Kollur ಮೇಲ್ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು
Team Udayavani, Mar 27, 2024, 9:50 PM IST
ಕೊಲ್ಲೂರು: ಹೊಸೂರು ಗ್ರಾಮದ ಮೇಲ್ ಹೊಸೂರು ನಿವಾಸಿ ಸಿ.ಕೆ.ಜೋಸೆಫ್ ಅವರ ತೋಟದಲ್ಲಿ ಇರಿಸಲಾಗಿದ್ದ ಅಡಿಕೆ ತುಂಬಿದ 150 ಚೀಲಗಳ ಪೈಕಿ 50 ಚೀಲ ಕಾಣೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ತೋಟದಲ್ಲಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಅಡಿಕೆಯನ್ನು ಮಾ. 25 ಹಾಗೂ 26ರ ನಡುವಿನ ಅವ ಧಿಯಲ್ಲಿ ಯಾರೋ ಕಳ್ಳರು ಕದ್ದೊಯ್ದಿರಬಹುದಾಗಿ ಶಂಕಿಸಲಾಗಿದೆ.
ಕಾಣೆಯಾದ ಅಡಿಕೆಯ ಒಟ್ಟು ಮೌಲ್ಯ 1.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕೊಲ್ಲೂರು ಪೋಲಿಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ