ಗ್ಯಾರೇಜ್‌ನಲ್ಲಿ ದುರಸ್ತಿಗೆ ಬಂದಿದ್ದ ಬೋಟ್‌ ಫ್ಯಾನ್‌ ಕಳವು : ಸಿಸಿ ಕೆಮರಾದಲ್ಲಿ ಸೆರೆ


Team Udayavani, Mar 1, 2023, 6:00 AM IST

ಗ್ಯಾರೇಜ್‌ನಲ್ಲಿ ದುರಸ್ತಿಗೆ ಬಂದಿದ್ದ ಬೋಟ್‌ ಫ್ಯಾನ್‌ ಕಳವು : ಸಿಸಿ ಕೆಮರಾದಲ್ಲಿ ಸೆರೆ

ಮಲ್ಪೆ: ದುರಸ್ತಿಗೆಂದು 3 ಕಡೆಗಳಲ್ಲಿ ಗ್ಯಾರೇಜಿಗೆ ತಂದಿರಿಸಲಾಗಿದ್ದ ಬೋಟಿನ ಫ್ಯಾನನ್ನು ಕಳವು ಮಾಡಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

ರವಿವಾರ ರಾತ್ರಿ ಪ್ರತ್ಯೇಕವಾಗಿ ಮಲ್ಪೆಯ ಮೂರು ಗ್ಯಾರೇಜ್‌ನಲ್ಲಿ ಮೂರು ಫ್ಯಾನ್‌ಗಳು ಕಳವಾಗಿದೆ. ನಾಲ್ವರು ಯುವಕರು ಶಾಫ್ಟ್‌ ಸಹಿತ ಮೂರು ಫ್ಯಾನ್‌ಗಳನ್ನು ಎತ್ತಿ ತಾವು ಬಂದಿದ್ದ ಟೆಂಪೋಗೆ ಸಾಗಿಸಿಕೊಂಡು ಹೋಗುವ ದೃಶ್ಯ ಗ್ಯಾರೇಜಿನ ಕೆಮರಾದಲ್ಲಿ ಕಂಡು ಬಂದಿದೆ. ಮೂರು ಫ್ಯಾನ್‌ಗಳ ಮೌಲ್ಯ ಸುಮಾರು 4 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಗ್ಯಾರೇಜಿನ ಮುಂಭಾಗದಲ್ಲಿ ಇರಿಸಲಾಗಿದ್ದ ಫ್ಯಾನ್‌ಗಳನ್ನು ಕಳವು ಮಾಡುವ ಯೋಜನೆಯನ್ನು ಮುಂಚಿತವಾಗಿಯೇ ಹಾಕಿಕೊಂಡಿದ್ದರು. ರವಿವಾರ ಬಹುತೇಕ ಎಲ್ಲ ಅಂಗಡಿಗಳು ಬೇಗ ಮುಚ್ಚಿರುವುದರಿಂದ ಕಳವುಗೈಯಲು ಅನುಕೂಲವಾಗಿತ್ತು ಎನ್ನುತ್ತಾರೆ ಬೋಟು ಮಾಲಕರಾದ ಗಣೇಶ್‌ ಸುವರ್ಣ ತಿಳಿಸಿದ್ದಾರೆ.

ಸ್ಕೂಟರ್‌ನಲ್ಲಿದ್ದ ನಗದು ಕಳವು
ಮಲ್ಪೆ: ಹೊಂಡ ಆ್ಯಕ್ಟಿವಾ ಸ್ಕೂಟರಿನಲ್ಲಿ ಇರಿಸಲಾಗಿದ್ದ 50 ಸಾವಿರ ರೂ. ನಗದು ಸೋಮವಾರ ಹಾಡು ಹಗಲೇ ಕಳವಾಗಿದೆ. ಪ್ರಫ‌ುಲ್‌ ಎಂಬವರು ಮೀನು ಮಾರಾಟದಲ್ಲಿ ಬಂದ ನಗದು ಮೊತ್ತವನ್ನು ಸ್ಕೂಟರಲ್ಲಿ ಇರಿಸಿ ಅದನ್ನು ಮಲ್ಪೆ ಬಸ್‌ ನಿಲ್ದಾಣದ ಬಳಿ ಇಟ್ಟು ಹೋಗಿದ್ದರು. 10 ನಿಮಿಷದಲ್ಲಿ ಮರಳಿ ಬಂದಾಗ ಅದರಲ್ಲಿದ್ದ ಹಣವನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬೋಟಿನ ಬಿಡಿಭಾಗಗಳ ಕಳ್ಳತನ ಹೆಚ್ಚಾಗುತ್ತಿದ್ದು ಇದುವರೆಗೂ ಯಾವ ಕಳ್ಳರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಮೀನುಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.