ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ


Team Udayavani, Oct 30, 2020, 12:19 PM IST

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸೀವಾಕ್‌ ವೇ ಸಮೀಪ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯ ಅನುದಾನದಲ್ಲಿ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸುಂದರ ಕಲಾಕೃತಿಗಳೊಂದಿಗೆ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದು, ಈಗಾಗಲೇ ಭರದಿಂದ ಕೆಲಸಗಳು ಸಾಗುತ್ತಿದೆ.

ಸುಮಾರು 600 ಮೀ. ಪ್ರದೇಶದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಇಲ್ಲಿ ಪ್ರಮುಖವಾಗಿ ಜಟಾಯು ಪ್ರತಿಮೆ ಪ್ರವಾಸಿಗರನ್ನು ಆಕರ್ಷಿಸಲಿದೆ. ಸುಮಾರು 15 ಅಡಿಗಳ ಎತ್ತರವಿರುವ ಸಿಮೆಂಟ್‌ ಕಲಾಕೃತಿಯ ಜಟಾಯು ಪ್ರತಿಮೆಯನ್ನು ಕಲಾವಿದ ಪುರುಷೋತ್ತಮ ಅಡ್ವೆ ಅವರು ನಿರ್ಮಿಸಿದ್ದಾರೆ. ಈ ಪ್ರತಿಮೆಯನ್ನು ಈಗಾಗಲೇ ಸ್ಥಾಪನೆ ಮಾಡಲಾಗಿದೆ.

ಉಡುಪಿ ನಿರ್ಮಿತಿ ಕೇಂದ್ರವು ಸುಮಾರು 600 ಮೀ. ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಂಡಿದ್ದು, ಜಟಾಯು ಪ್ರತಿಮೆ ಜತೆಯಲ್ಲಿ ಪಾತಿದೋಣಿ ಮೀನುಗಾರಿಕೆಯ ಪ್ರತಿಕೃತಿ ಮತ್ತು ಮೀನುಗಾರಿಕೆ ದೋಣಿಯಲ್ಲಿ ದುಡಿಯುವ ಮೀನುಗಾರರ ಪ್ರತಿಕೃತಿಗಳನ್ನು ನಿರ್ಮಿಸಲಾಗಿದೆ.

ಯಕ್ಷಗಾನ ಶೈಲಿಯ ಕಲಾಕೃತಿಗಳ ಪ್ರವಾಸಿಗರ ಕಣ್ಮನವನ್ನು ಸೆಳೆಯಲಿದೆ. ಕಲಾ ಪ್ರದರ್ಶನಕ್ಕಾಗಿ 200-250 ಜನ ಕುಳಿತುಕೊಳ್ಳುವ ಅರ್ಧ ಚಂದ್ರಾಕಾರದ ಆ್ಯಂಫಿಥಿಯೇಟರ್‌, ಅಂದಾಜು 250 ವಾಹನಗಳ ನಿಲುಗಡೆಗೆ 50 ಸಾವಿರ ಚದರಡಿ ವಿಸ್ತೀರ್ಣದ ಪಾರ್ಕಿಂಗ್‌ ಪ್ರದೇಶ ನಿರ್ಮಿಸಲಾಗಿದೆ. ಪಕ್ಕದಲ್ಲಿ ವಾಕಿಂಗ್‌ ಟ್ರ್ಯಾಕ್‌, ಮಕ್ಕಳ ಆಟಕ್ಕೆ ಸಂಬಂಧಿಸಿದಂತೆ, ಜಾರುಬಂಡಿ, ಸ್ಯಾಂಡ್‌ಪಿಟ್‌, ಕುಳಿತುಕೊಳ್ಳಲು ಕಲ್ಲುಬೆಂಚುಗಳು, ಲೈಟಿಂಗ್‌ಗಳನ್ನು ಅಳವಡಿಸಲಾಗುತ್ತಿದೆ.

ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಲಾಕ್‌ಡೌನ್‌ ವೇಳೆ ಕಾಮಗಾರಿ ಆರಂಭಿಸಲಾಗಿತ್ತು. ಅಕ್ಟೋಬರ್‌ನಲ್ಲಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಳಬೇಕಿತ್ತು. ಮಳೆಯ ಕಾರಣದಿಂದ ಕಾಮಗಾರಿಗೆ ಹಿನ್ನೆಡೆಯಾಗಿದೆ. ನವೆಂಬರ್‌ ತಿಂಗಳಲ್ಲಿ ಕೆಲಸ ಪೂರ್ಣಗೊಂಡು ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ.

ಅರುಣ್‌ ಕುಮಾರ್‌, ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.