ಶುಭ್ರ ವಾತಾವರಣ; ಮಲ್ಪೆ ಬೀಚ್ಗೆ ಸಾಗಿಬಂದ ಜನ
Team Udayavani, Aug 1, 2022, 1:37 AM IST
ಮಲ್ಪೆ: ಈಗ ಪುಷ್ಯ ನಕ್ಷತ್ರವಾದರೂ ಕರಾವಳಿಯಲ್ಲಿ ಮಳೆ ಇಲ್ಲ. ರವಿವಾರ ಶುಭ್ರ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಮಲ್ಪೆ ಮತ್ತು ಉಳಿದೆಡೆಯ ಬೀಚ್ಗಳಿಗೆ ಜನರು ಅಧಿಕ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಬಾರಿ ಮಳೆಗಾಲದಲ್ಲೂ ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿದ್ದರು.
ಶನಿವಾರ, ರವಿವಾರ ಎರಡೂ ದಿನ ಮಳೆ ಇಲ್ಲದೆ ಶುಭ್ರ ವಾತಾವರಣ ಇದ್ದುದರಿಂದ ಪ್ರವಾಸಿಗರ ಜತೆಗೆ ಸ್ಥಳೀಯರು ಕೂಡ ಕಡಲ ತೀರಕ್ಕೆ ಆಗಮಿಸಿದ್ದರು. ನೆಟ್ ಅಳವಡಿಸಿರುವುದರಿಂದ ಆಗಮಿಸಿದ ಜನರು ದೂರದಿಂದಲೇ ಸಮುದ್ರವನ್ನು ವೀಕ್ಷಿಸಬೇಕಾಯಿತು. ಕಣ್ಣು ತಪ್ಪಿಸಿ ನೀರಿಗಿಳಿಯುವುದು ಕಂಡುಬಂದಲ್ಲಿ ಜೀವ ರಕ್ಷಕ ತಂಡದವರು ಎವಿಟಿ ಬೈಕ್ ಮೂಲಕ ಸಂಚರಿಸುತ್ತ ಸೈರನ್ ಹಾಕಿ ನೀರಿನಿಂದ ಮೇಲೆ ಕಳುಹಿಸುತ್ತಿದ್ದರು.
ಪಡುಕರೆ ಬೀಚ್ನಲ್ಲೂ ಜನ
ಮಳೆ ಬಿಡುವು ನೀಡಿರುವ ಹಿನ್ನೆಲೆಯಲ್ಲಿ ರವಿವಾರ ಮಧ್ಯಾಹ್ನದ ಬಳಿಕ ಹೆಚ್ಚಿನ ಪ್ರವಾಸಿಗರು ಕರಾವಳಿಗೆ ಆಗಮಿಸುತ್ತಿದ್ದು, ಮಲ್ಪೆ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ಸಾಗುತ್ತಿವೆ. ಇತ್ತ ಪಡುಕರೆ ಬೀಚ್, ಮಲ್ಪೆ ಸೀ ವಾಕ್, ಕದಿಕೆ ಆಸರೆ ಬೀಚ್, ಕೋಡಿಬೆಂಗ್ರೆ ಡೆಲ್ಟಾ ಬೀಚ್ಗೂ ಜನ ಬರುತ್ತಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ