ರತ್ನಗಿರಿಯಲ್ಲಿ ಮಲ್ಪೆಯ ಬೋಟು ಮುಳುಗಡೆ : 7 ಮಂದಿ ಮೀನುಗಾರರ ರಕ್ಷಣೆ, 70 ಲಕ್ಷ ರೂ. ನಷ್ಟ


Team Udayavani, Apr 19, 2022, 5:55 AM IST

ರತ್ನಗಿರಿಯಲ್ಲಿ ಮಲ್ಪೆಯ ಬೋಟು ಮುಳುಗಡೆ : 7 ಮಂದಿ ಮೀನುಗಾರರ ರಕ್ಷಣೆ, 70 ಲಕ್ಷ ರೂ. ನಷ್ಟ

ಮಲ್ಪೆ: ಇಲ್ಲಿನ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ಬೋಟು ಮಹಾರಾಷ್ಟ್ರದ ರತ್ನಗಿರಿ ಸಮೀಪ ಮುಳುಗಡೆಗೊಂಡಿದ್ದು ಅದರಲ್ಲಿದ್ದ 7 ಮೀನುಗಾರರನ್ನು ರಕ್ಷಿಸಲಾಗಿದೆ.

ಕಡೆಕಾರು ಪಡುಕರೆ ಭಗವಾನ್‌ದಾಸ್‌ ಕೋಟ್ಯಾನ್‌ ಅವರಿಗೆ ಸೇರಿದ ದಿವ್ಯಶಕ್ತಿ ಆಳಸಮುದ್ರ ಬೋಟ್‌ ಎ. 10ರಂದು ಮಲ್ಪೆಯಿಂದ ತೆರಳಿತ್ತು. ಎ. 13ರಂದು ರಾತ್ರಿ 9.30ರ ವೇಳೆಗೆ ರತ್ನಗಿರಿಯ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಟ್ಟಿಯಾದ ವಸ್ತು ಬೋಟಿನ ತಳಭಾಗಕ್ಕೆ ತಾಗಿದ್ದು ಪರಿಣಾಮ ಬೋಟಿನ ಒಳಕ್ಕೆ ನೀರು ಬರಲಾರಂಭಿಸಿತು. ಸಮೀಪದಲ್ಲಿದ್ದ ನೀಲಾದ್ರಿ ಮತ್ತು ಸುವರ್ಣ ಛಾಯ ಬೋಟಿನವರಿಗೆ ಮಾಹಿತಿ ನೀಡಿದಾಗ, ತತ್‌ಕ್ಷಣ ಧಾವಿಸಿ ಬಂದ ಅವರು ಬೋಟಿನಲ್ಲಿದ್ದ ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರನ್ನು ರಕ್ಷಿಸಿದರು.

ಇದನ್ನೂ ಓದಿ:ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಅನುಮತಿಸಿ ಹೈಕೋರ್ಟ್‌ ಆದೇಶ

ದಿವ್ಯಶಕ್ತಿ ಬೋಟ್‌ ಸಂಪೂರ್ಣ ಮುಳುಗಡೆಗೊಂಡಿದ್ದು ಅದರಲ್ಲಿ ಡೀಸೆಲ್‌, ಮೀನು ಹಾಗೂ ಇನ್ನಿತರ ಪರಿಕರಗಳು ಸಮುದ್ರ ಪಾಲಾಗಿವೆ. ಸುಮಾರು 70 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.