Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ
Team Udayavani, May 9, 2024, 12:50 AM IST
ಮಲ್ಪೆ: ಸಮುದ್ರದ ಅಲೆಗೆ ಸಿಕ್ಕು ಮುಳುಗುತ್ತಿದ್ದ ಇಬ್ಬರನ್ನು ಜೀವ ರಕ್ಷಕರು ರಕ್ಷಿಸಿರುವ ಘಟನೆ ಮಲ್ಪೆಯ ಕಡಲ ತೀರದಲ್ಲಿ ಬುಧವಾರ ನಡೆದಿದೆ.
ಅಲೆಗಳ ಅಬ್ಬರದಲ್ಲಿ ಮುಳುಗುತ್ತಿದ್ದ ಗೋಪಿನಾಥ್ (25) ರಂಗನಾಥ (26) ಪ್ರಾಣಾಪಾಯದಿಂದ ಪಾರಾದವರು.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ 6 ಜನರ ಯುವಕರ ತಂಡ ಮಲ್ಪೆ ಕಡಲ ತೀರಕ್ಕೆ ಬಂದಿತ್ತು. ಅವರು ಸ್ನಾನಕ್ಕೆಂದು ಸಮುದ್ರಕ್ಕಿಳಿದಾಗ ಈ ಘಟನೆ ನಡೆದಿದೆ. ಬೆಳಗ್ಗೆ 6:45 ರ ವೇಳೆಗೆ ಮಲ್ಪೆ ಬೀಚ್ನ ಮುಖ್ಯ ಭಾಗದಿಂದ ಉತ್ತರ 100 ಮೀ ದೂರದಲ್ಲಿ ಸಮುದ್ರತೀರದಲ್ಲಿ ಈಜುತ್ತಿದ್ದಾಗ, ಗುಂಪಿನ ಇಬ್ಬರು ಸದಸ್ಯರು ಅಲೆಗಳ ಹೊಡೆತಕ್ಕೆ ಸಿಲುಕಿದರು. ಅವರನ್ನು ತತ್ಕ್ಷಣವೇ ಕಡಲ ಜೀವ ರಕ್ಷಕರು ರಕ್ಷಿಸಿ ಮೇಲಕ್ಕೆ ತಂದರು.
ಇತ್ತೀಚಿನ ಹವಾಮಾನ ಪರಿಸ್ಥಿತಿ ಮತ್ತು ಅಮಾವಾಸ್ಯೆ ದಿನದ ಪರಿಣಾಮದಿಂದ ಸಮುದ್ರದ ಅಲೆಗಳ ಅಬ್ಬರ ಜಾಸ್ತಿ ಇತ್ತು. ವಾಟರ್ ನ್ಪೋರ್ಟ್ಸ್ ಮತ್ತು ಜನರು ನೀರಿಗೆ ಇಳಿಯದಂತೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಆದರೂ ಪ್ರವಾಸಿಗರು ಮಾತ್ರ ಜೀವ ರಕ್ಷಕರ ಕಣ್ಣು ತಪ್ಪಿಸಿ ನೀರಿಗಿಳಿಯುತ್ತಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ
SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ
Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ