ಮಲ್ಪೆ: ನೀರಿಗೆ ಬಿದ್ದು ಮೀನುಗಾರ ನಾಪತ್ತೆ
Team Udayavani, Feb 23, 2018, 8:38 AM IST
ಮಲ್ಪೆ: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆ ಯಾಗಿರುವ ಘಟನೆ ಮಲ್ಪೆ ಮೀನು ಗಾರಿಕಾ ಬಂದರು ವ್ಯಾಪ್ತಿಯಲ್ಲಿ ಫೆ. 16ರಂದು ಸಂಭವಿಸಿದೆ.
ಭಟ್ಕಳದ ವೆಂಕಟೇಶ್ ಮಂಜು ಮೊಗೇರ (52) ನಾಪತ್ತೆಯಾದವರು. ಅವರು ಪ್ರಸನ್ನ ಗಣಪತಿ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮುಂಜಾನೆ 5 ಗಂಟೆ ವೇಳೆಗೆ ಸುಮಾರು 50 ಮೀ. ಆಳ ಸಮುದ್ರದಲ್ಲಿ ಮೀನಿಗೆ ಬಲೆ ಬೀಸುವಾಗ ಕಾಲುಜಾರಿ ನೀರಿಗೆ ಬಿದ್ದರು. ತತ್ಕ್ಷಣ ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ