ಆಧ್ಯಾತ್ಮಿಕ, ಪ್ರವಾಸೋದ್ಯಮ ಕೇಂದ್ರವಾಗಿ ಮಲ್ಪೆ ಬೀಚ್‌ ಆಶಯ

ಮಧ್ವರ ಪ್ರತಿಮೆ ನಿರ್ಮಾಣಕ್ಕೆ ಹೆಚ್ಚಿದ ಆಗ್ರಹ

Team Udayavani, Oct 20, 2022, 9:12 AM IST

ಆಧ್ಯಾತ್ಮಿಕ, ಪ್ರವಾಸೋದ್ಯಮ ಕೇಂದ್ರವಾಗಿ ಮಲ್ಪೆ ಬೀಚ್‌ ಆಶಯ

ಮಲ್ಪೆ: ಉಡುಪಿಯಿಂದ ಸುಮಾರು 6 ಕಿ.ಮೀ. ದೂರದಲ್ಲಿ ರುವ ಪ್ರವಾಸಿ ತಾಣ ಮಲ್ಪೆ ಬೀಚ್‌ ಇದೀಗ ಬಹಳಷ್ಟು ಅಭಿವೃದ್ಧಿ ಕಂಡಿದೆ. ದಿನದಿಂದ ದಿನಕ್ಕೆ ಪ್ರವಾಸಿ ಗರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಪ್ರವಾಸಿ ಧಾಮವನ್ನು ಇನ್ನಷ್ಟು ಆಕರ್ಷಣೀಯ ತಾಣವಾಗಿಸಲು ಇಲ್ಲಿ ಮಧ್ವರ ಪ್ರತಿಮೆಯನ್ನು ಸ್ಥಾಪಿಸಬೇಕೆಂಬ ಬಲವಾದ ಕೂಗು ನಾಗರಿಕರಿಂದ ಕೇಳಿ ಬರುತ್ತಿದೆ.

2 ಬಾರಿ ಕೈತಪ್ಪಿದ ಪ್ರತಿಮೆ ಸ್ಥಾಪನೆ
ಉಡುಪಿಯಲ್ಲಿ ಧಾರ್ಮಿಕತೆ, ಸಾತ್ವಿಕತೆ ಬೇರೂರಲು ಮಧ್ವರ ಕೊಡುಗೆ ಅಪಾರ. ಮಲ್ಪೆ ಸಮುದ್ರ ತೀರದಲ್ಲಿ ಧ್ಯಾನಾಸಕ್ತರಾಗಿದ್ದ ಮಧ್ವಾ ಚಾರ್ಯರಿಗೆ ಶ್ರೀಕೃಷ್ಣನ ಮೂರ್ತಿ ದೊರಕಿದ್ದರಿಂದ ಇದು ಪವಿತ್ರ ಮತ್ತು ಐತಿಹಾಸಿಕ ಸ್ಥಳವಾಗಿದೆ ಎನ್ನಲಾಗಿದೆ. 50 ವರ್ಷಗಳ ಹಿಂದೆ ಇಲ್ಲಿನ ಸಮುದ್ರ ತೀರದಲ್ಲಿ ಮಧ್ವಾಚಾರ್ಯರ ಮೂರ್ತಿ ಸ್ಥಾಪಿಸಬೇಕೆಂಬುದು ಪೇಜಾವರ ಮಠ‌ದ ಹಿಂದಿನ ಶ್ರೀಪಾದರಾದ ವಿಶ್ವೇಶತೀರ್ಥರ ಆಶಯವಾಗಿತ್ತು. ಅಂದು ವಿಶ್ವೇಶತೀರ್ಥ ಶ್ರೀಪಾದರು ಮತ್ತು ಇತರ ಮಠಾಧೀಶರು ಸೇರಿ ಇಲ್ಲಿ ಮಧ್ವಾಚಾರ್ಯರ ಮೂರ್ತಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ನೆರವೇರಿಸಿದ್ದರು. ಶಿಲಾನ್ಯಾಸದ ಬಳಿಕ ಮಲ್ಪೆಯಿಂದ ಶ್ರೀಕೃಷ್ಣ ಮಠದ ವರೆಗೆ ಶೋಭಾಯಾತ್ರೆ ಮಾಡಲಾಗಿತ್ತು. ಆ ಬಳಿಕ ಕಾರಣಾಂತರಗಳಿಂದ ಕೈಬಿಡಲಾಗಿತ್ತು.

ಎರಡನೆಯದಾಗಿ 2011ರಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಮಲ್ಪೆಯಲ್ಲಿ ಮಧ್ವಾಚಾರ್ಯರ ಪ್ರತಿಮೆ ಶಂಕು ಸ್ಥಾಪನೆಗೆ ಉದ್ದೇಶಿಸಿತ್ತು. ಅಂದಿನ ಸಿಎಂ ಸದಾನಂದ ಗೌಡರು 2011ರ ಆ. 21ರಂದು ಶಿಲಾನ್ಯಾಸ ಮಾಡಿದರು. ಮಧ್ವಚಾರ್ಯರು ಶ್ರೀಕೃಷ್ಣನನ್ನು ಎತ್ತಿಕೊಂಡಿರುವ 35 ಅಡಿ ಎತ್ತರದ ಕಲ್ಲಿನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಹೇಳಿದ್ದರು. ಆದರೆ ಸಿಆರ್‌ಝಡ್‌ ಕಾನೂನಿನ ತೊಡಕು ಎದುರಾಗಿತ್ತು ಎನ್ನಲಾಗಿದೆ.

ಅಧ್ಯಾತ್ಮ, ಪ್ರವಾಸೋದ್ಯಮ ಕೇಂದ್ರ
ಪ್ರಸ್ತುತ ಸಮುದ್ರತೀರದಿಂದ 100 ಮೀ. ಅಂತರದಲ್ಲಿ ನಿರ್ಮಾಣಕ್ಕೆ ಸಿಆರ್‌ಝಡ್‌ ಕಾನೂನಿನಲ್ಲಿ ಅವಕಾಶವಿರುವುದರಿಂದ ಸರಕಾರ ಖಾಸಗಿ ಜಾಗವನ್ನು ಖರೀದಿಸಿ ಮಧ್ವರ ಮೂರ್ತಿ, ಧ್ಯಾನ ಮತ್ತು ಯೋಗಕೇಂದ್ರ ನಿರ್ಮಾಣ ಮಾಡಿದರೆ ಆಧ್ಯಾತ್ಮಿಕ ಮತ್ತು ದೊಡ್ಡ ಪ್ರವಾಸೋದ್ಯಮ ಕೇಂದ್ರವಾಗಿ ಬೆಳೆಯಲಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಉಡುಪಿಯ ಮಠಾಧೀಶರು ಪ್ರಯತ್ನಿಸಬೇಕು.
– ಪಾಂಡುರಂಗ ಮಲ್ಪೆ, ಅಧ್ಯಕ್ಷರು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿ

ಹಿಂದೆ ಬೀಚ್‌ಗೆ ತೀರ್ಥ ಕಲ್ಲೆ ಹೆಸರು
ಹಿರಿಯರ ಪ್ರಕಾರ ಮಲ್ಪೆ ಬೀಚ್‌ ಬಹಳ ಹಿಂದಿನಿಂದಲೂ ತೀರ್ಥಕಲ್ಲೆ ಎಂಬ ಹೆಸರಿನಿಂದ ಪ್ರಖ್ಯಾತವಾಗಿತ್ತು. ತೀರ್ಥಕಲ್ಲೆ ಎಂದರೆ ತೀರ್ಥಸ್ನಾನ ಮಾಡುವ ಸಮುದ್ರತೀರ. ಪ್ರತೀ ಅಮಾವಾಸ್ಯೆ ಅದರಲ್ಲೂ ಎಳ್ಳಮಾವಾಸ್ಯೆಯಂದು ಸಾವಿರಾರು ಜನರು ಸಮುದ್ರಸ್ನಾನಕ್ಕೆ ಬರುತ್ತಾರೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.