“ಕಣ್ಣು ದಾನ ದೃಷ್ಟಿ ತೆರೆಸುವ ಮಹಾದಾನ’
Team Udayavani, Sep 2, 2017, 7:35 AM IST
ಕಾರ್ಕಳ: ಸತ್ತ ಮೇಲೆ ಮಣ್ಣಾಗುವ ಕಣ್ಣನ್ನು ದಾನ ಮಾಡಿದರೆ ಇನ್ನೊಬ್ಬ ಮನುಷ್ಯನ ಜೀವನಕ್ಕೆ ಬೆಳಕು ನೀಡಿದಂತೆ. ಕಣ್ಣು ದಾನ ಕಣ್ಣು ತೆರೆಸುವ ಮಹಾದಾನ. ವ್ಯಕ್ತಿ ಸತ್ತ 6 ಗಂಟೆಯ ಒಳಗಾಗಿ ಕಣ್ಣನ್ನು ನೀಡಬೇಕಾಗುತ್ತದೆ. ಒಬ್ಬ ವ್ಯಕ್ತಿಯ ಕಣ್ಣು ಇಬ್ಬರು ಅಂಧರಿಗೆ ಬೆಳಕಾಗಬಲ್ಲದು ಎಂದು ನಿಟ್ಟೆಯ ಗಾಝಿÅಯಾ ಆಸ್ಪತ್ರೆಯ ನೇತ್ರತಜ್ಞ ಡಾ| ಸುಬ್ಬಣ್ಣ ಶೆಟ್ಟಿ ಹೇಳಿದ್ದಾರೆ.
ಅವರು ಇತ್ತೀಚೆಗೆ ಶ್ರೀ ಭುವನೇಂದ್ರ ಕಾಲೇಜಿನ ಯೂತ್ ರೆಡ್ಕ್ರಾಸ್ ವಿಂಗ್ನ್ನು ಉದ್ಘಾಟಿಸಿ ಮಾತನಾಡಿದರು.ಪ್ರಾಂಶುಪಾಲ ಡಾ| ಮಂಜುನಾಥ ಎ. ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ರೆಡ್ ಕ್ರಾಸ್ನ ಸಂಯೋಜಕ ಪ್ರೊ| ಶಿವಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಗೀತಿಕಾ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯಾ ಸ್ವಾಗತಿಸಿ, ನಿಶ್ಮಿತಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ