ಮಲ್ಪೆ ಸಿಟಿಜನ್‌ ಸರ್ಕಲ್‌ ರಸ್ತೆ ವಿಸ್ತರಣೆ: ಶಾಸಕರಿಂದ ಪರಿಶೀಲನೆ


Team Udayavani, Aug 5, 2019, 5:08 AM IST

0408MLE2

ಮಲ್ಪೆ: ಇಲ್ಲಿನ ಸಿಟಿಜನ್‌ ಸರ್ಕಲ್‌ನಿಂದ ಮುಖ್ಯರಸ್ತೆಯ ವರೆಗಿನ ರಸ್ತೆ ವಿಸ್ತರಣೆ ಕಾಲ ಕೂಡಿ ಬಂದಿದ್ದು ಶಾಸಕ ಕೆ. ರಘುಪತಿ ಭಟ್‌ ಅವರು ನಗರಸಭಾ ಅಧಿಕಾರಿಗಳ ಜತೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ರೂಪುರೇಷಗಳ ಬಗ್ಗೆ ಪರಿಶೀಲನೆ ನಡೆಸಿದರು. ಎದುರಾಗುತ್ತಿರುವ ಕೆಲವೊಂದು ಸಮಸ್ಯೆಗಳಿಗೆ ಶಾಸಕರು ಪರಿಹಾರವನ್ನು ಸೂಚಿಸಿದರು.

ನಗರಸಭಾ ಕೊಳ ವಾರ್ಡಿನ ಸದಸ್ಯೆ ಲಕ್ಷ್ಮೀ ಮಂಜುನಾಥ್‌, ಮಲ್ಪೆ ಸೆಂಟ್ರಲ್‌ ವಾರ್ಡಿನ ಎಡ್ಲಿನ್‌ ಕರ್ಕಡ, ಕೊಡವೂರು ವಾರ್ಡಿನ ವಿಜಯ ಕೊಡವೂರು, ಕಲ್ಮಾಡಿ ವಾರ್ಡಿನ ಸುಂದರ ಕಲ್ಮಾಡಿ, ನಗರಸಭಾ ಎಂಜಿನಿಯರ್‌ ಗಣೇಶ್‌, ದುರ್ಗಾ ಪ್ರಸಾದ್‌, ಬಿಜೆಪಿ ಮುಖಂಡರುಗಳಾದ ನಾಗೇಶ್‌ ಅಮೀನ್‌, ನಾಗೇಶ್‌ ಸಾಲ್ಯಾನ್‌, ಸುರೇಶ್‌ ಸಾಲ್ಯಾನ್‌, ದಯಾನಂದ ಕುಂದರ್‌, ಮನೋಜ್‌ ಸುವರ್ಣ, ಲಕ್ಷ್ಮೀಶ್‌, ಕರುಣಾಕರ ಸಾಲ್ಯಾನ್‌, ರಾಜೇಶ್‌ ಕುಂದರ್‌, ಬಾಲಚಂದ್ರ ಸಾಲ್ಯಾನ್‌, ಮಂಜುಕೊಳ ಉಪಸ್ಥಿತರಿದ್ದರು.

ಕಾಮಗಾರಿಗೆ ಹಸಿರು ನಿಶಾನೆ
ಪ್ರವಾಸೋದ್ಯಮದ ಅಭಿವೃದ್ದಿ ಪೂರಕವಾಗಿ ಅಗತ್ಯವಾಗಿ ಈಗಾಗಲೇ ಈ ರಸ್ತೆಯ ಅಗಲೀಕರಣವಾಗಬೇಕಿತ್ತು. ಇದೀಗ ಶಾಸಕರ ನೇತೃತ್ವದಲ್ಲಿ ಕಾಮಗಾರಿ ಹಸಿರು ನಿಶಾನೆ ದೊರಕಿದೆ. ಈಗಾಗಲೇ ವಡಭಾಂಡೇಶ್ವರದಿಂದ ಸಿಟಿಜನ್‌ ಸರ್ಕಲ್‌ವರೆಗೆ ದ್ವಿಪತ ರಸ್ತೆಯಾಗಿದ್ದು ಅದರಂತೆ ಅಷೇr ಅಗಲದಲ್ಲಿ ಮಲ್ಪೆ ಮುಖ್ಯ ರಸ್ತೆಯವರೆಗೆ ಮುಂದುವರೆಯಬೇಕಾಗಿದೆ.
– ಲಕ್ಷ್ಮೀ ಮಂಜುನಾಥ್‌, ನಗರಸಭೆ ಕೊಳವಾರ್ಡ್‌


	
					
											

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.