Udupi ಮಲ್ಪೆ ಬೀಚ್‌ : ಸೆ. 25ರ ವರೆಗೆ ನಿರ್ಬಂಧ ವಿಸ್ತರಣೆ


Team Udayavani, Sep 19, 2023, 12:18 AM IST

Udupi ಮಲ್ಪೆ ಬೀಚ್‌ : ಸೆ. 25ರ ವರೆಗೆ ನಿರ್ಬಂಧ ವಿಸ್ತರಣೆ

ಮಲ್ಪೆ: ಈ ಹಿಂದಿನ ಕ್ರಮದಂತೆ ಸೆಪ್ಟಂಬರ್‌ 15ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಬೇಕಾಗಿದ್ದ ಮಲ್ಪೆ ಬೀಚ್‌ ಈ ವರ್ಷ ತೆರವಾಗದೆ ಇರುವುದರಿಂದ ಪ್ರವಾಸಿಗರು ನಿರಾಸೆಗೊಂಡಿದ್ದಾರೆ. ಮಳೆ-ಗಾಳಿಯ ಹಿನ್ನೆಲೆಯಲ್ಲಿ ಸಮುದ್ರ ಈಗಲೂ ಪ್ರಕ್ಷುಬ್ಧ ಇರುವುದರಿಂದ ಪ್ರವಾಸಿಗರಿಗೆ ನೀರಿಗಿಳಿಯಲು ಇರುವ ನಿರ್ಬಂಧವನ್ನು ಸೆ. 25ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಪ್ರತಿನಿತ್ಯ ಬೀಚ್‌ನಲ್ಲಿ ಜನ ಕಂಡು ಬರುತ್ತಿದ್ದಾರೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಈ ತಿಂಗಳಲ್ಲಿ ಸರಣಿ ರಜೆಗಳು ಬಂದಿದ್ದರಿಂದ ಕಡಲತೀರದಲ್ಲಿ ಹೆಚ್ಚು ಜನ ಕಂಡುಬಂದಿದ್ದಾರೆ. ಆದರೆ ನಿರ್ಬಂಧದ ಹಿನ್ನೆಲೆಯಲ್ಲಿ ಯಾವುದೇ ವಾಟರ್‌ನ್ಪೋರ್ಟ್ಸ್ ಆಗಲಿ, ಸೈಂಟ್‌ಮೇರಿಸ್‌ ದ್ವೀಪ ಯಾನವಾಗಲಿ ಆರಂಭವಾಗಿಲ್ಲ. ಕೆಲವರು ಸೀವಾಕ್‌ ನೋಡಿ ಮರಳುತ್ತಿದ್ದಾರೆ.

ಹಾರ್ಬರ್‌ ಕ್ರಾಫ್ಟ್‌ ನಿಯಮಗಳ ಅನ್ವಯ ಮಳೆಗಾಲದ ಹಿನ್ನೆಲೆಯಲ್ಲಿ ಮೇ 16ರಿಂದ ಸೆ. 15ರ ವರೆಗೆ ಬೀಚ್‌ನಲ್ಲಿ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಆದರೆ ಈ ಬಾರಿ ನಿಷೇಧದ ಅವಧಿಯನ್ನು ವಿಸ್ತರಿಸಲಾಗಿದೆ.

ಮಳೆಗಾಲದ ಆರಂಭದಲ್ಲಿ ವಿಧಿಸುವ 4 ತಿಂಗಳ ನಿಷೇಧವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸೆ. 25ರ ವರೆಗೆ ಮುಂದುವರಿಸಲಾಗಿದೆ. ಸಮುದ್ರದ ಪ್ರಕ್ಷುಬ್ಧ ಸ್ಥಿತಿ ಮುಂದುವರಿದಿರುವ ಕಾರಣ ಯಾರೂ ಕೂಡ ನೀರಿಗಿಳಿಯಂದಂತೆ ಎಚ್ಚರ ವಹಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಪ್ರವೇಶಕ್ಕೆ ಅನುಮತಿ ನೀಡಲಾಗುವುದು.
– ರಾಯಪ್ಪ, ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ,
ಪೌರಾಯುಕ್ತರು, ನಗರಸಭೆ

 

ಟಾಪ್ ನ್ಯೂಸ್

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Fraud Case ಮೆಸ್‌ ಮ್ಯಾನೇಜರ್‌, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌: ಸ್ಪರ್ಧಾಕೂಟ

Karate Association: ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌: ಸ್ಪರ್ಧಾಕೂಟ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

Gold Prices ಚಿನ್ನದ ಬೆಲೆಯಲ್ಲಿ ಇಳಿಕೆ

roadNational Highways ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್‌ ಗಡ್ಕರಿ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Belthangady ಅಂತಾರಾಜ್ಯ ಕಳ್ಳನ ಬಂಧನ: 15ಕ್ಕೂ ಅಧಿಕ ಠಾಣಾ ವ್ಯಾಪ್ತಿಯಲ್ಲಿ ಕಳವು

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.