ಮಲ್ಪೆ ಬೀಚ್‌: ಇಬ್ಬರ ರಕ್ಷಣೆ ; ಮುಂದುವರಿದ ಜನಸಂದಣಿ


Team Udayavani, Jun 6, 2022, 12:20 AM IST

ಮಲ್ಪೆ ಬೀಚ್‌: ಇಬ್ಬರ ರಕ್ಷಣೆ ; ಮುಂದುವರಿದ ಜನಸಂದಣಿ

ಮಲ್ಪೆ : ವಾರಾಂತ್ಯ ಹಾಗೂ ಬಿಸಿಲಿನ ವಾತಾರಣದ ಹಿನ್ನೆಲೆಯಲ್ಲಿ ಶನಿವಾರ ಮತ್ತು ರವಿವಾರ ಮಲ್ಪೆ ಬೀಚ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡು ಬಂದಿದ್ದಾರೆ. ಸ್ಥಳೀಯರು ಮಾತ್ರವಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಂದ ದೇವಸ್ಥಾನದ ಪ್ರವಾಸದ ಜತೆಗೆ ಮಲ್ಪೆ ಬೀಚ್‌ಗೂ ಜನರು ಕುಟುಂಬ ಸಮೇತರಾಗಿ ಬಂದು ಸಮುದ್ರದಲ್ಲಿ ಆಟವಾಡಿ ಸಂಭ್ರಮಪಟ್ಟರು.

ಇದೇ ವೇಳೆ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಇಬ್ಬರನ್ನು ರಕ್ಷಿಸಲಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಬಂದರೆ ಬೀಚ್‌ ಕಡೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಕೆಲವರು ಬಂದರೆ ಇನ್ನು ಕೆಲವರು ಸೈಂಟ್‌ ಮೆರೀಸ್‌ಗೆಂದು ಬಂದವರು ಅಲ್ಲಿ ಬೋಟು ಯಾನ ಇಲ್ಲವೆಂದು ಗೊತ್ತಾಗಿ ಬೀಚ್‌ ಕಡೆಗೆ ಬರುತ್ತಿದ್ದಾರೆ ಎನ್ನಲಾಗಿದೆ. ರವಿವಾರ ಮಧ್ಯಾಹ್ನದ ಬಳಿಕ ಪ್ರವಾಸಿಗರ ವಾಹನಗಳು ಮಲ್ಪೆ ಕಡೆಗೆ ಅಗಮಿಸಿದ್ದು, ವಾಹನಗಳ ಸರತಿ ಸಾಲುಗಳು ಕಂಡು ಬಂದವು. ಆದಿಉಡುಪಿ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಇಬ್ಬರು ಯುವಕರ ರಕ್ಷಣೆ
ಮಲ್ಪೆ ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಉತ್ತರ ಕರ್ನಾಟಕದವರೆನ್ನಲಾದ ಇಬ್ಬರನ್ನು ರಕ್ಷಿಸಿದ ಘಟನೆ ನಡೆದಿದೆ. ರವಿವಾರ ಮಧ್ಯಾಹ್ನ ಉತ್ತರ ಕರ್ನಾಟಕದವರೆನ್ನಲಾದ ನಾಲ್ವರು ಬೀಚ್‌ಗೆ ಬಂದಿದ್ದು ನೀರಿಗಿಳಿದು ಚೆಂಡಾಟ ಆಡುತ್ತಿದ್ದರು. ಜೀವರಕ್ಷಕರು ಎಚ್ಚರಿಕೆಯನ್ನು ನೀಡಿದ್ದರೂ ಆದನ್ನು ಕೇಳಿಸದೇ ಆಟದಲ್ಲಿ ನಿರತರಾಗಿದ್ದರು. ಆಡುತ್ತ ಮುಂದೆ ಹೋದ ಇಬ್ಬರೂ ನೀರಿನ ಸೆಳೆತಕ್ಕೆ ಸಿಕ್ಕರು. ತತ್‌ಕ್ಷಣ ಜೀವರಕ್ಷಕರು ನೀರಿಗಿಳಿದು ಈ ಇಬ್ಬರನ್ನು ರಕ್ಷಿಸಿದ್ದಾರೆ.

ಸುಳಿಯಾಕಾರದಲ್ಲಿ ಅಲೆ
ಮಲ್ಪೆ ಬೀಚ್‌ನಲ್ಲಿ ಈ ಬಗ್ಗೆ ಹಲವು ಸಲ ಲೈಫ್‌ಗಾರ್ಡ್‌ ಎಚ್ಚರಿಕೆ ನೀಡಿದರೂ ಪ್ರವಾಸಿಗರೂ ನಿರ್ಲಕ್ಷ್ಯ ಮಾಡುತ್ತಿದ್ದರೆ. ಕಡಲಿಗಿಳಿಯದಂತೆ ಬುದ್ದಿವಾದ ಹೇಳಲು ಬಂದರೆ ಜೀವರಕ್ಷರಿಗೆ ಜೋರು ಮಾಡುತ್ತಾರೆ. ಚಂಡಮಾರುತದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಕೆಲವು ಕಡೆ ಹೊಂಡಗಳು ಬಿದ್ದಿವೆ. ಆ ಭಾಗದಲ್ಲಿ ಸುಳಿಯಾಕಾರದಲ್ಲಿ ಅಲೆಗಳು ಏಳುತ್ತವೆ. ಅದು ಅಪಾಯಕಾರಿ ಸ್ಥಳವೆಂದು ಪ್ರವಾಸಿಗರಿಗೆ ಗೊತ್ತಾಗುವುದಿಲ್ಲ ಎನ್ನುತ್ತಾರೆ ಬೀಚ್‌ ನಿರ್ವಾಹಕ ಸುದೇಶ್‌ ಶೆಟ್ಟಿ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.