ಮಲ್ಪೆ: 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗನ ನಾಪತ್ತೆ ಪ್ರಕರಣ


Team Udayavani, Nov 28, 2022, 7:33 AM IST

ಮಲ್ಪೆ: 6 ಗಂಟೆ ಆತಂಕ ಸೃಷ್ಟಿಸಿದ ಪ್ರವಾಸಿಗನ ನಾಪತ್ತೆ ಪ್ರಕರಣ

ಮಲ್ಪೆ: ಬೆಂಗಳೂರಿನಿಂದ ಪ್ರವಾಸಕ್ಕೆ ಮಲ್ಪೆ ಬೀಚ್‌ಗೆ ಬಂದಿದ್ದ ಸಂದರ್ಭ ಜತೆಯಲ್ಲಿದ್ದ ಯುವಕ ನಾಪತ್ತೆಯಾಗಿ ಸುಮಾರು 6 ಗಂಟೆ ಹುಡುಕಾಟದ ಬಳಿಕ ಆತ ಸೀ ವಾಕ್‌ ವೇ ಬಳಿ ಕಲ್ಲಿನ ಮೇಲೆ ಪತ್ತೆಯಾಗಿದ್ದಾನೆ.

ಬೆಂಗಳೂರಿನ ಹೊಸಕೆರೆ ಹಳ್ಳಿಯ ಮಂಜುನಾಥ (23) ಒಮೇಗ ಹೆಲ್ತ್ ಕೇರ್‌ನ ಉದ್ಯೋಗಿ. ಇತರ 6 ಮಂದಿ ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದರು. ರವಿವಾರ ಬೆಳಗ್ಗೆ ಮಲ್ಪೆ ಬೀಚ್‌ಗೆ ಬಂದು ರೆಸಾರ್ಟ್‌ ನಲ್ಲಿ ತಂಗಿದ್ದರು. ಅಪರಾಹ್ನ 3 ಗಂಟೆಗೆ ಎಲ್ಲರೂ ಸಮುದ್ರದಲ್ಲಿ ಈಜಾಡುತ್ತಿದ್ದರು. ಈ ಪೈಕಿ ಮಂಜುನಾಥ್‌ ಪಾನಮತ್ತನಾಗಿದ್ದು, ಜತೆಯಲ್ಲಿದ್ದವರು ಆತನನ್ನು ನೀರಿನಿಂದ ಮೇಲೆ ಕಳುಹಿಸಿದ್ದರು.

ಸ್ವಲ್ಪ ಸಮಯ ಬಿಟ್ಟು ಎಲ್ಲರೂ ಮೇಲೆ ಬಂದಾಗ ಮಂಜುನಾಥ್‌ ನಾಪತ್ತೆಯಾಗಿದ್ದರು. ರೂಮಿನಲ್ಲೂ ಇರಲಿಲ್ಲ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಸಮುದ್ರದಲ್ಲಿ ಮುಳುಗಿರಬಹುದೇ ಎನ್ನುವ ಅನುಮಾನದಿಂದ ಪೊಲೀಸರು ಮುಳುಗು ತಜ್ಞ ಈಶ್ವರ್‌ ಮಲ್ಪೆಯನ್ನು ಕರೆಯಿಸಿ ಸಮುದ್ರ ತೀರದ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ.

ಪಾನಮತ್ತನಾದ ಆತ ಬೀಚ್‌ನಿಂದ ನಡೆಯುತ್ತಾ ಹೋಗಿ ಸೀ ವಾಕ್‌ ಬಳಿ ಕಲ್ಲಿನ ಬೆಂಚ್‌ ಮೇಲೆ ಮಲಗಿದ್ದ. ಈಶ್ವರ್‌ ಮಲ್ಪೆ ಅವರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಜತೆಯಲ್ಲಿದವರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.