ಮಲ್ಪೆ: ಸಾರ್ವಜನಿಕ ಶೌಚಾಲಯ ಕೊರತೆ, ಬಗೆಹರಿಯದ ಸಮಸ್ಯೆ

ಬಸ್‌ ನಿಲ್ದಾಣ, ನಗರದ ಪ್ರಮುಖ ಸ್ಥಳಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಮನವಿ

Team Udayavani, May 11, 2022, 12:57 PM IST

toilet

ಮಲ್ಪೆ: ಪ್ರಮುಖ ವಾಣಿಜ್ಯ ಕೇಂದ್ರ ಹಾಗೂ ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ನಗರ ಮಲ್ಪೆಯಲ್ಲಿ ಸಾರ್ವಜನಿಕ ಶೌಚಾಲಯದ ಸಮಸ್ಯೆ ಕಳೆದ ಹಲವಾರು ವರ್ಷದಿಂದ ಕಾಡುತ್ತಿದೆ.

ನಗರ ಪ್ರದೇಶದಲ್ಲಿನ ನಾಗರಿಕರ ಸೌಲಭ್ಯದ ದೃಷ್ಟಿಯಿಂದ ನಗರದಲ್ಲಿ ಲಭ್ಯವಿರಲೇ ಬೇಕಾದ ಪ್ರಾಥಮಿಕ ಅಗತ್ಯತೆಗಳಲ್ಲಿ ಶೌಚಾಲಯ ಪ್ರಮುಖ ವಾದುದು. ಹೊರ ಊರುಗಳಿಂದ ಅಗಮಿಸುವ ಜನತೆ ಮಲ್ಪೆ ಬಸ್‌ ನಿಲ್ದಾಣದಲ್ಲಿ ಶೌಚಗೃಹ ಹುಡುಕುವುದರಲ್ಲೆ ಸುಸ್ತಾಗುತ್ತಾರೆ. ಅನಿವಾರ್ಯವಾಗಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವ ಪರಿಸ್ಥಿತಿ ಇದೆ.

17 ವರ್ಷಗಳ ಹಿಂದೆ ಬಸ್‌ ನಿಲ್ದಾಣದ ಬಳಿ ಸ್ಥಳೀಯ ಸಂಸ್ಥೆಯೊಂದರ ನೆರವಿನಿಂದ ಚಿಕ್ಕದಾದ ಒಂದು ಶೌಚಾಲಯ ನಿರ್ಮಾಣವಾಗಿತ್ತು. ಕ್ರಮೇಣ ಅಲ್ಲಿನ ಕಟ್ಟಡವೂ ತೆರವಾಗಿ ಶೌಚಾಲಯವೂ ಇಲ್ಲದಂತಾಯಿತು. ಮಲ್ಪೆ ವ್ಯವಹಾರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಕಂಡರೂ, ನಗರದ ಬೆಳವಣಿಗೆಯ ಜತೆಗೆ ಕೆಲವೊಂದು ಆವಶ್ಯಕತೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. ಮಲ್ಪೆ ಮೀನುಗಾರಿಕಾ ಬಂದರಿನ ಒಳಗೆ ಬಿಟ್ಟರೆ ನಗರದ ಸುತ್ತಮುತ್ತ ಎಲ್ಲೂ ಶೌಚಾಲಯದ ವ್ಯವಸ್ಥೆ ಇಲ್ಲ. ಜನರು ಕಣ್ಣು ತಪ್ಪಿಸಿ ಹತ್ತಿರ ಕಟ್ಟಡದ ಮರೆಯಲ್ಲಿಯೋ ಅಥವಾ ಚರಂಡಿ ಬದಿಯೋ ಮೂತ್ರ ವಿಸರ್ಜಿಸಿ ನಿರಾಳರಾದರೆ, ಮಹಿಳೆಯರ ಸಂಕಷ್ಟವನ್ನಂತೂ ಹೇಳತೀರದು.

ಖಾಲಿ ಜಾಗ ಇಲ್ಲ

ಮಲ್ಪೆ ಮುಖ್ಯ ಬಸ್‌ ನಿಲ್ದಾಣದ ಸಮೀಪ ಎಲ್ಲೂ ಸರಕಾರಿ ಖಾಲಿ ಜಾಗ ಇಲ್ಲ. ಜಾಗ ಇದ್ದರೆ ಮಾಡುವ ಯೋಜನೆ ಇದೆ. ಮಲ್ಪೆ ಬೀಚ್‌ನಲ್ಲಿ ನಗರಸಭೆಯ ವತಿಯಿಂದ ಈಗಾಗಲೇ ಶೌಚಾಲಯವನ್ನು ಮಾಡಲಾಗಿದೆ. -ಉದಯ ಶೆಟ್ಟಿ, ಪೌರಾಯುಕ್ತರು, ಉಡುಪಿ ನಗರಸಭೆ

ಪರದಾಡುವಂತಾಗಿದೆ

ಶೌಚಗೃಹ ಇಲ್ಲದೆ ಇರುವುದರಿಂದ ಪರದಾಡುವಂತಾಗಿದೆ. ಸ್ಥಳೀಯಾಡಳಿತ ಜನರ ಸಮಸ್ಯೆಯನ್ನು ಅರಿತು ಬಸ್‌ ನಿಲ್ದಾಣ ಅಥವಾ ನಗರದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯವನ್ನು ನಿರ್ಮಾಣ ಮಾಡಬೇಕಾಗಿದೆ. -ದಿವ್ಯಾ, ಹನುಮಾನ್‌ನಗರ, ಸ್ಥಳೀಯ ಮಹಿಳೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.