್ಥಾನ ಪಡೆದಿದ್ದು ಕಳೆದ ವರ್ಷಕ್ಕಿಂತ 51 ರಷ್ಟು ಅಧಿಕ ಶ್ರೇಯಾಂಕ ಬಂದಿದೆ. ವೈದ್ಯಕೀಯ ವಿಭಾಗದಲ್ಲಿಯೂ ಶ್ರೇಯಾಂಕದ ಮಟ್ಟ ಹೆಚ್ಚಿದೆ.
ಜಗತ್ತಿನಾದ್ಯಂತ 150 ವಿಶ್ವವಿದ್ಯಾನಿಲಯಗಳು ಶ್ರೇಯಾಂಕವನ್ನು ಪಡೆದುಕೊಂಡಿದ್ದು ಅಂಗರಚನಾಶಾಸ್ತ್ರ (ಅನಾಟಮಿ) ಮತ್ತು ಶರೀರ ಶಾಸ್ತ್ರ (ಫಿಸಿಯಾಲಜಿ) ವಿಭಾಗಗಳಲ್ಲಿ ಭಾರತದಿಂದ ಕೇವಲ ಮಾಹೆ ಸಂಸ್ಥೆಯು ಮಾತ್ರ ಆಯ್ಕೆಯಾಗಿದೆ.
ದಂತ ವೈದ್ಯಕೀಯ ವಿಭಾಗದಲ್ಲಿ ಜಗತ್ತಿನಾದ್ಯಂತ 100 ವಿಶ್ವವಿದ್ಯಾನಿಲಯಗಳು ಶ್ರೇಯಾಂಕವನ್ನು ಪಡೆದಿದ್ದು ಅವುಗಳಲ್ಲಿ ಭಾರತದ ಕೇವಲ ಎರಡು ವಿಶ್ವವಿದ್ಯಾನಿಲಯಗಳಿಗೆ ಮಾತ್ರ ಶ್ರೇಯಾಂಕ ನೀಡಲಾಗಿದೆ. ಭಾರತದ ಎರಡು ವಿಶ್ವವಿದ್ಯಾನಿಲಯಗಳಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೆಯರ್ ಎಜುಕೇಶನ್ ಕೂಡ ಒಂದಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ 200 ಪಟ್ಟಿಗಳಲ್ಲಿ ಮೂರು ಕಿ ನ್ಯಾರೋ ಸಬ್ಜೆಕ್ಟ್ಸ್ ಸೇರಿಕೊಂಡಿವೆ. ಅವುಗಳೆಂದರೆ, ದಂತ ವೆದ್ಯಕೀಯ, ಅಂಗರಚನಾಶಾಸ್ತ್ರ ಮತ್ತು ಔಷಧ ವಿಜ್ಞಾನ (ಫಾರ್ಮಸಿ ಮತ್ತು ಫಾರ್ಮಕಾಲಜಿ)
ಕ್ವಾಕ್ವರೆಲಿ ಸಿಮಾಂಡ್ಸ್ ಜಾಗತಿಕ ವಿದ್ಯಾನಿಲಯ ಶ್ರೇಯಾಂಕದ 20 ನೆಯ ಆವೃತ್ತಿಯಲ್ಲಿ 104 ದೇಶಗಳಿಂದ 1,500 ಸಂಸ್ಥೆಗಳು ಭಾಗವಹಿಸಿದ್ದು ಈ ಪ್ರತಿಷ್ಣಿತ ಶ್ರೇಯಾಂಕ ಆವೃತ್ತಿಯಲ್ಲಿ ಉದ್ಯೋಗಶೀಲ ಯೋಜನೆ ಮತ್ತು ಸುಸ್ಥಿರತೆಗೆ ಒತ್ತು ನೀಡಲಾಗುತ್ತದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.